Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...