HomeಮುಖಪುಟElection Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

Election Results 2021 Live Updates: ಚೇತರಿಸಿದ ಅಸ್ಸಾಂ ಕಾಂಗ್ರೆಸ್‌‌; BJP ಗೆ ಗೆಲುವಿನಲ್ಲೂ ಹಿನ್ನಡೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟ ಮುನ್ನಡೆ ಸಾಧಿಸುತ್ತಿದ್ದರೂ, ಕಾಂಗ್ರೆಸ್ ಚೇತರಿಸಿಕೊಳ್ಳುತ್ತಿದೆ. ಬಿಜೆಪಿ ಮೈತ್ರಿಕೂಟ ಇದುವರೆಗೂ 72 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಇದು ಮೈತ್ರಿ ಕೂಟದ ಕಳೆದ ಬಾರಿಗಿಂತ ಒಂದು ಸ್ಥಾನವು ಕಡಿಮೆಯಾಗಿದೆ. ಕಾಂಗ್ರೆಸ್‌ ಮೈತ್ರಿಕೂಟ 52 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.

ಮೈತ್ರಿಕೂಟದಲ್ಲಿ ಬಿಜೆಪಿಯೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಚುನಾವಣೆಯಲ್ಲಿ ಬಿಜೆಪಿ 60 ಸ್ಥಾನಗಳಲ್ಲಿ ಗೆಲುವು ಪಡೆದಿತ್ತು. ಕಾಂಗ್ರೆಸ್ ಈ ಬಾರಿ 30 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಕಳೆದ ಬಾರಿ ಪಕ್ಷವು 26 ಸ್ಥಾನಗಳನ್ನು ಪಡೆದಿತ್ತು.

ರಾಜ್ಯದಲ್ಲಿ ಇದುವರೆಗೂ ಬಿಜೆಪಿ ಮೈತ್ರಿಕೂಟದಲ್ಲಿ ಬಿಜೆಪಿ ಪಕ್ಷವೊಂದೆ 57 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮೈತ್ರಿ ಪಕ್ಷಗಳಾದ
AGP ► 10 ಮುನ್ನಡೆ
UPPL ►5 ಮುನ್ನಡೆ ಸಾಧಿಸಿದೆ.

ಕಾಂಗ್ರಸ್ ಮೈತ್ರಿಕೂಟದಲ್ಲಿ ಪಕ್ಷವು 30 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ. ಮೈತ್ರಿಪಕ್ಷಗಳಾದ
AIUDF ► 17 ಮುನ್ನಡೆ.
BPF ► 4 ಮುನ್ನಡೆ.
CPIM ► 1 ಮುನ್ನಡೆ ಸಾಧಿಸಿದೆ.

ಇದುವರೆಗೂ ರಾಜ್ಯದ ಫಲಿತಾಂಶ ಹೀಗಿದೆ.

ಅಸ್ಸಾಂ

126 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 72 ಮುನ್ನಡೆ. Wins ► 19
ಕಾಂಗ್ರೆಸ್ ಮೈತ್ರಿ ► 52 ಮುನ್ನಡೆ. Wins ► 7
ಇತರೆ ► 2 ಮುನ್ನಡೆ.


ಕೇರಳ

ಕೇರಳದ ಇದುವರೆಗಿನ ರಾಜಕೀಯ ಇತಿಹಾಸವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರವು ಬದಲಾಯಿಸುವತ್ತ ಹೊರಟಿದೆ. ರಾಜ್ಯದಲ್ಲಿ ಸತತವಾಗಿ ಅಧಿಕಾರ ಹಿಡಿಯುವತ್ತ ಎಡರಂಗ ಸರ್ಕಾರ ಮುನ್ನುಗ್ಗುತ್ತಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತು. ಇದೀಗ ಎಲ್ಲಾ ಕ್ಷೇತ್ರದಲ್ಲೂ ಬಿಜೆಪಿ ಮುಗ್ಗರಿಸಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು.

