Homeಕರ್ನಾಟಕವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ 65 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ

- Advertisement -
- Advertisement -

ಕರ್ನಾಟಕ ರಾಜ್ಯದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 65 ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಕರ್ನಾಟಕ ರಾಜ್ಯೋತ್ಸವದಂದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ.  ಪ್ರಶಸ್ತಿ ವಿಜೇತರ ಪಟ್ಟಿಯನ್ನು ಸಚಿವ ಸಿ.ಟಿ.ರವಿ ಇಂದು ಬಿಡುಗಡೆಗೊಳಿಸಿದ್ದಾರೆ.

ಈ ಬಾರಿಯ ರಾಜ್ಯೋತ್ಸವ ಪುರಸ್ಕೃತರು

ಸಾಹಿತ್ಯ ಕ್ಷೇತ್ರ: ಪ್ರೊ.ಸಿ.ಪಿ.ಸಿದ್ಧಾಶ್ರಮ (ಧಾರವಾಡ), ವಿ.ಮುನಿ ವೆಂಕಟಪ್ಪ (ಕೋಲಾರ), ರಾಮಣ್ಣ ಬ್ಯಾಟಿ (ಗದಗ), ವಲೇರಿಯನ್ ಡಿಸೋಜ (ವಲ್ಲಿವಗ್ಗ, ದಕ್ಷಿಣ ಕನ್ನಡ), ಡಿ.ಎನ್.ಅಕ್ಕಿ (ಯಾದಗಿರಿ).

ಸಂಗೀತ ಕ್ಷೇತ್ರ: ಹಂಬಯ್ಯ ನೂಲಿ (ರಾಯಚೂರು), ಅನಂತ ತೇರದಾಳ (ಬೆಳಗಾವಿ), ಬಿ.ವಿ.ಶ್ರೀನಿವಾಸ್ ಮತ್ತು ಗಿರಿಜಾ ನಾರಾಯಣ (ಬೆಂಗಳೂರು ನಗರ), ಕೆ.ಲಿಂಗಪ್ಪ ಶೇರಿಗಾರ (ದಕ್ಷಿಣ ಕನ್ನಡ)

ನ್ಯಾಯಾಂಗ ವಿಭಾಗ: ಕೆ.ಎನ್.ಭಟ್ (ಬೆಂಗಳೂರು), ಎಂ.ಕೆ.ವಿಜಯಕುಮಾರ (ಉಡುಪಿ)

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಾಧ್ಯಮ ಕ್ಷೇತ್ರ: ಸಿ.ಮಹೇಶ್ವರನ್ (ಮೈಸೂರು), ಟಿ.ವೆಂಕಟೇಶ್ (ಬೆಂಗಳೂರು ನಗರ)

ಯೋಗ: ಡಾ.ಎ.ಎಸ್.ಚಂದ್ರಶೇಖರ (ಮೈಸೂರು)

ಶಿಕ್ಷಣ ಕ್ಷೇತ್ರ: ಎಂ.ಎನ್.ಷಡಕ್ಷರಿ (ಚಿಕ್ಕಮಗಳೂರು), ಡಾ.ಆರ್.ರಾಮಕೃಷ್ಣ (ಚಾಮರಾಜನಗರ), ಡಾ.ಎಂ.ಜಿ.ಈಶ್ವರಪ್ಪ (ದಾವಣಗೆರೆ), ಡಾ.ಪುಟ್ಟಸಿದ್ದಯ್ಯ (ಮೈಸೂರು), ಅಶೋಕ್ ಶೆಟ್ಟರ್ (ಬೆಳಗಾವಿ), ಡಿ.ಎಸ್.ದಂಡಿನ್ (ಗದಗ)

ಸಂಕೀರ್ಣ: ಡಾ ಕೆ.ವಿ.ರಾಜು (ಕೋಲಾರ), ನಂ.ವೆಂಕೋಬರಾವ್ (ಹಾಸನ), ಡಾ.ಕೆ.ಎಸ್.ರಾಜಣ್ಣ (ಮಂಡ್ಯ), ವಿ.ಲಕ್ಷ್ಮಿನಾರಾಯಣ (ಮಂಡ್ಯ).

ಇದನ್ನೂ ಓದಿ: ರಾಜ್ಯೋತ್ಸವ ಪ್ರಶಸ್ತಿಗಾಗಿ ಅರ್ಜಿ ಹಾಕದಿರಲು ಹೋರಾಟಗಾರ ರಾಮಕೃಷ್ಣಪ್ಪ ನೀಡಿದ ಒಂಬತ್ತು ಕಾರಣಗಳು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕ್ರೀಡಾ ಕ್ಷೇತ್ರ: ಹೆಚ್.ಬಿ.ನಂಜೇಗೌಡ (ತುಮಕೂರು), ಉಷಾರಾಣಿ (ಬೆಂಗಳೂರು ನಗರ)

ಸಂಘ-ಸಂಸ್ಥೆ: ಯೂತ್‌ ಫಾರ್ ಸೇವಾ, ಬೆಟರ್‌ ಇಂಡಿಯಾ (ಬೆಂಗಳೂರು ನಗರ), ದೇವದಾಸಿ ಸ್ವಾವಲಂಬನ ಕೇಂದ್ರ (ಬಳ್ಳಾರಿ), ಯುವ ಬ್ರಿಗೇಟ್ (ಬೆಂಗಳೂರು ಗ್ರಾಮಾಂತರ), ಧರ್ಮೋತ್ಥಾನ ಟ್ರಸ್ಟ್ (ಧರ್ಮಸ್ಥಳ)

ಸಮಾಜಸೇವೆ: ಎನ್.ಎಸ್.ಕುಂದರಗಿ ಹೆಗಡೆ (ಉತ್ತರ ಕನ್ನಡ, ಪ್ರೇಮಾ ಕೋದಂಡರಾಮ ಶ್ರೇಷ್ಠಿ, ಮೋಹಿನಿ ಸಿದ್ದೇಗೌಡ (ಚಿಕ್ಕಮಗಳೂರು), ಮಣೆಗಾರ ಮಿರಾನ್ ಸಾಹೇಬ್ (ಉಡುಪಿ).

