Homeಮುಖಪುಟಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

ಆಕಾಶ ಏರ್, ಇಂಡಿಗೋ ವಿಮಾನಗಳಿಗೆ ಬಾಂಬ್ ಬೆದರಿಕೆ, 3 ದಿನಗಳಲ್ಲಿ 12ನೇ ಘಟನೆ

- Advertisement -
- Advertisement -

ದೇಶದಾದ್ಯಂತ ಕಳೆದ ಮೂರು ದಿನಗಳಲ್ಲಿ ಸತತವಾಗಿ 12ನೇ ವಿಮಾನಕ್ಕೆ ಬಾಂಬ್ ದಾಳಿ ಬೆದರಿಕೆ ಕರೆಗಳು ಬಂದಿವೆ ಮಾಧ್ಯಮಗಳು ವರದಿ ಮಾಡಿವೆ. ಬುಧವಾರದಂದು ಆಕಾಶ ಏರ್ ಮತ್ತು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆಗಳನ್ನು ಮಾಡಲಾಗಿದ್ದು, ತೀವ್ರ ಆತಂಕ ಸೃಷ್ಟಿಯಾಗಿತ್ತು. ಆದರೆ ತನಿಖೆಯ ವೇಳೆ ಇದು ಸುಳ್ಳು ಕರೆಗಳು ಎಂದು ತಿಳಿದುಬಂದಿದೆ ಎಂದು ವರದಿಗಳು ಉಲ್ಲೇಖಿಸಿವೆ.

ಇದಕ್ಕೂ ಮುನ್ನ ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ಸಾಮಾಜಿಕ ಜಾಲತಾಣಗಳ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಹಮದಾಬಾದ್‌ಗೆ ಮಾರ್ಗ ಬದಲಿಸಲಾಗಿತ್ತು. ಸುಮಾರು 200 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ವಿಮಾನ ಮಂಗಳವಾರ ರಾತ್ರಿ ಮುಂಬೈನಿಂದ ಹೊರಟಿತ್ತು. ಬುಧವಾರ ಈ ಬೆದರಿಕೆ ಸುಳ್ಳು ಎಂದು ದೃಢಪಟ್ಟಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಇಂದು ಬೆಂಗಳೂರಿಗೆ ಹೊರಟಿದ್ದ ಆಕಾಶ ಏರ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಬಂದಿದ್ದರಿಂದ ದೆಹಲಿಗೆ ವಾಪಸ್‌ ಕಳುಹಿಸಲಾಯಿತು. 184 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಫ್ಲೈಟ್ QP1335, ದೆಹಲಿಯಿಂದ ಟೇಕ್ ಆಫ್ ಆಗಿದ್ದು, ಮಧ್ಯಾಹ್ನ 1:15 ಕ್ಕೆ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಯಿತು. ನಂತರ ವಿಮಾನವನ್ನು ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಅದಾಗ್ಯೂ ಈ ಬೆದರಿಕೆ ಕರೆ ಕೂಡಾ ಸುಳ್ಳು ಎಂದು ತನಿಖೆಯ ವೇಳೆ ತಿಳಿದು ಬಂದಿದೆ.

