Homeಕರ್ನಾಟಕಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

ಬೆಳಗಾವಿಯ 18 ಕ್ಷೇತ್ರಗಳಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಹಾವು-ಏಣಿ ಆಟ ಆರಂಭ

- Advertisement -
- Advertisement -

ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಘೋಷಣೆಯಾಗಿದ್ದು, ಅಭ್ಯರ್ಥಿಗಳ ಫಲಿತಾಂಶದ ಪೂರ್ಣ ವಿವರಗಳು ಈ ಕೆಳಗಿನಂತಿವೆ.

2018ರ ಚುನಾವಣೆಯಲ್ಲಿ ಬಿಜೆಪಿ 10 ಮತ್ತು ಕಾಂಗ್ರೆಸ್ 8 ಸ್ಥಾನಗಳನ್ನು ಗೆದ್ದಿತ್ತು, ಆದರೆ ಮೂರು ವಿಜಯಶಾಲಿ ಕಾಂಗ್ರೆಸ್ ನಾಯಕರು ನಂತರ ಬಿಜೆಪಿಗೆ ಸೇರ್ಪಡೆಗೊಂಡರು.

ಅಥಣಿ ವಿಧಾಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮಣ ಸಂಗಪ್ ಸವದಿ-ಮುನ್ನಡೆ

ಬಿಜೆಪಿ- ಮಹೇಶ ಕುಮಠಳ್ಳಿ- ಹಿನ್ನಡೆ

ಜೆಡಿಎಸ್- ಶಶಿಕಾಂತ ಪಡಸಲಗಿ-ಹಿನ್ನಡೆ

2018ರ ವಿಜೇತರು: ಮಹೇಶ ಕುಮಠಳ್ಳಿ (ಬಿಜೆಪಿ)

*******

ಗೋಕಾಕ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾಂತೇಶ ಕಡಾಡಿ- ಮುನ್ನಡೆ

ಬಿಜೆಪಿ- ರಮೇಶ ಜಾರಕಿಹೊಳಿ- ಹಿನ್ನಡೆ

ಪ್ರಜಾಕೀಯ- ಸುರೇಶ ಪಟ್ಟಣಶೆಟ್ಟಿ- ಹಿನ್ನಡೆ

2018ರ ವಿಜೇತರು: ರಮೇಶ ಜಾರಕಿಹೊಳಿ (ಬಿಜೆಪಿ).

ರಾಮದುರ್ಗ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಶೋಕ ಪಟ್ಟಣ- ಹಿನ್ನಡೆ

ಬಿಜೆಪಿ- ಚಿಕ್ಕರೇವಣ್ಣ ಅಜ್ಜಪ್ಪ-ಮುನ್ನಡೆ

ಜೆಡಿಎಸ್- ಪ್ರಕಾಶ್ ಮುಧೋಳ-ಹಿನ್ನಡೆ

2018ರ ವಿಜೇತರು: ಮಹಾದೇವಪ್ಪ ಯಾದವಾಡ (ಬಿಜೆಪಿ)

*****

ಸವದತ್ತಿ ಯಲ್ಲಮ್ಮ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ವಿಶ್ವಾಸ ವೈದ್ಯ- ಮುನ್ನಡೆ

ಬಿಜೆಪಿ- ರತ್ನಾ ಮಾಮನಿ-ಹಿನ್ನಡೆ

ಜೆಡಿಎಸ್- ಸೌರಭ ಚೋಪ್ರಾ-ಹಿನ್ನಡೆ

2018ರ ವಿಜೇತರು: ಆನಂದ ಮಾಮನಿ (ಬಿಜೆಪಿ).

*****

ಕಿತ್ತೂರು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಬಾಬಾಸಾಹೇಬ್ ಪಾಟೀಲ- ಮುನ್ನಡೆ

ಬಿಜೆಪಿ- ದೊಡ್ಡಗೌಡರ ಮಹಾಂತೇಶ ಬಸವಂತರಾಯ- ಹಿನ್ನಡೆ

ಜೆಡಿಎಸ್- ಅಶ್ವಿನಿ ಸಿಂಗಯ್ಯ ಪೂಜೇರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ದೊಡ್ಡಗೌಡ (ಬಿಜೆಪಿ).

