Homeಕರ್ನಾಟಕಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಕುರಿತು ವಿವಿಧ ರಾಜಕೀಯ ಮುಖಂಡರು ಎನಂತಾರೆ?

ಎಕ್ಸಿಟ್ ಪೋಲ್ ಒಪ್ಪದ ವಿಪಕ್ಷಗಳು, ಬಿಜೆಪಿ ಎನ್.ಡಿ.ಎ ಯಲ್ಲಿ ಉಲ್ಲಾಸ

- Advertisement -
- Advertisement -

ನಿನ್ನೆ ಸಂಜೆ ಬಿಡುಗಡೆಯಾಗಿರುವ ಎಲ್ಲಾ ಮತಗಟ್ಟೆ ಸಮೀಕ್ಷೆಗಳು ಎನ್.ಡಿ.ಎ ಮತ್ತೆ ಬಹುಮತದ ಮೂಲಕ ಅಧಿಕಾರಕ್ಕೆ ಮರಳುತ್ತದೆ ಎಂದು ಹೇಳಿವೆ. ಇದಕ್ಕೆ ವಿವಿಧ ರಾಜಕೀಯ ಮುಖಂಡರು ಏನು ಹೇಳಿದ್ದಾರೆ ಎಂಬುದನ್ನು ಇಲ್ಲಿ ನೀಡಿದ್ದೇವೆ.

ಜನರ ನಾಡಿ ಮಿಡಿತವನ್ನು ಅರಿಯುವಲ್ಲಿ ಎಕ್ಸಿಟ್ ಪೋಲ್ಗಳು ವಿಫಲವಾಗಿವೆ. ಗ್ರೌಂಡ್ ರಿಯಾಲಿಟಿಯಿಂದ ದೂರವಾದ ತಪ್ಪು ಸಮೀಕ್ಷೆಯೆಂಬುದನ್ನು ಹಲವು ಸಂಗತಿಗಳು ತೋರಿಸುತ್ತಿವೆ. ನಿಸ್ಸಂದೇಹವಾಗಿ ಆಂದ್ರದಲ್ಲಿ ಟಿಡಿಪಿ ಈ ಬಾರಿ ಸರ್ಕಾರ ರಚಿಸಲಿದೆ. ಹಾಗೆಯೇ ನಮಗೆ ಕೇಂದ್ರದಲ್ಲಿ ಬಿಜೆಪಿಯೇತರ ಪಕ್ಷಗಳು ಸೇರಿ, ಬಿಜೆಪಿಯೇತರ ಸರ್ಕಾರ ರಚಿಸುವ ವಿಶ್ವಾಸವಿದೆ. – ಚಂದ್ರಬಾಬು ನಾಯ್ಡು, ಆಂಧ್ರ ಮುಖ್ಯ ಮಂತ್ರಿ ಮತ್ತು ಟಿಡಿಪಿ ಮುಖ್ಯಸ್ಥ.

ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳು ತಪ್ಪೆಂದು ನಾನು ನಂಬುತ್ತೇನೆ. ಕಳೆದ ವಾರ ಆಸ್ಟ್ರೇಲಿಯಾದಲ್ಲಿ 56 ವಿಭಿನ್ನ ರೀತಿಯ ಎಕ್ಸಿಟ್ ಪೋಲ್ಗಳು ತಪ್ಪಾಗಿವೆ. ಭಾರತದ ಮತದಾರರು ಈ ಸರ್ಕಾರದ ಭಯದಿಂದಾಗಿ ಚುನಾವಣೋತ್ತರ ಸಮೀಕ್ಷೆಗಳಿಗೆ ಸತ್ಯ ಹೇಳಿಲ್ಲದಿರಬಹುದು. ಮೇ 23ರ ಫಲಿತಾಂಶದವರೆಗೂ ಕಾಯೋಣ. – ಶಶಿ ತರೂರ್, ಕಾಂಗ್ರೆಸ್ ಮುಖಂಡ