“ಅಕಾಸ ಏರ್ ಫ್ಲೈಟ್ QP 1335, ಅಕ್ಟೋಬರ್ 16, 2024 ರಂದು ದೆಹಲಿಯಿಂದ ಬೆಂಗಳೂರಿಗೆ ಹಾರುತ್ತಿದ್ದಾಗ ಬೆದರಿಕೆ ಕರೆ ಸ್ವೀಕರಿಸಲಾಗಿತ್ತು. ಅದರಲ್ಲಿ 174 ಪ್ರಯಾಣಿಕರು, ಮೂರು ಶಿಶುಗಳು ಮತ್ತು ಏಳು ಸಿಬ್ಬಂದಿ ಇದ್ದರು. ಈ ವೇಳೆ ಆಕಾಶ ಏರ್ ತುರ್ತು ಪ್ರತಿಕ್ರಿಯೆ ತಂಡಗಳು ಎಲ್ಲಾ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಿದೆ. ಕಾರ್ಯಾಚರಣಾ ತಂಡಗಳಿಗೆ ಒದಗಿಸಲಾಗಿದೆ ಮತ್ತು ಸಂಬಂಧಿತ ಮಧ್ಯಸ್ಥಗಾರರಿಗೆ ಮಾಹಿತಿಯನ್ನು ಪಾರದರ್ಶಕವಾಗಿ ಪ್ರಸಾರ ಮಾಡಲಾಗಿದೆ” ಎಂದು ಆಕಾಶ ಏರ್ ವಕ್ತಾರರು ತಿಳಿಸಿದ್ದಾರೆ.

“ಕ್ಯಾಪ್ಟನ್ ಅಗತ್ಯವಿರುವ ಎಲ್ಲಾ ತುರ್ತು ವಿಧಾನಗಳನ್ನು ಅನುಸರಿಸಿದರು, ವಿಮಾನವನ್ನು ದೆಹಲಿಗೆ ಹಿಂತಿರುಗಿಸಿದರು ಮತ್ತು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಧ್ಯಾಹ್ನ 1:48 ಕ್ಕೆ ಸುರಕ್ಷಿತವಾಗಿ ಇಳಿದರು” ಎಂದು ಅದು ಹೇಳಿದೆ.

“ನಿಗದಿತ ಸುರಕ್ಷತೆ ಮತ್ತು ಭದ್ರತಾ ಕಾರ್ಯವಿಧಾನಗಳ ಪ್ರಕಾರ, ವಿಮಾನವನ್ನು ಲ್ಯಾಂಡಿಂಗ್ ನಂತರ ಪ್ರತ್ಯೇಕ ಸ್ಥಳಕ್ಕೆ ಕೊಂಡೊಯ್ಯಲಾಯಿತು. ಅಗತ್ಯ ಸುರಕ್ಷತೆ ಮತ್ತು ಭದ್ರತೆಯನ್ನು ಕೈಗೊಂಡ ಸ್ಥಳೀಯ ಅಧಿಕಾರಿಗಳ ಸಮನ್ವಯದಲ್ಲಿ ಎಲ್ಲಾ ಪ್ರಯಾಣಿಕರನ್ನು ಮಧ್ಯಾಹ್ನ 1:57 ಕ್ಕೆ ಇಳಿಸಲಾಯಿತು” ಎಂದು ಕಂಪನಿ ಹೇಳಿದೆ.

ಕಳೆದ 48 ಗಂಟೆಗಳಲ್ಲಿ 10 ವಿಮಾನಗಳಿಗೆ ಹುಸಿ ಬಾಂಬ್ ಬೆದರಿಕೆ

ಮಂಗಳವಾರ, ದೆಹಲಿ-ಶಿಕಾಗೋ ಏರ್ ಇಂಡಿಯಾ ವಿಮಾನ, ಜೈಪುರ-ಬೆಂಗಳೂರು ಏರ್ ಇಂಡಿಯಾ ಎಕ್ಸ್‌ಪ್ರೆಸ್, ದಮಾಮ್-ಲಕ್ನೋ ಇಂಡಿಗೋ ವಿಮಾನ, ದರ್ಭಾಂಗ-ಮುಂಬೈ ಸ್ಪೈಸ್‌ಜೆಟ್ ವಿಮಾನ, ಸಿಲಿಗುರಿ-ಬೆಂಗಳೂರು ಆಕಾಶ ಏರ್ ವಿಮಾನ, ಅಲಯನ್ಸ್ ಏರ್ ಅಮೃತಸರ-ಡೆಹ್ರಾಡೂನ್-ದೆಹಲಿ ವಿಮಾನ ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಮಧುರೈನಿಂದ ಸಿಂಗಾಪುರಕ್ಕೆ ಹೊರಟಿದ್ದ ಏಳು ವಿಮಾನಗಳಿಗೆ ಬಾಂಬ್ ಬೆದರಿಕೆ ಬಂದಿತ್ತು.