******

ಖಾನಾಪೂರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಅಂಜಲಿ ನಿಂಬಾಳ್ಕರ್,-ಹಿನ್ನಡೆ

ಬಿಜೆಪಿ- ವಿಠ್ಠಲ ಸೋಮಣ್ಣ ಹಲಗೇಕರ-ಮುನ್ನಡೆ

ಜೆಡಿಎಸ್- ಬಾಗವಾನ್ ನಾಸೀರ ಪೂಲ್ಸಾಬ್-ಹಿನ್ನಡೆ

2018ರ ವಿಜೇತರು: ಅಂಜಲಿ ನಿಂಬಾಳ್ಕರ್ (ಕಾಂಗ್ರೆಸ್).

*****

ಯಮಕನಮರಡಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಸತೀಶ್ ಜಾರಕಿಹೊಳಿ-ಮುನ್ನಡೆ

ಬಿಜೆಪಿ- ಬಸವರಾಜ ಹುಂದ್ರಿ-ಹಿನ್ನಡೆ

ಜೆಡಿಎಸ್- ಮಾರಿತಿ ಅಷ್ಟಗಿ-ಹಿನ್ನಡೆ

ಪಕ್ಷೇತರ- ಮಾರುತಿ ತಿಪ್ಪಣ್ಣ ನಾಯ್ಕ-ಹಿನ್ನಡೆ

2018ರ ವಿಜೇತರು: ಸತೀಶ ಜಾರಕಿಹೊಳಿ (ಕಾಂಗ್ರೆಸ್‌)

*****

ಅರಭಾವಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಬಾಲಚಂದ್ರ ಜಾರಕಿಹೊಳಿ-ಮುನ್ನಡೆ

ಕಾಂಗ್ರೆಸ್- ಅರವಿಂದ ದಳವಾಯಿ-ಹಿನ್ನಡೆ

ಜೆಡಿಎಸ್- ಪ್ರಕಾಶ ಕಲಶೆಟ್ಟಿ-ಹಿನ್ನಡೆ

ಪಕ್ಷೇತರ- ಸುಧಾ ಹಿರೇಮಠ-ಹಿನ್ನಡೆ

ಬಿಎಸ್‍ಪಿ- ಬಸವಂತ ವಡೇರ-ಹಿನ್ನಡೆ

2018ರ ವಿಜೇತರು: ಬಾಲಚಂದ್ರ ಜಾರಕಿಹೊಳಿ (ಬಿಜೆಪಿ).

******

ಹುಕ್ಕೇರಿ ವಿಧಾನಸಭಾ ಕ್ಷೇತ್ರ

ಬಿಜೆಪಿ- ಪವನ ಕತ್ತಿ- ಮುನ್ನಡೆ

ಕಾಂಗ್ರೆಸ್- ಎ.ಬಿ. ಪಾಟೀಲ-ಹಿನ್ನಡೆ

ಜೆಡಿಎಸ್- ಬಸವರಾಜ ಪಾಟೀಲ-ಹಿನ್ನಡೆ

2018ರ ವಿಜೇತರು: ಉಮೇಶ ಕತ್ತಿ (ಬಿಜೆಪಿ).

*******

ರಾಯಭಾಗ ಮೀಸಲು ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹಾವೀರ ಮೋಹಿತೆ- ಹಿನ್ನಡೆ

ಬಿಜೆಪಿ- ದುರ್ಯೋಧನ ಐಹೊಳೆ-ಮುನ್ನಡೆ

ಜೆಡಿಎಸ್- ಪ್ರದೀಪಕುಮಾರ ಮಾಳಗಿ-ಹಿನ್ನಡೆ

2018ರ ವಿಜೇತರು: ದುರ್ಯೋಧನ ಐಹೊಳೆ(ಬಿಜೆಪಿ). 

******

ಕುಡಚಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಮಹೇಂದ್ರ ತಮ್ಮನ್ನವರ-ಮುನ್ನಡೆ

ಬಿಜೆಪಿ- ಪಿ. ರಾಜೀವ-ಹಿನ್ನಡೆ

ಜೆಡಿಎಸ್- ಆನಂದ ಮಾಳಗಿ-ಹಿನ್ನಡೆ

2018ರ ವಿಜೇತರು: ಪಿ. ರಾಜೀವ (ಬಿಜೆಪಿ).

