ಸೌಜನ್ಯ ಪ್ರಕರಣ | ‘ಧರ್ಮಸ್ಥಳ ಚಲೊ’ಗೆ ನಿರ್ಧರಿಸಿದ ಹೋರಾಟಗಾರರು
2012 ರಲ್ಲಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ 17 ವರ್ಷದ ಸೌಜನ್ಯ ಪರ ನ್ಯಾಯಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಮಂಗಳವಾರ ಸಭೆ ಸೇರಿದ ರಾಜ್ಯದ ಹಲವಾರು ಹೋರಾಟಗಾರರು, ಹೋರಾಟವನ್ನು ಮತ್ತೊಂದು ಮಜಲಿಗೆ ಕೊಂಡೊಯ್ಯಲು “ಧರ್ಮಸ್ಥಳ ಚಲೋ” ನಡೆಸಲು ನಿರ್ಧರಿಸಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ. ಸೌಜನ್ಯ ಪ್ರಕರಣ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದರೂ, ಪ್ರಕರಣದ ಅಪರಾಧಿಗಳು ಇಂದಿಗೂ ಪತ್ತೆಯಾಗಿಲ್ಲ. ಬೆಂಗಳೂರಿನ ಪೊಲೀಸರು ಈ ಹಿಂದೆ ಸಭೆ ನಡೆಸಲು ಹೋರಾಟಗಾರರಿಗೆ … Continue reading ಸೌಜನ್ಯ ಪ್ರಕರಣ | ‘ಧರ್ಮಸ್ಥಳ ಚಲೊ’ಗೆ ನಿರ್ಧರಿಸಿದ ಹೋರಾಟಗಾರರು
Copy and paste this URL into your WordPress site to embed
Copy and paste this code into your site to embed