Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...