Homeಅಂತರಾಷ್ಟ್ರೀಯ ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು...’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

 ‘ಹಸಿವಾದಾಗ ಹೆಂಡತಿಯನ್ನು ತಿನ್ನಬಹುದು…’! ಸೌದಿಯಲ್ಲಿ ಹೀಗೊಂದು ಫತ್ವಾ ಹೊರಬಿದ್ದಿದೆಯಾ?

- Advertisement -
- Advertisement -

ಕಳೆದ ಮೂರು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಇಂಥದ್ದೊಂದು ಸುದ್ದಿ ವೈರಲ್ ಆಗುತ್ತಿದೆ. 2015ರಿಂದ ಇದು ಆಗಾಗ ಕಾಣಿಸಿಕೊಂಡು ‘ಮುಸ್ಲಿಮ ಜಗತ್ತು ಕ್ರೂರ’ ಎಂಬ ಹುಳವನ್ನು ತಲೆಗೆ ಬಿಟ್ಟು ಮರೆಯಾಗುತ್ತ ಬಂದಿದೆ.

ಏನಿದರ ಮರ್ಮ?

ಮಿಥ್ಯ: ಸೌದಿಯ ಪ್ರಮುಖ ಧರ್ಮಗುರುವೊಬ್ಬರು ಫತ್ವಾ ಹೊರಡಿಸಿದ್ದು, ಹಸಿವಾದಾಗ ಹೆಂಡತಿಯನ್ನು ತಿಂದರೆ ತಪ್ಪೇನಿಲ್ಲ ಎಂದು ಅಮಾನವೀಯತೆ ಪ್ರದರ್ಶಿಸಿದ್ದಾರೆ. ಈ ಕುರಿತು  ಆರಂಭದಲ್ಲಿ ಟ್ವೀಟ್ ಮಾಡಿದವರ ಪೈಕಿ ಖುಷಿ ಸಿಂಗ್ ಎನ್ನುವವರು, ‘ಸೌದಿಯ ಧರ್ಮಗುರು ಅಜೀಜ್ ಅಬ್ದುಲ್ ಈ ರೀತಿಯ ಫತ್ವಾ ಹೊರಡಿಸಿದ್ದಾನೆ. ಭಾರತದ ಸ್ತ್ರೀವಾದಿಗಳಿಗೆ ಅಜೀಜ್ ಅಬ್ದುಲ್‍ನಂತಹ ಪತಿಯರು ಸಿಗಲಿ’ ಎಂದು ವ್ಯಂಗ್ಯವಾಡಿದ್ದಾರೆ. ಇದೇ ಬಗೆಯ ಟ್ವೀಟ್‍ಗಳನ್ನು ಸಾಕಷ್ಟು ಜನ ಮಾಡುತ್ತಿದ್ದು, ಅವರೆಲ್ಲರ ಸಿಟ್ಟು ಭಾರತದ ಸ್ತ್ರೀವಾದಿಗಳು ಮತ್ತು ‘ಇಸ್ಲಾಂ ಪ್ರಿಯರ’ ಮೇಲಿರುವುದು ವಿಚಿತ್ರವಾಗಿದೆ.

ಸತ್ಯ: ಸೌದಿಯಲ್ಲಿ ಮಹಿಳೆಯರನ್ನು ತುಂಬ ಕೀಳಾಗಿ ಪರಿಗಣಿಸಲಾಗುತ್ತದೆ ಎಂಬ ಅನಿಸಿಕೆಯನ್ನು ಹರಡಲು ಹೀಗೆ ಸಾಹಸ ಮಾಡುತ್ತಿರುವವರ ಪೈಕಿ ಬಹುಪಾಲು ಜನರು ಬಲಪಂಥೀಯ ಸಿದ್ದಾಂತಗಳ ಆರಾಧಕರೇ ಆಗಿದ್ದಾರೆ. ಸೌದಿಯಲ್ಲಿ ಅಂತಹ ಯಾವ ಫತ್ವಾವನ್ನೂ ಹೊರಡಿಸಿಲ್ಲ. ಅಷ್ಟಕ್ಕೂ ಇದು 2015ರಲ್ಲಿ ಹರಿದಾಡಿದ್ದ ಫೇಕ್ ನೈಸ್ ಆಗಿದ್ದು ಈಗ ಮತ್ತೆ ಅದಕ್ಕೆ ಜೀವ ಕೊಡಲಾಗಿದೆ ಅಷ್ಟೇ. ಇದೊಂದು ಫೇಕ್ ಸುದ್ದಿ ಎಂದು ಹಲವಾರು ಪೋರ್ಟಲ್‍ಗಳು ಸಾಬೀತು ಮಾಡುತ್ತ ಬಂದಿದ್ದರೂ ಮತ್ತೆ ಈ ವಾರ ಈ ಫೇಕ್ ನ್ಯೂಸ್ ಓಡಾಡುತ್ತಿದೆ.

ಸೌದಿಯಲ್ಲಿ ಭೀಕರ ಹಸಿವಿನ ಸಮಸ್ಯೆಯೇ? 

ಕಾಮನ್‍ಸೆನ್ಸ್ ಇದ್ದವರಿಗೆ ಗೊತ್ತು, ಸೌದಿಯಲ್ಲೇನೂ ಭೀಕರ ಹಸಿವಿನ ಸಮಸ್ಯೆ ಇಲ್ಲವೆಂದು. ಹಾಗೆಯೇ ಇಂತಹ ಫತ್ವಾ ಹೊರಡಿಸಿದರೆ ಅಲ್ಲೂ ಕ್ರಮ ಕೈಗೊಳ್ಳುತ್ತಾರೆ. ಮೊದಲಿಗೆ ಇದು ಮಿರರ್ ಪತ್ರಿಕೆಯಲ್ಲಿ ಕಾಣಿಸಿಕೊಂಡಿತ್ತು. ಅದನ್ನೇ ನೆಟ್ಟಿಗರು ಸತ್ಯ ಎಂಬಂತೆ ಹರಡುತ್ತಿದ್ದಾರೆ. ಹಾಗಂತ ಯಾವ ಫತ್ವಾವನ್ನು ಹೊರಡಿಸಿಲ್ಲ ಎಂದು ಅಲ್ಲಿನ ಧರ್ಮಗುರುಗಳು ಪದೇ ಪದೇ ಹೇಳಿದ್ದಾರೆ.

ಸುಳ್ಳನ್ನು ಹರಡುವುದೂ ಒಂದು ಮಾನಸಿಕ ಕಾಯಿಲೆ ಆಗುತ್ತಿದೆಯಾ? ಎಂಬ ಪ್ರಶ್ನೆ ಈಗ ಮತ್ತಷ್ಟು ಮುಖ್ಯವೆನಿಸುತ್ತದೆ.

ಕೃಪೆ: ಆಲ್ಟ್ ನ್ಯೂಸ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...