HomeಮುಖಪುಟElection Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

Election Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದರೂ, ಕಾಂಗ್ರೆಸ್ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಮೈತ್ರಿಕೂಟ ಇದುವರೆಗೂ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಮೈತ್ರಿ ಕೂಟದ ಕಳೆದ ಬಾರಿಗಿಂತ ಒಂದು ಸ್ಥಾನವು ಕಡಿಮೆಯಾಗಿದೆ. ಕಾಂಗ್ರೆಸ್‌ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೈತ್ರಿಕೂಟದಲ್ಲಿ ಬಿಜೆಪಿಯೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು 26 ಸ್ಥಾನಗಳನ್ನು ಪಡೆದಿತ್ತು.

ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಮೈತ್ರಿಕೂಟದಲ್ಲಿ ಬಿಜೆಪಿ ಪಕ್ಷವೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮೈತ್ರಿ ಪಕ್ಷಗಳಾದ
AGP ► 10 ಮುನ್ನಡೆ
UPPL ►5 ಮುನ್ನಡೆ ಸಾಧಿಸಿದೆ.

ಕಾಂಗ್ರಸ್ ಮೈತ್ರಿಕೂಟದಲ್ಲಿ ಪಕ್ಷವು 30 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮೈತ್ರಿಪಕ್ಷಗಳಾದ
AIUDF ► 17 ಮುನ್ನಡೆ.
BPF ► 4 ಮುನ್ನಡೆ.
CPIM ► 1 ಮುನ್ನಡೆ ಸಾಧಿಸಿದೆ.

ಇದುವರೆಗೂ ರಾಜ್ಯದ ಫಲಿತಾಂಶ ಹೀಗಿದೆ.

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 72 ಮುನ್ನಡೆ. Wins ► 19
ಕಾಂಗ್ರೆಸ್ ಮೈತ್ರಿ ► 52 ಮುನ್ನಡೆ. Wins ► 7
ಇತರೆ ► 2 ಮುನ್ನಡೆ.


ಕೇರಳ

ಕೇರಳದ ಇದುವರೆಗಿನ ರಾಜಕೀಯ ಇತಿಹಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಬದಲಾಯಿಸುವತ್ತ ಹೊರಟಿದೆ. ರಾಜ್ಯದಲ್ಲಿ ಸತತವಾಗಿ ಅಧಿಕಾರ ಹಿಡಿಯುವತ್ತ ಎಡರಂಗ ಸರ್ಕಾರ ಮುನ್ನುಗ್ಗುತ್ತಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತು. ಇದೀಗ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಮುಗ್ಗರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು.

ಈ ವರೆಗೆ ಕೇರಳದಲ್ಲಿ ಸಿಪಿಐ(ಎಂ) 62, ಸಿಪಿಐ 17, ಕಾಂಗ್ರೆಸ್‌ 21, ಮುಸ್ಲಿಂ ಲೀಗ್‌ 14, ಜೆಡಿ(ಎಸ್) 2 ಸ್ಥಾನಗಳಲ್ಲಿ ಮತ್ತು ಇತರೆ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ LDF ► 100 ಮುನ್ನಡೆ. Wins ► 47
ಕಾಂಗ್ರೆಸ್ ನೇತೃತ್ವದ UDF ► 40 ಮುನ್ನಡೆ. Wins ► 10
ಬಿಜೆಪಿ ನೇತೃತ್ವದ NDA ► 0
ಇತರೆ ► 0


ತಮಿಳುನಾಡು

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಇದುವರೆಗಿನ ಮಾಹಿತಿಯಂತೆ ಡಿಎಂಕೆ ಒಕ್ಕೂಟವು 151 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಈ ಒಕ್ಕೂಟದಲ್ಲಿ ಡಿಎಂಕೆ ಒಂದೇ ಪಕ್ಷ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಪಕ್ಷಗಳಾದ ಕಾಂಗ್ರೆಸ್► 16
VCK► 5
DMK MDMK►4
DMK OTH►4
CPIM►2
CPI►2
ಮುಸ್ಲಿಂಲೀಗ್►0

ಆಡಳಿತ ಪಕ್ಷವಾದ AIADMK ಒಕ್ಕೂಟ 82 ಸ್ಥಾಗಳಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ. ಈ ಒಕ್ಕೂಟದಲ್ಲಿ AIADMK 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಮೈತ್ರಿ ಪಕ್ಷಗಳಾದ,
BJP► 3
PMK►5
AIADMK OTH► 1

ಕಮಲ ಹಾಸನ್ ಪಕ್ಷವಾದ ಮಕ್ಕಳ್ ನೀಡಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ.

ಇಲ್ಲಿವರೆಗಿನ ಫಲಿತಾಂಶ ಹೀಗಿದೆ.

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

DMK ಒಕ್ಕೂಟ ► 151 ಮುನ್ನಡೆ. Wins ► 22
AIADMK ಒಕ್ಕೂಟ ► 82 ಮುನ್ನಡೆ.( ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ) Wins ► 6
ಕಮಲ್ ಹಾಸನ್ MNM ► 1 ಮುನ್ನಡೆ.


ಪಶ್ಚಿಮಬಂಗಾಳ

ಬಂಗಾಳದಲ್ಲಿ ಅಧಿಕಾರ ಹಿಡಿಯುವ ಭಾರಿ ನಿರೀಕ್ಷೆಯಲ್ಲಿದ್ದ ಬಿಜೆಪಿ ಮುಗ್ಗರಿಸುತ್ತಿದೆ. ಆಡಳಿತ ಪಕ್ಷ ಟಿಎಂಸಿ ಬಿಜೆಪಿಗಿಂತ ಎರಡು ಪಟ್ಟು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಂಗಳಾದಲ್ಲಿ ಎಡಪಕ್ಷಗಳು ತಮ್ಮ ಅಸ್ತಿತ್ವ ತೋರುವಲ್ಲಿ ಎಡವಿದೆ.

ರಾಜ್ಯದ ಎಲ್ಲಾ 292 ಕ್ಷೇತ್ರಗಳಲ್ಲಿ ಎಣಿಕೆ ಪ್ರಾರಂಭವಾಗಿದೆ.

TMC ►  210 ಮುನ್ನಡೆ. Wins ► 66
BJP ►  79 ಮುನ್ನಡೆ. Wins ► 16
Cong & Left ► 2 ಮುನ್ನಡೆ.
ಇತರೆ ► 2 ಮುನ್ನಡೆ. Wins ► 1


 

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 20 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 12 ಮುನ್ನಡೆ. Wins ► 8
ಕಾಂಗ್ರೆಸ್ ಮೈತ್ರಿ ► 6 ಮುನ್ನಡೆ. Wins ► 3
ಇತರೆ ► 2 ಮುನ್ನಡೆ. Wins ► 1


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...