******

ಕಾಗವಾಡ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಭರಮಗೌಡ ರಾಜುಗೌಡ ಕಾಗೆ-ಮುನ್ನಡೆ

ಬಿಜೆಪಿ- ಶ್ರೀಮಂತ ಪಾಟೀಲ-ಹಿನ್ನಡೆ

ಜೆಡಿಎಸ್- ಮಲ್ಲಿಕಾರ್ಜುನ ಗುಂಜಿಗಾಂವಿ-ಹಿನ್ನಡೆ

2018ರ ವಿಜೇತರು: ಶ್ರೀಮಂತ ಪಾಟೀಲ (ಬಿಜೆಪಿ).

****

ನಿಪ್ಪಾಣಿ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಕಾಕಾಸಾಹೇಬ ಪಿ. ಪಾಟೀಲ-ಹಿನ್ನಡೆ

ಬಿಜೆಪಿ- ಶಶಿಕಲಾ ಜೊಲ್ಲೆ-ಮುನ್ನಡೆ

ಜೆಡಿಎಸ್- ರಾಜು ಪವಾರ-ಹಿನ್ನಡೆ

ಎಎಪಿ- ರಾಜೇಶ ಬನವಣ್ಣಾ-ಹಿನ್ನಡೆ

2018ರ ವಿಜೇತರು: ಶಶಿಕಲಾ ಜೊಲ್ಲೆ (ಬಿಜೆಪಿ).

*****

ಚಿಕ್ಕೊಡಿ ಸದಲಗಾ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಗಣೇಶ ಹುಕ್ಕೇರಿ-ಮುನ್ನಡೆ

ಬಿಜೆಪಿ- ಕತ್ತಿ ರಮೇಶ ವಿಶ್ವನಾಥ-ಹಿನ್ನಡೆ

ಜೆಡಿಎಸ್- ಸುಹಾಸ ವಾಳಕೆ-ಹಿನ್ನಡೆ

2018ರ ವಿಜೇತರು: ಗಣೇಶ ಹುಕ್ಕೇರಿ (ಕಾಂಗ್ರೆಸ್‌).

******

ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಲಕ್ಷ್ಮೀ ಹೆಬ್ಬಳ್ಕಾರ್-ಮುನ್ನಡೆ

ಬಿಜೆಪಿ- ನಾಗೇಶ್ ಮುನ್ನೋಳ್ಕರ್-ಹಿನ್ನಡೆ

ಜೆಡಿಎಸ್- ಶಂಕರಗೌಡ ಪಾಟೀಲ್-ಹಿನ್ನಡೆ

******

ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಆಸೀಫ್ ಸೇಠ್- ಹಿನ್ನಡೆ

ಬಿಜೆಪಿ- ಡಾ. ರವಿ ಪಾಟೀಲ-ಮುನ್ನಡೆ

ಜೆಡಿಎಸ್- ಶಿವಾನಂದ ಮುಗಳಿಹಾಳ-ಹಿನ್ನಡೆ

2018ರ ವಿಜೇತರು: ಅನಿಲ ಬೆನಕೆ (ಬಿಜೆಪಿ)

*******

ಬೈಲಹೊಂಗಲ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್‌- ಮಹಾಂತೇಶ ಕೌಜಲಗಿ- ಮುನ್ನಡೆ

ಬಿಜೆಪಿ- ಜಗದೀಶ ಮೆಟಗುಡ್ಚ-ಹಿನ್ನಡೆ

ಜೆಡಿಎಸ್- ಶಂಕರ ಮಾಡಲಗಿ-ಹಿನ್ನಡೆ

ಕಲ್ಯಾಣ ರಾಜ್ಯ ಪ್ರಗತಿ ಪಕ್ಷ- ಪ್ರಶಾಂತ ಜಕ್ಕಪ್ಪನವರ-ಹಿನ್ನಡೆ

2018ರ ವಿಜೇತರು: ಮಹಾಂತೇಶ ಕೌಜಲಗಿ (ಕಾಂಗ್ರೆಸ್‌).

ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ

ಕಾಂಗ್ರೆಸ್- ಪ್ರಭಾವತಿ ಮಾಸ್ತಮರಡಿ-ಹಿನ್ನಡೆ

ಬಿಜೆಪಿ- ಅಭಯ ಪಾಟೀಲ- ಮುನ್ನಡೆ

ಜೆಡಿಎಸ್- ಶ್ರೀನಿವಾಸ ತಾಳೂಕರ-ಹಿನ್ನಡೆ

ಎಎಪಿ- ನೂರಹ್ಮದ ಮುಲ್ಲಾ-ಹಿನ್ನಡೆ

2018ರ ವಿಜೇತರು: ಅಭಯ ಪಾಟೀಲ (ಬಿಜೆಪಿ).

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...