ಸೋಮವಾರ ಎರಡು ಇಂಡಿಗೋ ವಿಮಾನಗಳು ಮತ್ತು ಏರ್ ಇಂಡಿಯಾ ವಿಮಾನಕ್ಕೆ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆ ಬಂದಿತ್ತು. ಅವುಗಳಲ್ಲಿ ಒಂದು ಮುಂಬೈ-ನ್ಯೂಯಾರ್ಕ್ ಏರ್ ಇಂಡಿಯಾ ವಿಮಾನ, ಇನ್ನೊಂದು ಮಸ್ಕತ್‌ಗೆ ಹೋಗುವ ಇಂಡಿಗೋ ವಿಮಾನ ಮತ್ತು ಮತ್ತೊಂದು ಇಂಡಿಗೋ ವಿಮಾನ ಜಿದ್ದಾಕ್ಕೆ ಹೋಗುತ್ತಿತ್ತು.

ಇದನ್ನೂ ಓದಿ: ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ಉತ್ತರ ಪ್ರದೇಶ | ಬಾರ್ ಮಾಲೀಕನಿಂದ ಬಿಜೆಪಿ ಶಾಸಕನಿಗೆ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾತ್ರೋರಾತ್ರಿ ಒಪ್ಪಂದ ಸಾಧ್ಯವಿಲ್ಲ’: ಪಶ್ಚಿಮ ಏಷ್ಯಾ ಯುದ್ಧದ ಕುರಿತು ನಿರಂತರ ಮಾತುಕತೆಗೆ ವಿಶ್ವಸಂಸ್ಥೆ ಒತ್ತಾಯ

ವಿಶ್ವಸಂಸ್ಥೆಯ ಮುಖ್ಯಸ್ಥ ಆಂಟೋನಿಯೊ ಗುಟೆರೆಸ್ ಅವರು ಅಮೆರಿಕ ಮತ್ತು ಇರಾನ್ ನಡುವೆ ನಿರಂತರ ರಾಜತಾಂತ್ರಿಕ ನಿಶ್ಚಿತಾರ್ಥಕ್ಕೆ ಕರೆ ನೀಡಿದ್ದಾರೆ. "ಒಂದು ಒಪ್ಪಂದವನ್ನು ರಾತ್ರೋರಾತ್ರಿ ತಲುಪಲು ಸಾಧ್ಯವಿಲ್ಲ" ಎಂದು ಒತ್ತಿ ಹೇಳಿದ ಅವರು ಪಶ್ಚಿಮ...

ಡಿಲಿಮಿಟೇಷನ್ ಮೂಲಕ ದಕ್ಷಿಣ ಭಾರತದ ಪ್ರಭಾವ ಕಸಿದುಕೊಳ್ಳಲು ಬಿಜೆಪಿಯಿಂದ ಪಿತೂರಿ: ರೇವಂತ್ ರೆಡ್ಡಿ

ಜನಸಂಖ್ಯೆ ಅನುಪಾತದ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆಯು ದಕ್ಷಿಣ ರಾಜ್ಯಗಳಿಗೆ ಅನ್ಯಾಯವನ್ನುಂಟು ಮಾಡುತ್ತದೆ ಎಂದು ಎಚ್ಚರಿಸಿದ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ, ರಾಜಕೀಯ ಪಕ್ಷಗಳು ಮತ್ತು ಇತರರೊಂದಿಗೆ ವ್ಯಾಪಕ ಸಮಾಲೋಚನೆಯ...

