Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...