Homeಮುಖಪುಟಅಮೂಲ್ಯ ಲಿಯೋನಳನ್ನು ಎನ್‌ಕೌಂಟರ್‌ ಮಾಡುತ್ತೇವೆ: ಶ್ರೀರಾಮ ಸೇನೆಯ ಸಂಜು ಮರಡಿ ಹೇಳಿಕೆ

ಅಮೂಲ್ಯ ಲಿಯೋನಳನ್ನು ಎನ್‌ಕೌಂಟರ್‌ ಮಾಡುತ್ತೇವೆ: ಶ್ರೀರಾಮ ಸೇನೆಯ ಸಂಜು ಮರಡಿ ಹೇಳಿಕೆ

- Advertisement -
- Advertisement -

ಪಾಕ್‌ ಪರ ಘೋಷಣೆ ಕೂಗಿದ ಅಮೂಲ್ಯ ಲಿಯೋನಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ನಾವೇ ಎನ್‌ಕೌಂಟರ್‌ ಮಾಡುತ್ತೇವೆ, ಮಾಡಿದರಿಗೆ 10 ಲಕ್ಷ ಬಹುಮಾನ ಕೊಡುತ್ತೇವೆ ಎಂದು ಹೋಸಪೇಟೆಯ ಶ್ರೀರಾಮ ಸೇನೆಯ ಅಧ್ಯಕ್ಷ ಸಂಜು ಮರಡಿ ಬಹಿರಂಗ ಘೋಷಣೆ ಮಾಡಿದ್ದಾರೆ.

ವಿಡಿಯೋ ನೋಡಿ:

ಅಮೂಲ್ಯ ಎನ್‌ಕೌಂಟರ್‌

ಪಾಕ್‌ ಪರ ಘೋಷಣೆ ಕೂಗಿದ ಅಮೂಲ್ಯಳನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ ನಾವೇ ಎನ್‌ಕೌಂಟರ್‌ ಮಾಡುತ್ತೇವೆ, ಮಾಡಿದರಿಗೆ 10 ಲಕ್ಷ ಬಹುಮಾನ ಕೊಡುತ್ತೇವೆ: ಶ್ರೀರಾಮ ಸೇನೆಯ ಸಂಜು ಮರಡಿ ಘೋಷಣೆ

Posted by Naanu Gauri on Saturday, February 22, 2020

ಪಾಕ್‌ ಪರ ಘೋಷಣೆಯ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು “ರಾಜ್ಯ ಸರ್ಕಾರ ಮತ್ತು ರಾಷ್ಟ್ರ ಸರ್ಕಾರ ಯಾವುದೇ ಕಾರಣಕ್ಕೂ ಬಿಡುಗಡೆ ಮಾಡಬಾರದು” ಎಂದು ಒತ್ತಾಯಿಸಿದ್ದಾರೆ. ಹಾಗೊಂದು ವೇಳೆ ಬಿಡುಗಡೆ ಮಾಡಿದರೆ ನಾವೇ ಎನ್‌ಕೌಂಟರ್‌ ಮಾಡುತ್ತೇವೆ ಎಂದು ಧಮಕಿ ಹಾಕಿದ್ದಾರೆ.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ನಿನ್ನೆ ಕೂಡ ಅಂದೋಲ ಶ್ರೀ ಎಂಬುವವರು ಸಹ ಆಕೆಯ ನಾಲಿಗೆ ಕತ್ತರಿಸಬೇಕು ಎಂದು ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು.

ಇನ್ನೊಂದೆಡೆ ಬಿಜೆಪಿಯ ಮಾಳವಿಕರವರು ಆಕೆಯನ್ನು ಪಾಕ್‌ಗೆ ಬಿಟ್ಟುಬರಬೇಕು ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ಆ ಘೋಷಣೆಯ ವಿರುದ್ಧ ಪ್ರಚೋದನಾಕಾರಿ ಹೇಳಿಕೆಗಳು ದಿನೇದಿನೇ ಹೆಚ್ಚಾಗುತ್ತಲೇ ಇವೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಅರವಿಂದ್ ಕೇಜ್ರಿವಾಲ್, ಕೆ. ಕವಿತಾಗೆ ನೋ ರಿಲೀಫ್‌: ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

0
ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ನಾಯಕಿ ಕೆ ಕವಿತಾ ಅವರ ನ್ಯಾಯಾಂಗ ಬಂಧನವನ್ನು...