ನೋಯ್ಡಾ ಕಾರ್ಮಿಕ ಪ್ರತಿಭಟನೆ: 300ಕ್ಕೂ ಹೆಚ್ಚು ಜನರ ಬಂಧನ, 7 ಎಫ್‌ಐಆರ್‌: ಅಶಾಂತಿಯ ಹಿಂದೆ ‘ಸಂಘಟಿತ ಸಿಂಡಿಕೇಟ್’ ಕುರಿತು ತನಿಖೆ

ನೋಯ್ಡಾದಲ್ಲಿ ಹಿಂಸಾತ್ಮಕವಾಗಿ ತಿರುಗಿದ ಕಾರ್ಮಿಕರ ಪ್ರತಿಭಟನೆಗೆ ಸಂಬಂಧಿಸಿದಂತೆ 300ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಮತ್ತು ಏಳು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಗೌತಮ್ ಬುದ್ಧ ನಗರ ಪೊಲೀಸ್ ಆಯುಕ್ತ ಲಕ್ಷ್ಮಿ ಸಿಂಗ್ ಮಂಗಳವಾರ ಹೇಳಿದ್ದಾರೆ,...

“ಜೀವನದಲ್ಲಿ ಮೊದಲ ಬಾರಿಗೆ ಒಬ್ರು ನನ್ನನ್ನು ವಿಚಾರಣೆಯಿಂದ ಹಿಂದೆ ಸರಿಯುವಂತೆ ಕೇಳಿಕೊಂಡಿದ್ದಾರೆ” : ಕೇಜ್ರಿವಾಲ್ ಅರ್ಜಿ ಕುರಿತ ಆದೇಶ ಕಾಯ್ದಿರಿಸಿದ ನ್ಯಾ. ಶರ್ಮಾ

ಅಬಕಾರಿ ನೀತಿ ಪ್ರಕರಣದಲ್ಲಿ ತಮ್ಮನ್ನು ಖುಲಾಸೆಗೊಳಿಸಿದ ಆದೇಶದ ವಿರುದ್ಧ ಸಿಬಿಐ ಸಲ್ಲಿಸಿರುವ ಮರುಪರಿಶೀಲನಾ ಅರ್ಜಿಯ ವಿಚಾರಣೆಯಿಂದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಹಿಂದೆ ಸರಿಯಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ ಅರವಿಂದ್...

ಜಮ್ಮು-ಕಾಶ್ಮೀರ| ನಕಲಿ ಗೋರಕ್ಷಕರು ಬೆನ್ನಟ್ಟಿದ್ದರಿಂದ ನದಿಗೆ ಹಾರಿದ ವ್ಯಕ್ತಿ ಕಣ್ಮರೆ; ನಾಲ್ವರ ಬಂಧನ

ಜಮ್ಮು ಕಾಶ್ಮೀರದ ರಾಂಬನ್ ಜಿಲ್ಲೆಯ ರಾಮ್ಸೂ ಪ್ರದೇಶದ ಹೆದ್ದಾರಿಯಲ್ಲಿ ಗೋರಕ್ಷಕರು ವ್ಯಕ್ತಿಯೊಬ್ಬನನ್ನು ಬೆನ್ನಟ್ಟಿದ್ದರಿಂದ ಹೆದರಿದ ಆತ ಸುರಕ್ಷತೆಗಾಗಿ ನದಿಗೆ ಹಾರಿದ್ದಾನೆ. ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಲಾಗಿದೆ. ರಾಂಬನ್ ಜಿಲ್ಲೆಯ ಉಖ್ರಾಲ್ ತಹಸಿಲ್‌ನ ಪೋಗಲ್‌ನ ಮುಂಡ್‌ಖಾಲ್...

ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ಕಾಂಗ್ರೆಸ್ ಹಿರಿಯ ನಾಯಕ ನಸೀರ್ ಅಹ್ಮದ್ ಅವರನ್ನು ವಜಾಗೊಳಿಸಲಾಗಿದೆ. ಈ ಕುರಿತು ಸೋಮವಾರ (ಏ.13) ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ರಾಜ್ಯ ಶಿಷ್ಟಾಚಾರ)...

