Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...