ವೈದ್ಯಕೀಯ: ಡಾ.ಅಶೋಕ್ ಸೊನ್ನದ್ (ಬಾಗಲಕೋಟೆ), ಡಾ.ಬಿ.ಎಸ್.ಶ್ರೀನಾಥ (ಶಿವಮೊಗ್ಗ), ಡಾ.ಎ.ನಾಗರತ್ನ (ಬಳ್ಳಾರಿ), ಡಾ.ವೆಂಕಟಪ್ಪ (ರಾಮನಗರ)

ಕೃಷಿ: ಸುರತ್ ಸಿಂಗ್ ಕನೂರ್ ಸಿಂಗ್ ರಜಪೂತ್ (ಬೀದರ್), ಎಸ್.ವಿ.ಸುಮಂಗಲಮ್ಮ ವೀರಭದ್ರಪ್ಪ (ಚಿತ್ರದುರ್ಗ), ಡಾ.ಸಿದ್ರಾಮಪ್ಪ ಬಸವಂತರಾವ್ ಪಾಟೀಲ್ (ಕಲಬುರ್ಗಿ).

ಪರಿಸರ: ಅಮರ ನಾರಾಯಣ (ಚಿಕ್ಕಬಳ್ಳಾಪುರ), ಎನ್‌.ಡಿ. ಪಾಟೀಲ್ (ವಿಜಯಪುರ)

ವಿಜ್ಞಾನ/ತಂತ್ರಜ್ಞಾನ: ಪ್ರೋ ಉಡುಪಿ ಶ್ರೀನಿವಾಸ, ಡಾ.ಚಿಂದಿ ವಾಸುದೇವಪ್ಪ (ಶಿವಮೊಗ್ಗ)

ಸಹಕಾರ: ಡಾ.ಸಿ.ಎನ್.ಮಂಚೇಗೌಡ (ಬೆಂಗಳೂರು ನಗರ)

ಯಕ್ಷಗಾನ: ಬಂಗಾರ್ ಆಚಾರಿ (ಚಾಮರಾಜನಗರ), ಎಂ.ಕೆ. ರಮೇಶ್ ಆಚಾರ್ಯ (ಶಿವಮೊಗ್ಗ)

ರಂಗಭೂಮಿ: ಅನಸೂಯಮ್ಮ (ಹಾಸನ), ಎಚ್.ಷಡಕ್ಷರಪ್ಪ (ದಾವಣಗೆರೆ), ತಿಪ್ಪೇಸ್ವಾಮಿ (ಚಿತ್ರದುರ್ಗ).

ಚಲನಚಿತ್ರ: ಬಿ.ಎಸ್.ಬಸವರಾಜ್ (ತುಮಕೂರು), ಆಪಾಢಾಂಡ ತಿಮ್ಮಯ್ಯ ರಘು (ಕೊಡಗು).

ಚಿತ್ರಕಲೆ: ಎಂ.ಜೆ.ವಾಚೇದ್‌ಮಠ (ಧಾರವಾಡ)

ಜಾನಪದ: ಗುರುರಾಜ ಹೊಸಕೋಟೆ (ಬಾಗಲಕೋಟೆ), ಡಾ.ಹಂಪನಹಳ್ಳಿ ತಿಮ್ಮೇಗೌಡ (ಹಾಸನ).

ಇದನ್ನೂ ಓದಿ: ಕನ್ನಡಿಗರು ಎಂದೂ ಮರೆಯದ ಡಾ.ರಾಜ್‌ ಅವರ ಟಾಪ್‌-5 ಚಿತ್ರಗಳು!

ಶಿಲ್ಟಕಲೆ: ಎನ್.ಎಸ್.ಜನಾರ್ದನಮೂರ್ತಿ (ಮೈಸೂರು).

ನೃತ್ಯ: ವಿದುಷಿ ಜ್ಯೋತಿ ಪಟ್ಟಾಭಿರಾಮ್

ಜಾನಪದ/ತೊಗಲು ಗೊಂಬೆಯಾಟ: ಕೇಶಪ್ಪ ಶಿಳ್ಳೇಕ್ಯಾತರ (ಕೊಪ್ಪಳ)

ಈ 65 ಸಾಧಕರಿಗೆ ನವೆಂಬರ್‌ ಒಂದರಂದು ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.


ಇದನ್ನೂ ಓದಿ: ಭಾರತದ ಸಂಸ್ಕೃತಿಯೆಂದರೆ ಕೇವಲ ವೈದಿಕ ಸಂಸ್ಕೃತಿಯೇ?: ಭಾರತೀಯ ಸಂಸ್ಕೃತಿ ಅಧ್ಯಯನದ ಹಿಂದಿನ ಹುನ್ನಾರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...