ಬೆಂಗಳೂರು: ಧರ್ಮಸ್ಥಳದಲ್ಲಿ ಬಯಲಿಗೆ ಬಂದಿರುವ ಅತ್ಯಾಚಾರಗಳು ಮತ್ತು ಕೊಲೆಗಳ ಸಮಗ್ರ ತನಿಖೆಗಾಗಿ ಸಿಟ್ ರಚನೆಗೆ ಆಗ್ರಹಿಸಿ ನಾಳೆ (ಜು.21) ರಾಜ್ಯದ್ಯಂತ ಪ್ರತಿಭಟನೆ ನಡೆಸಲಾಗುವುದು ಮತ್ತು ಈ ಕುರಿತು ಪತ್ರಿಕಾಗೋಷ್ಠಿಗಳನ್ನು ನಡೆಸಲಾಗುವುದು ಎಂದು ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ ಮತ್ತು ಸಮಾನ ಮನಸ್ಕರ ಸಂಘಟನೆಗಳು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ. ಧರ್ಮಸ್ಥಳದಲ್ಲಿ ನಡೆದಿರುವ ಎಲ್ಲಾ ಅಪಹರಣ, ಅತ್ಯಾಚಾರ, ಕೊಲೆ ಪ್ರಕರಣಗಳ ಸಮಗ್ರ ತನಿಖೆಗಾಗಿ ವಿಶೇಷ ತನಿಖಾ ದಳ (ಸಿಟ್) ಈ ಕೂಡಲೆ ರಚನೆಯಾಗಲೇಬೇಕು. ನಿಜವಾದ ಅಪರಾಧಿಗಳ ಬಂಧನವಾಗಬೇಕು ಎಂದು ಈ … Continue reading ಧರ್ಮಸ್ಥಳದಲ್ಲಿ ಬಯಲಿಗೆ ಬಂದಿರುವ ಅತ್ಯಾಚಾರ ಮತ್ತು ಕೊಲೆಗಳ ಸಮಗ್ರ ತನಿಖೆಗಾಗಿ ಸಿಟ್ ರಚನೆಗೆ ಆಗ್ರಹಿಸಿ ಜು.21 ರಾಜ್ಯಾದ್ಯಂತ ಪ್ರತಿಭಟನೆ ಕರೆ
Copy and paste this URL into your WordPress site to embed
Copy and paste this code into your site to embed