ಈ ವರೆಗೆ ಕೇರಳದಲ್ಲಿ ಸಿಪಿಐ(ಎಂ) 62, ಸಿಪಿಐ 17, ಕಾಂಗ್ರೆಸ್‌ 21, ಮುಸ್ಲಿಂ ಲೀಗ್‌ 14, ಜೆಡಿ(ಎಸ್) 2 ಸ್ಥಾನಗಳಲ್ಲಿ ಮತ್ತು ಇತರೆ 24 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ರಾಜ್ಯದ 140 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

ಸಿಪಿಎಂ ನೇತೃತ್ವದ LDF ► 100 ಮುನ್ನಡೆ. Wins ► 47
ಕಾಂಗ್ರೆಸ್ ನೇತೃತ್ವದ UDF ► 40 ಮುನ್ನಡೆ. Wins ► 10
ಬಿಜೆಪಿ ನೇತೃತ್ವದ NDA ► 0
ಇತರೆ ► 0


ತಮಿಳುನಾಡು

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಇದುವರೆಗಿನ ಮಾಹಿತಿಯಂತೆ ಡಿಎಂಕೆ ಒಕ್ಕೂಟವು 151 ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದೆ.

ಈ ಒಕ್ಕೂಟದಲ್ಲಿ ಡಿಎಂಕೆ ಒಂದೇ ಪಕ್ಷ 118 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ.
ಮೈತ್ರಿಪಕ್ಷಗಳಾದ ಕಾಂಗ್ರೆಸ್► 16
VCK► 5
DMK MDMK►4
DMK OTH►4
CPIM►2
CPI►2
ಮುಸ್ಲಿಂಲೀಗ್►0

ಆಡಳಿತ ಪಕ್ಷವಾದ AIADMK ಒಕ್ಕೂಟ 82 ಸ್ಥಾಗಳಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ. ಈ ಒಕ್ಕೂಟದಲ್ಲಿ AIADMK 73 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಉಳಿದಂತೆ ಮೈತ್ರಿ ಪಕ್ಷಗಳಾದ,
BJP► 3
PMK►5
AIADMK OTH► 1

ಕಮಲ ಹಾಸನ್ ಪಕ್ಷವಾದ ಮಕ್ಕಳ್ ನೀಡಿ ಮಯ್ಯಂ ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರವೆ ಮುನ್ನಡೆ ಸಾಧಿಸಿದೆ.

ಇಲ್ಲಿವರೆಗಿನ ಫಲಿತಾಂಶ ಹೀಗಿದೆ.

234 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಎಲ್ಲಾ ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

DMK ಒಕ್ಕೂಟ ► 151 ಮುನ್ನಡೆ. Wins ► 22
AIADMK ಒಕ್ಕೂಟ ► 82 ಮುನ್ನಡೆ.( ಬಿಜೆಪಿ 3 ಕ್ಷೇತ್ರಗಳಲ್ಲಿ ಮುನ್ನಡೆ) Wins ► 6
ಕಮಲ್ ಹಾಸನ್ MNM ► 1 ಮುನ್ನಡೆ.


ಪಶ್ಚಿಮಬಂಗಾಳ

ಬಂಗಾಳದಲ್ಲಿ ಅಧಿಕಾರ ಹಿಡಿಯುವ ಭಾರಿ ನಿರೀಕ್ಷೆಯಲ್ಲಿದ್ದ ಬಿಜೆಪಿ ಮುಗ್ಗರಿಸುತ್ತಿದೆ. ಆಡಳಿತ ಪಕ್ಷ ಟಿಎಂಸಿ ಬಿಜೆಪಿಗಿಂತ ಎರಡು ಪಟ್ಟು ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ. ಬಂಗಳಾದಲ್ಲಿ ಎಡಪಕ್ಷಗಳು ತಮ್ಮ ಅಸ್ತಿತ್ವ ತೋರುವಲ್ಲಿ ಎಡವಿದೆ.

ರಾಜ್ಯದ ಎಲ್ಲಾ 292 ಕ್ಷೇತ್ರಗಳಲ್ಲಿ ಎಣಿಕೆ ಪ್ರಾರಂಭವಾಗಿದೆ.

TMC ►  210 ಮುನ್ನಡೆ. Wins ► 66
BJP ►  79 ಮುನ್ನಡೆ. Wins ► 16
Cong & Left ► 2 ಮುನ್ನಡೆ.
ಇತರೆ ► 2 ಮುನ್ನಡೆ. Wins ► 1


 

ಪುದುಚೇರಿ

30 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಇದುವರೆಗೂ 20 ಕ್ಷೇತ್ರಗಳ ಮತ ಎಣಿಕೆ ಪ್ರಾರಂಭವಾಗಿದೆ.

BJP ಮೈತ್ರಿ ► 12 ಮುನ್ನಡೆ. Wins ► 8
ಕಾಂಗ್ರೆಸ್ ಮೈತ್ರಿ ► 6 ಮುನ್ನಡೆ. Wins ► 3
ಇತರೆ ► 2 ಮುನ್ನಡೆ. Wins ► 1


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...