Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...