HomeಮುಖಪುಟElection Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

Election Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದರೂ, ಕಾಂಗ್ರೆಸ್ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಮೈತ್ರಿಕೂಟ ಇದುವರೆಗೂ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಮೈತ್ರಿ ಕೂಟದ ಕಳೆದ ಬಾರಿಗಿಂತ ಒಂದು ಸ್ಥಾನವು ಕಡಿಮೆಯಾಗಿದೆ. ಕಾಂಗ್ರೆಸ್‌ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೈತ್ರಿಕೂಟದಲ್ಲಿ ಬಿಜೆಪಿಯೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು 26 ಸ್ಥಾನಗಳನ್ನು ಪಡೆದಿತ್ತು.

ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಮೈತ್ರಿಕೂಟದಲ್ಲಿ ಬಿಜೆಪಿ ಪಕ್ಷವೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮೈತ್ರಿ ಪಕ್ಷಗಳಾದ
AGP ► 10 ಮುನ್ನಡೆ
UPPL ►5 ಮುನ್ನಡೆ ಸಾಧಿಸಿದೆ.

ಕಾಂಗ್ರಸ್ ಮೈತ್ರಿಕೂಟದಲ್ಲಿ ಪಕ್ಷವು 30 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮೈತ್ರಿಪಕ್ಷಗಳಾದ
AIUDF ► 17 ಮುನ್ನಡೆ.
BPF ► 4 ಮುನ್ನಡೆ.
CPIM ► 1 ಮುನ್ನಡೆ ಸಾಧಿಸಿದೆ.

ಇದುವರೆಗೂ ರಾಜ್ಯದ ಫಲಿತಾಂಶ ಹೀಗಿದೆ.

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 72 ಮುನ್ನಡೆ. Wins ► 19
ಕಾಂಗ್ರೆಸ್ ಮೈತ್ರಿ ► 52 ಮುನ್ನಡೆ. Wins ► 7
ಇತರೆ ► 2 ಮುನ್ನಡೆ.


ಕೇರಳ

ಕೇರಳದ ಇದುವರೆಗಿನ ರಾಜಕೀಯ ಇತಿಹಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಬದಲಾಯಿಸುವತ್ತ ಹೊರಟಿದೆ. ರಾಜ್ಯದಲ್ಲಿ ಸತತವಾಗಿ ಅಧಿಕಾರ ಹಿಡಿಯುವತ್ತ ಎಡರಂಗ ಸರ್ಕಾರ ಮುನ್ನುಗ್ಗುತ್ತಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತು. ಇದೀಗ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಮುಗ್ಗರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು.

ಈ ವರೆಗೆ ಕೇರಳದಲ್ಲಿ ಸಿಪಿಐ(ಎಂ) 62, ಸಿಪಿಐ 17, ಕಾಂಗ್ರೆಸ್‌ 21, ಮುಸ್ಲಿಂ ಲೀಗ್‌ 14, ಜೆಡಿ(ಎಸ್) 2 ಸ್ಥಾನಗಳಲ್ಲಿ ಮತ್ತು ಇತರೆ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ LDF ► 100 ಮುನ್ನಡೆ. Wins ► 47
ಕಾಂಗ್ರೆಸ್ ನೇತೃತ್ವದ UDF ► 40 ಮುನ್ನಡೆ. Wins ► 10
ಬಿಜೆಪಿ ನೇತೃತ್ವದ NDA ► 0
ಇತರೆ ► 0


ತಮಿಳುನಾಡು

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಇದುವರೆಗಿನ ಮಾಹಿತಿಯಂತೆ ಡಿಎಂಕೆ ಒಕ್ಕೂಟವು 151 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಈ ಒಕ್ಕೂಟದಲ್ಲಿ ಡಿಎಂಕೆ ಒಂದೇ ಪಕ್ಷ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಪಕ್ಷಗಳಾದ ಕಾಂಗ್ರೆಸ್► 16
VCK► 5
DMK MDMK►4
DMK OTH►4
CPIM►2
CPI►2
ಮುಸ್ಲಿಂಲೀಗ್►0

ಆಡಳಿತ ಪಕ್ಷವಾದ AIADMK ಒಕ್ಕೂಟ 82 ಸ್ಥಾಗಳಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ. ಈ ಒಕ್ಕೂಟದಲ್ಲಿ AIADMK 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಮೈತ್ರಿ ಪಕ್ಷಗಳಾದ,
BJP► 3
PMK►5
AIADMK OTH► 1

ಕಮಲ ಹಾಸನ್ ಪಕ್ಷವಾದ ಮಕ್ಕಳ್ ನೀಡಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ.

ಇಲ್ಲಿವರೆಗಿನ ಫಲಿತಾಂಶ ಹೀಗಿದೆ.

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

DMK ಒಕ್ಕೂಟ ► 151 ಮುನ್ನಡೆ. Wins ► 22
AIADMK ಒಕ್ಕೂಟ ► 82 ಮುನ್ನಡೆ.( ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ) Wins ► 6
ಕಮಲ್ ಹಾಸನ್ MNM ► 1 ಮುನ್ನಡೆ.


ಪಶ್ಚಿಮಬಂಗಾಳ

ಬಂಗಾಳದಲ್ಲಿ ಅಧಿಕಾರ ಹಿಡಿಯುವ ಭಾರಿ ನಿರೀಕ್ಷೆಯಲ್ಲಿದ್ದ ಬಿಜೆಪಿ ಮುಗ್ಗರಿಸುತ್ತಿದೆ. ಆಡಳಿತ ಪಕ್ಷ ಟಿಎಂಸಿ ಬಿಜೆಪಿಗಿಂತ ಎರಡು ಪಟ್ಟು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಂಗಳಾದಲ್ಲಿ ಎಡಪಕ್ಷಗಳು ತಮ್ಮ ಅಸ್ತಿತ್ವ ತೋರುವಲ್ಲಿ ಎಡವಿದೆ.

ರಾಜ್ಯದ ಎಲ್ಲಾ 292 ಕ್ಷೇತ್ರಗಳಲ್ಲಿ ಎಣಿಕೆ ಪ್ರಾರಂಭವಾಗಿದೆ.

TMC ►  210 ಮುನ್ನಡೆ. Wins ► 66
BJP ►  79 ಮುನ್ನಡೆ. Wins ► 16
Cong & Left ► 2 ಮುನ್ನಡೆ.
ಇತರೆ ► 2 ಮುನ್ನಡೆ. Wins ► 1


 

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 20 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 12 ಮುನ್ನಡೆ. Wins ► 8
ಕಾಂಗ್ರೆಸ್ ಮೈತ್ರಿ ► 6 ಮುನ್ನಡೆ. Wins ► 3
ಇತರೆ ► 2 ಮುನ್ನಡೆ. Wins ► 1


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...