Homeಕರ್ನಾಟಕಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಮುನ್ನಡೆ

ಬಿಜೆಪಿ- ಮಹೇಶ ಕುಮಠಳ್ಳಿ- ಹಿನ್ನಡೆ

ಜೆಡಿಎಸ್- ಶಶಿಕಾಂತ ಪಡಸಲಗಿ-ಹಿನ್ನಡೆ

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಮುನ್ನಡೆ

ಬಿಜೆಪಿ- ರಮೇಶ ಜಾರಕಿಹೊಳಿ- ಹಿನ್ನಡೆ

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಹಿನ್ನಡೆ

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಹಿನ್ನಡೆ

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ-ಮುನ್ನಡೆ

ಜೆಡಿಎಸ್- ಪ್ರಕಾಶ್ ಮುಧೋಳ-ಹಿನ್ನಡೆ

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಮುನ್ನಡೆ

ಬಿಜೆಪಿ- ರತ್ನಾ ಮಾಮನಿ-ಹಿನ್ನಡೆ

ಜೆಡಿಎಸ್- ಸೌರಭ ಚೋಪ್ರಾ-ಹಿನ್ನಡೆ

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಮುನ್ನಡೆ

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಹಿನ್ನಡೆ

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್,-ಹಿನ್ನಡೆ

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ-ಮುನ್ನಡೆ

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್-ಹಿನ್ನಡೆ

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ-ಮುನ್ನಡೆ

ಬಿಜೆಪಿ- ಬಸವರಾಜ ಹುಂದ್ರಿ-ಹಿನ್ನಡೆ

ಜೆಡಿಎಸ್- ಮಾರಿತಿ ಅಷ್ಟಗಿ-ಹಿನ್ನಡೆ

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಹಿನ್ನಡೆ

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ-ಮುನ್ನಡೆ

ಕಾಂಗ್ರೆಸ್- ಅರವಿಂದ ದಳವಾಯಿ-ಹಿನ್ನಡೆ

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಹಿನ್ನಡೆ

ಪಕ್ಷೇತರ- ಸುಧಾ ಹಿರೇಮಠ-ಹಿನ್ನಡೆ

ಬಿಎಸ್‍ಪಿ- ಬಸವಂತ ವಡೇರ-ಹಿನ್ನಡೆ

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಮುನ್ನಡೆ

ಕಾಂಗ್ರೆಸ್- ಎ.ಬಿ. ಪಾಟೀಲ-ಹಿನ್ನಡೆ

ಜೆಡಿಎಸ್- ಬಸವರಾಜ ಪಾಟೀಲ-ಹಿನ್ನಡೆ

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಹಿನ್ನಡೆ

ಬಿಜೆಪಿ- ದುರ್ಯೋಧನ ಐಹೊಳೆ-ಮುನ್ನಡೆ

ಜೆಡಿಎಸ್- ಪ್ರದೀಪಕುಮಾರ ಮಾಳಗಿ-ಹಿನ್ನಡೆ

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ-ಮುನ್ನಡೆ

ಬಿಜೆಪಿ- ಪಿ. ರಾಜೀವ-ಹಿನ್ನಡೆ

ಜೆಡಿಎಸ್- ಆನಂದ ಮಾಳಗಿ-ಹಿನ್ನಡೆ

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ-ಮುನ್ನಡೆ

ಬಿಜೆಪಿ- ಶ್ರೀಮಂತ ಪಾಟೀಲ-ಹಿನ್ನಡೆ

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಹಿನ್ನಡೆ

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ-ಹಿನ್ನಡೆ

ಬಿಜೆಪಿ- ಶಶಿಕಲಾ ಜೊಲ್ಲೆ-ಮುನ್ನಡೆ

ಜೆಡಿಎಸ್- ರಾಜು ಪವಾರ-ಹಿನ್ನಡೆ

ಎಎಪಿ- ರಾಜೇಶ ಬನವಣ್ಣಾ-ಹಿನ್ನಡೆ

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ-ಮುನ್ನಡೆ

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ-ಹಿನ್ನಡೆ

ಜೆಡಿಎಸ್- ಸುಹಾಸ ವಾಳಕೆ-ಹಿನ್ನಡೆ

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್-ಮುನ್ನಡೆ

ಬಿಜೆಪಿ- ನಾಗೇಶ್ ಮುನ್ನೋಳ್ಕರ್-ಹಿನ್ನಡೆ

ಜೆಡಿಎಸ್- ಶಂಕರಗೌಡ ಪಾಟೀಲ್-ಹಿನ್ನಡೆ

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಹಿನ್ನಡೆ

ಬಿಜೆಪಿ- ಡಾ. ರವಿ ಪಾಟೀಲ-ಮುನ್ನಡೆ

ಜೆಡಿಎಸ್- ಶಿವಾನಂದ ಮುಗಳಿಹಾಳ-ಹಿನ್ನಡೆ

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಮುನ್ನಡೆ

ಬಿಜೆಪಿ- ಜಗದೀಶ ಮೆಟಗುಡ್ಚ-ಹಿನ್ನಡೆ

ಜೆಡಿಎಸ್- ಶಂಕರ ಮಾಡಲಗಿ-ಹಿನ್ನಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಹಿನ್ನಡೆ

ಬಿಜೆಪಿ- ಅಭಯ ಪಾಟೀಲ- ಮುನ್ನಡೆ

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...