Homeಕರ್ನಾಟಕಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಮುನ್ನಡೆ

ಬಿಜೆಪಿ- ಮಹೇಶ ಕುಮಠಳ್ಳಿ- ಹಿನ್ನಡೆ

ಜೆಡಿಎಸ್- ಶಶಿಕಾಂತ ಪಡಸಲಗಿ-ಹಿನ್ನಡೆ

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಮುನ್ನಡೆ

ಬಿಜೆಪಿ- ರಮೇಶ ಜಾರಕಿಹೊಳಿ- ಹಿನ್ನಡೆ

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಹಿನ್ನಡೆ

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಹಿನ್ನಡೆ

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ-ಮುನ್ನಡೆ

ಜೆಡಿಎಸ್- ಪ್ರಕಾಶ್ ಮುಧೋಳ-ಹಿನ್ನಡೆ

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಮುನ್ನಡೆ

ಬಿಜೆಪಿ- ರತ್ನಾ ಮಾಮನಿ-ಹಿನ್ನಡೆ

ಜೆಡಿಎಸ್- ಸೌರಭ ಚೋಪ್ರಾ-ಹಿನ್ನಡೆ

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಮುನ್ನಡೆ

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಹಿನ್ನಡೆ

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್,-ಹಿನ್ನಡೆ

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ-ಮುನ್ನಡೆ

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್-ಹಿನ್ನಡೆ

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ-ಮುನ್ನಡೆ

ಬಿಜೆಪಿ- ಬಸವರಾಜ ಹುಂದ್ರಿ-ಹಿನ್ನಡೆ

ಜೆಡಿಎಸ್- ಮಾರಿತಿ ಅಷ್ಟಗಿ-ಹಿನ್ನಡೆ

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಹಿನ್ನಡೆ

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ-ಮುನ್ನಡೆ

ಕಾಂಗ್ರೆಸ್- ಅರವಿಂದ ದಳವಾಯಿ-ಹಿನ್ನಡೆ

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಹಿನ್ನಡೆ

ಪಕ್ಷೇತರ- ಸುಧಾ ಹಿರೇಮಠ-ಹಿನ್ನಡೆ

ಬಿಎಸ್‍ಪಿ- ಬಸವಂತ ವಡೇರ-ಹಿನ್ನಡೆ

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಮುನ್ನಡೆ

ಕಾಂಗ್ರೆಸ್- ಎ.ಬಿ. ಪಾಟೀಲ-ಹಿನ್ನಡೆ

ಜೆಡಿಎಸ್- ಬಸವರಾಜ ಪಾಟೀಲ-ಹಿನ್ನಡೆ

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಹಿನ್ನಡೆ

ಬಿಜೆಪಿ- ದುರ್ಯೋಧನ ಐಹೊಳೆ-ಮುನ್ನಡೆ

ಜೆಡಿಎಸ್- ಪ್ರದೀಪಕುಮಾರ ಮಾಳಗಿ-ಹಿನ್ನಡೆ

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ-ಮುನ್ನಡೆ

ಬಿಜೆಪಿ- ಪಿ. ರಾಜೀವ-ಹಿನ್ನಡೆ

ಜೆಡಿಎಸ್- ಆನಂದ ಮಾಳಗಿ-ಹಿನ್ನಡೆ

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ-ಮುನ್ನಡೆ

ಬಿಜೆಪಿ- ಶ್ರೀಮಂತ ಪಾಟೀಲ-ಹಿನ್ನಡೆ

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಹಿನ್ನಡೆ

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ-ಹಿನ್ನಡೆ

ಬಿಜೆಪಿ- ಶಶಿಕಲಾ ಜೊಲ್ಲೆ-ಮುನ್ನಡೆ

ಜೆಡಿಎಸ್- ರಾಜು ಪವಾರ-ಹಿನ್ನಡೆ

ಎಎಪಿ- ರಾಜೇಶ ಬನವಣ್ಣಾ-ಹಿನ್ನಡೆ

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ-ಮುನ್ನಡೆ

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ-ಹಿನ್ನಡೆ

ಜೆಡಿಎಸ್- ಸುಹಾಸ ವಾಳಕೆ-ಹಿನ್ನಡೆ

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್-ಮುನ್ನಡೆ

ಬಿಜೆಪಿ- ನಾಗೇಶ್ ಮುನ್ನೋಳ್ಕರ್-ಹಿನ್ನಡೆ

ಜೆಡಿಎಸ್- ಶಂಕರಗೌಡ ಪಾಟೀಲ್-ಹಿನ್ನಡೆ

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಹಿನ್ನಡೆ

ಬಿಜೆಪಿ- ಡಾ. ರವಿ ಪಾಟೀಲ-ಮುನ್ನಡೆ

ಜೆಡಿಎಸ್- ಶಿವಾನಂದ ಮುಗಳಿಹಾಳ-ಹಿನ್ನಡೆ

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಮುನ್ನಡೆ

ಬಿಜೆಪಿ- ಜಗದೀಶ ಮೆಟಗುಡ್ಚ-ಹಿನ್ನಡೆ

ಜೆಡಿಎಸ್- ಶಂಕರ ಮಾಡಲಗಿ-ಹಿನ್ನಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಹಿನ್ನಡೆ

ಬಿಜೆಪಿ- ಅಭಯ ಪಾಟೀಲ- ಮುನ್ನಡೆ

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...