ಮಹಿಳಾ ಮೀಸಲಾತಿ ಮಸೂದೆ: ಏಪ್ರಿಲ್ 15 ರಂದು ಕಾಂಗ್ರೆಸ್ ಸರ್ವಪಕ್ಷ ಸಭೆ ಕರೆಯಲಿದೆ: ಮಲ್ಲಿಕಾರ್ಜುನ ಖರ್ಗೆ 

ಮಹಿಳಾ ಮೀಸಲಾತಿ ಮಸೂದೆಯನ್ನು ಚರ್ಚಿಸಲು ಏಪ್ರಿಲ್ 15 ರಂದು ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆಯಲಾಗುವುದು ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಖರ್ಗೆ,...

ಗುಜರಾತ್‌| ಮುಸ್ಲಿಂ ವ್ಯಕ್ತಿಯ ಬೀದಿ ವ್ಯಾಪಾರಕ್ಕೆ ಅಡ್ಡಿಪಡಿಸಿದ ಹಿಂದುತ್ವ ಗೂಂಡಾಗಳು

ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಬಹುಸಂಖ್ಯಾತ ಪ್ರದೇಶವೊಂದರಲ್ಲಿ ವ್ಯಾಪಾರ ಮಾಡುತ್ತಿದ್ದ ಮುಸ್ಲಿಂ ಬೀದಿ ವ್ಯಾಪಾರಿಗೆ ಬಜರಂಗದಳ ಸದಸ್ಯರು ಬೆದರಿಕೆ ಹಾಕಿ ಅಲ್ಲಿಂದ ಅಂಗಡಿ ತೆರವುಗೊಳಿಸಿದ್ದಾರೆ. ಮುಸ್ಲಿಂ ವ್ಯಾಪಾರಿಯ ಗುರುತನ್ನು ಕೇಳಿದ ಹಿಂದುತ್ವ ಗೂಂಡಾಗಳು, ನಂತರ ಅವರನ್ನು...

“ನೀವು ಆರ್‌ಎಸ್‌ಎಸ್ ಸಂಬಂಧಿತ ಕಾರ್ಯಕ್ರಮಗಳಲ್ಲಿ 4 ಬಾರಿ ಭಾಗವಹಿಸಿದ್ದೀರಿ” : ನ್ಯಾಯಮೂರ್ತಿ ಶರ್ಮಾ ಪೀಠದ ಮುಂದೆ ಕೇಜ್ರಿವಾಲ್ ಗಂಭೀರ ವಾದ

ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಸೋಮವಾರ (ಏ.13) ದೆಹಲಿ ಹೈಕೋರ್ಟ್ ನ್ಯಾಯಾಧೀಶರಾದ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರು ಆರ್‌ಎಸ್‌ಎಸ್ ಸಂಯೋಜಿತ...

ನಕಲಿ ನ್ಯಾಯಾಧೀಶನನ್ನು ಬಂಧಿಸಿದ ದೆಹಲಿ ಪೊಲೀಸರು; ಬಂದೂಕು ಹೊಂದಿದ್ದ ವ್ಯಕ್ತಿಗಳು

ನಕಲಿ ದಾಖಲೆಗಳನ್ನು ಬಳಸಿ ನ್ಯಾಯಾಂಗ ಅಧಿಕಾರಿಯಂತೆ ನಟಿಸುತ್ತಿದ್ದ ಆರೋಪದ ಮೇಲೆ ಇಬ್ಬರು ವ್ಯಕ್ತಿಗಳನ್ನು ನವದೆಹಲಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಅವರ ಬಳಿಯಿಂದ ಬಂದೂಕು ಮತ್ತು ಜೀವಂತ ಮದ್ದುಗುಂಡುಗಳೊಂದಿಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಉತ್ತರ...