Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ
ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದ್ದು, ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಶನಿವಾರ ಕೇಂದ್ರ ಸರ್ಕಾರ ಮಂಡಿಸಿದ 2025ರ ಬಜಟ್ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮ್ಯಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. Union Budget 2025 ದೆಹಲಿಯಲ್ಲೇ ರೈತರ ಪ್ರತಿಭಟನೆ ನಡೆಯುತ್ತಿದ್ದರೂ ಕೇಂದ್ರದ ಬಜೆಟ್ MSP ಬಗ್ಗೆ ಉಸಿರೇ ಬಿಟ್ಟಿಲ್ಲ. ರೈತ ಸಮುದಾಯಕ್ಕೆ ಅತ್ಯಂತ ದೊಡ್ಡ ದ್ರೋಹವನ್ನು ಕೇಂದ್ರ ಎಸಗಿದೆ. ರಾಜ್ಯವನ್ನು … Continue reading Union Budget 2025 | ರಾಜ್ಯಕ್ಕೆ ಚೊಂಬು ಕೊಡುವ ಅಭಿಯಾನ ಕೇಂದ್ರ ಮುಂದುವರೆಸಿದೆ – ಸಿಎಂ ಅಸಮಾಧಾನ
Copy and paste this URL into your WordPress site to embed
Copy and paste this code into your site to embed