Homeಕರ್ನಾಟಕಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಮುನ್ನಡೆ

ಬಿಜೆಪಿ- ಮಹೇಶ ಕುಮಠಳ್ಳಿ- ಹಿನ್ನಡೆ

ಜೆಡಿಎಸ್- ಶಶಿಕಾಂತ ಪಡಸಲಗಿ-ಹಿನ್ನಡೆ

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಮುನ್ನಡೆ

ಬಿಜೆಪಿ- ರಮೇಶ ಜಾರಕಿಹೊಳಿ- ಹಿನ್ನಡೆ

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಹಿನ್ನಡೆ

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಹಿನ್ನಡೆ

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ-ಮುನ್ನಡೆ

ಜೆಡಿಎಸ್- ಪ್ರಕಾಶ್ ಮುಧೋಳ-ಹಿನ್ನಡೆ

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಮುನ್ನಡೆ

ಬಿಜೆಪಿ- ರತ್ನಾ ಮಾಮನಿ-ಹಿನ್ನಡೆ

ಜೆಡಿಎಸ್- ಸೌರಭ ಚೋಪ್ರಾ-ಹಿನ್ನಡೆ

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಮುನ್ನಡೆ

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಹಿನ್ನಡೆ

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್,-ಹಿನ್ನಡೆ

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ-ಮುನ್ನಡೆ

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್-ಹಿನ್ನಡೆ

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ-ಮುನ್ನಡೆ

ಬಿಜೆಪಿ- ಬಸವರಾಜ ಹುಂದ್ರಿ-ಹಿನ್ನಡೆ

ಜೆಡಿಎಸ್- ಮಾರಿತಿ ಅಷ್ಟಗಿ-ಹಿನ್ನಡೆ

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಹಿನ್ನಡೆ

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ-ಮುನ್ನಡೆ

ಕಾಂಗ್ರೆಸ್- ಅರವಿಂದ ದಳವಾಯಿ-ಹಿನ್ನಡೆ

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಹಿನ್ನಡೆ

ಪಕ್ಷೇತರ- ಸುಧಾ ಹಿರೇಮಠ-ಹಿನ್ನಡೆ

ಬಿಎಸ್‍ಪಿ- ಬಸವಂತ ವಡೇರ-ಹಿನ್ನಡೆ

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಮುನ್ನಡೆ

ಕಾಂಗ್ರೆಸ್- ಎ.ಬಿ. ಪಾಟೀಲ-ಹಿನ್ನಡೆ

ಜೆಡಿಎಸ್- ಬಸವರಾಜ ಪಾಟೀಲ-ಹಿನ್ನಡೆ

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಹಿನ್ನಡೆ

ಬಿಜೆಪಿ- ದುರ್ಯೋಧನ ಐಹೊಳೆ-ಮುನ್ನಡೆ

ಜೆಡಿಎಸ್- ಪ್ರದೀಪಕುಮಾರ ಮಾಳಗಿ-ಹಿನ್ನಡೆ

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ-ಮುನ್ನಡೆ

ಬಿಜೆಪಿ- ಪಿ. ರಾಜೀವ-ಹಿನ್ನಡೆ

ಜೆಡಿಎಸ್- ಆನಂದ ಮಾಳಗಿ-ಹಿನ್ನಡೆ

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ-ಮುನ್ನಡೆ

ಬಿಜೆಪಿ- ಶ್ರೀಮಂತ ಪಾಟೀಲ-ಹಿನ್ನಡೆ

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಹಿನ್ನಡೆ

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ-ಹಿನ್ನಡೆ

ಬಿಜೆಪಿ- ಶಶಿಕಲಾ ಜೊಲ್ಲೆ-ಮುನ್ನಡೆ

ಜೆಡಿಎಸ್- ರಾಜು ಪವಾರ-ಹಿನ್ನಡೆ

ಎಎಪಿ- ರಾಜೇಶ ಬನವಣ್ಣಾ-ಹಿನ್ನಡೆ

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ-ಮುನ್ನಡೆ

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ-ಹಿನ್ನಡೆ

ಜೆಡಿಎಸ್- ಸುಹಾಸ ವಾಳಕೆ-ಹಿನ್ನಡೆ

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್-ಮುನ್ನಡೆ

ಬಿಜೆಪಿ- ನಾಗೇಶ್ ಮುನ್ನೋಳ್ಕರ್-ಹಿನ್ನಡೆ

ಜೆಡಿಎಸ್- ಶಂಕರಗೌಡ ಪಾಟೀಲ್-ಹಿನ್ನಡೆ

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಹಿನ್ನಡೆ

ಬಿಜೆಪಿ- ಡಾ. ರವಿ ಪಾಟೀಲ-ಮುನ್ನಡೆ

ಜೆಡಿಎಸ್- ಶಿವಾನಂದ ಮುಗಳಿಹಾಳ-ಹಿನ್ನಡೆ

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಮುನ್ನಡೆ

ಬಿಜೆಪಿ- ಜಗದೀಶ ಮೆಟಗುಡ್ಚ-ಹಿನ್ನಡೆ

ಜೆಡಿಎಸ್- ಶಂಕರ ಮಾಡಲಗಿ-ಹಿನ್ನಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಹಿನ್ನಡೆ

ಬಿಜೆಪಿ- ಅಭಯ ಪಾಟೀಲ- ಮುನ್ನಡೆ

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...