Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...