Homeಕರ್ನಾಟಕSSLC Result | ಎಸ್ಸೆಸ್ಸೆಲ್ಸಿ ರಿಸಲ್ಟ್‌‌ ; ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ ಕ್ಯ್ರಾಶ್‌‌!

SSLC Result | ಎಸ್ಸೆಸ್ಸೆಲ್ಸಿ ರಿಸಲ್ಟ್‌‌ ; ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ ಕ್ಯ್ರಾಶ್‌‌!

ಸ್ವಲ್ಪ ಸಮಯದಲ್ಲೇ ಸರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ

- Advertisement -
- Advertisement -

ಕೊರೊನಾ ನಡುವೆಯು ರಾಜ್ಯದಲ್ಲಿ ನಡೆದ ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಗಳ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೇಳಿದೆ. ಫಲಿತಾಂಶ ಮಧ್ಯಾಹ್ನ 03:30 ಕ್ಕೆ ಪ್ರಕಟವಾಗಲಿದೆ ಎಂದು ಮಂಡಳಿ ಹೇಳಿತ್ತು. ಆದರೆ ಮಂಡಳಿಯ ವೆಬ್‌ಸೈಟ್‌ ಕ್ಯ್ರಾಶ್‌‌ ಆಗಿದೆ ಎಂದು ವರದಿಯಾಗಿದೆ.

ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳು ಪಾಸಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಖಾಸಗಿಯಾಗಿ ಬರೆದ ಒಬ್ಬ ಅಭ್ಯರ್ಥಿಯನ್ನು ಮಾತ್ರ ಡಿಬಾರ್‌ ಮಾಡಲಾಗಿದೆ. ಕೊರೊನಾ ಸಾಂಕ್ರಾಮಿಕದ ಹೊರತಾಗಿಯೂ ಈ ವರ್ಷ 10 ನೇ ತರಗತಿಯ ಬೋರ್ಡ್ ಪರೀಕ್ಷೆಗಳನ್ನು ನಡೆಸಿದ ಕೆಲವೇ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದೆ.

ಇದನ್ನೂ ಓದಿ: ಕೊರೋನಾ ಕಾಲಘಟ್ಟದಲ್ಲಿ ಗ್ರಾಮೀಣ ಮಕ್ಕಳ ಶಿಕ್ಷಣ ಹಕ್ಕು ರಕ್ಷಿಸುವಲ್ಲಿನ ಸವಾಲು ಮತ್ತು ಸಾಧ್ಯತೆಗಳು

ನೋಂದಾಯಿತ ಒಟ್ಟು ವಿದ್ಯಾರ್ಥಿಗಳಲ್ಲಿ, 99.6% ದಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ ಎಂದು ಕರ್ನಾಟಕದ ಶಾಲಾ ಶಿಕ್ಷಣ ಸಚಿವರು ಇತ್ತೀಚೆಗೆ ಹೇಳಿಕೊಂಡಿದ್ದರು. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದು ಮಾಡಿದ್ದ ಸರ್ಕಾರವು ಟೀಕೆಗಳ ಹೊರತಾಗಿಯೂ, ಆಫ್‌ಲೈನ್ ಆಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ನಡೆಸಿತ್ತು. ದ್ವಿತೀಯ ಪಿಯುಸಿಯ ಫಲಿತಾಂಶಗಳು ಇತ್ತೀಚೆಗಷ್ಟೇ ಪ್ರಕಟವಾಗಿತ್ತು.

ಇದೀಗ ಎಸ್‌ಎಸ್‌ಎಲ್‌ಸಿಗೆ ನಡೆದ ಪರೀಕ್ಷೆಯ ಫಲಿತಾಂಶಗಳು ಇಂದು ಮಧ್ಯಾಹ್ನ 03:30 ಕ್ಕೆ ಹೊರ ಬೀಳಬೇಕಿತ್ತಾದರೂ, ಮಂಡಳಿಯ ವೆಬ್‌ಸೈಟ್‌ ಕ್ಯ್ರಾಶ್‌ ಆಗಿದ್ದು, ಫಲಿತಾಂಶ ವೀಕ್ಷಿಸಲು ತಡೆಯಾಗಿದೆ. ಇನ್ನು ಸ್ವಲ್ಪ ಸಮಯದಲ್ಲೇ ಅದು ಸರಿಯಾಗಬಹುದು ಎಂದು ನಿರೀಕ್ಷಿಸಲಾಗಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?

  • ಮೊದಲಿಗೆ ವಿದ್ಯಾರ್ಥಿಗಳ ರೋಲ್‌ ಅಥವಾ ರಿಜಿಸ್ಟರ್‌‌ ನಂಬರ್‌ ಅನ್ನು ತಯಾರಾಗಿಟ್ಟುಕೊಳ್ಳಿ.
  • ನಂತರ ಇಲ್ಲಿ ಕ್ಲಿಕ್ ಮಾಡಿ.
  • ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್‌ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್‌ ನಂಬರ್‌ ತುಂಬಿಸಕು.
  • ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್‌ ಒಳಗೆ ತುಂಬಿಸಬೇಕು.
  • ಅದರ ನಂತರ ‘ಸಬ್‌ಮಿಟ್‌‌’ ಬಟನ್‌ಗೆ ಕ್ಲಿಕ್ ಮಾಡಬೇಕು.
  • ಸಬ್‌ಮಿಟ್‌ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
  • ಅಲ್ಲಿಂದ ನೀವು ಅದನ್ನು ಡೌನ್‌ಲೋಡ್‌ ಮಾಡಿಟ್ಟುಕೊಳ್ಳಬಹುದಾಗಿದೆ.

ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮತ್ತು karresults.nic.in ನಲ್ಲಿ ಕೂಡಾ ಪಡೆಯಬಹುದಾಗಿದೆ.

ಎರಡು ದಿನಗಳ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಹು ಆಯ್ಕೆ ಪ್ರಶ್ನೆಗಳನ್ನು (ಎಂಸಿಕ್ಯೂ) ನೀಡಲಾಗಿತ್ತು. SSLC ಪರೀಕ್ಷೆಯ ಮಾದರಿ ಉತ್ತರಗಳನ್ನು ಬಿಡುಗಡೆ ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅದನ್ನು ಇಲ್ಲಿ ಕ್ಲಿಕ್ ಮಾಡಿದರೆ ನೋಡಬಹುದಾಗಿದೆ.

ಇದನ್ನೂ ಓದಿ: ಆನ್‌ಲೈನ್ ಶಿಕ್ಷಣಕ್ಕೆ ಮಾದರಿ ಸೃಷ್ಟಿಸದೆ, ಮೂಲಸೌಕರ್ಯಗಳಿಗೆ ಕ್ರಮ ತೆಗೆದುಕೊಳ್ಳದೆ ಪೋಷಕರನ್ನು ಆತಂಕಕ್ಕೆ ತಳ್ಳಿರುವ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

16 COMMENTS

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...