ಎಕ್ಸಿಟ್ ಪೋಲ್ ಗಾಸಿಪ್ ನಲ್ಲಿ ನನಗೆ ನಂಬಿಕೆಯಿಲ್ಲ. ಸಾವಿರಾರು ಇವಿಎಂಗಳನ್ನು ತಿರುಚುವ ಅಥವಾ ಸ್ಥಳಾಂತರಿಸುವ ಹುನ್ನಾರ ನಡೆದಿದೆ. ಎಲ್ಲಾ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ, ಗಟ್ಟಿಯಾಗಿ ಮತ್ತು ಧೃಢವಾಗಿ ಈ ಕದನದಲ್ಲಿ ಹೋರಾಡಬೇಕೆಂದು ಮನವಿ ಮಾಡುತ್ತೇನೆ – ಮಮತಾ ಬ್ಯಾನರ್ಜಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್
ಅರವಿಂದ್ ಕೇಜ್ರಿವಾಲ್ರವರು ಮಮತಾ ಬ್ಯಾನರ್ಜಿಯವರ ಟ್ವೀಟ್ ಅನ್ನು ರೀಟ್ವೀಟ್ ಮಾಡಿದ್ದಾರೆ.

ಪ್ರತಿಯೊಂದು ಎಕ್ಸಿಟ್ ಪೋಲ್ ಕೂಡ ತಪ್ಪಾಗಿರುವುದಿಲ್ಲ. ಇದು ಟಿವಿಯನ್ನು ಬಂದ್ ಮಾಡುವ, ಸಾಮಾಜಿಕ ಜಾಲತಾಣಗಳಿಂದ ಲಾಗೌಟ್ ಮಾಡಿಕೊಂಡು ಮೇ 23ಕ್ಕೆ ಭೂಮಿ ತನ್ನ ಅಕ್ಷದ ಮೇಲೆ ತಿರುಗುತ್ತಾ ಎಂದು ಕಾಯುವುದು ಒಳ್ಳೆಯದು. – ಒಮರ್ ಅಬ್ದುಲ್ಲ, ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ.

ನಾನು ಈ ಮೊದಲೇ 22 ಸ್ಥಾನಗಳನ್ನು ಗೆಲ್ಲುತ್ತೇವೆ ಎಂದು ಹೇಳಿದಾಗ ಯಾರು ನಂಬಿರಲಿಲ್ಲ. ಈಗ ನೋಡಿ ಮತಗಟ್ಟೆ ಸಮೀಕ್ಷೆಗಳು ಅದನ್ನೇ ಹೇಳಿವೆ. ಈಗಾದರೂ ಎಲ್ಲರಿಗೂ ಮನವರಿಕೆ ಆಗಿರಬಹುದು. – ಯಡಿಯೂರಪ್ಪ, ಬಿಜೆಪಿ ರಾಜ್ಯಧ್ಯಕ್ಷರು, ಕರ್ನಾಟಕ.

ಮತಗಟ್ಟೆ ಸಮೀಕ್ಷೆಗಳು ಸಂಪೂರ್ಣ ಸುಳ್ಳು, ಹಾಗೊಂದು ವೇಳೆ ಬಿಜೆಪಿ ಗೆದ್ದಿದ್ದೆ ಆದರೆ ಅದು ಇವಿಎಂ ಮೇಲೆ ಅನುಮಾನ ಹುಟ್ಟಿಸುವಂತೆ ಮಾಡುತ್ತದೆ.
– ಜಿ ಪರಮೇಶ್ವರ್, ಉಪಮುಖ್ಯಮಂತ್ರಿ, ಹಾಗೂ ಕಾಂಗ್ರೆಸ್ ಮುಖಂಡರು, ಕರ್ನಾಟಕ

ಎಕ್ಸಿಟ್ ಪೋಲ್ ನೋಡಿದರೆ ಕ್ಷಣಿಕ ಸುಖ ಅನ್ನಿಸುತ್ತದೆ. ಶಾಶ್ವತ ಸಂತೋಷಕ್ಕೆ ಮುನ್ನ ಬಂದು, ನಂತರ ಮಾಯವಾಗುತ್ತದೆ. ನಮಗೆ ಶಾಶ್ವತ ಸುಖ ಮುಖ್ಯ – ಎಚ್.ವಿಶ್ವನಾಥ್, ಜೆಡಿಎಸ್ ರಾಜ್ಯಧ್ಯಕ್ಷರು, ಕರ್ನಾಟಕ.

ಇದನ್ನು ಓದಿ: ವಿವಿಧ ಸಮೀಕ್ಷಾ ಸಂಸ್ಥೆಗಳ ಮತಗಟ್ಟೆ ಸಮೀಕ್ಷೆಗಳು ಎನ್ ಡಿ ಎ ಗೆ ಸ್ಪಷ್ಟ ಬಹುಮತ ಎಂದು ಹೇಳುತ್ತಿವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...