Homeಮುಖಪುಟಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ'ಎಣಿಕೆ ನಿಲ್ಲಿಸಿ’ ಟ್ರೋಲ್!

ಬಿಹಾರ ಚುನಾವಣೆ: ಸಾಮಾಜಿಕ ಜಾಲತಾಣಗಳಲ್ಲಿ’ಎಣಿಕೆ ನಿಲ್ಲಿಸಿ’ ಟ್ರೋಲ್!

ಮತ್ತೆ ಕೆಲವರು ಕಮಲಾ ಹ್ಯಾರಿಸ್ ರೀತಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಚಿತ್ರಿಸಿ ಕೀಟಲೆ ಮಾಡಿದ್ದಾರೆ.

- Advertisement -
- Advertisement -

ಅಮೆರಿಕಾ ಅಧ್ಯಕ್ಷೀಯ ಚುನಾವಣೆ ಫಲಿತಾಂಶ ದಿನದಂದು ಅಮೆರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದ ಹೇಳಿಕೆ ಈಗ ಬಿಹಾರ ಚುನಾವಣೆಯಲ್ಲಿ ಸಾಕಷ್ಟು ಸದ್ದು ಮಾಡಿದೆ. ತಾನು ಸೋಲುತ್ತಿರುವುದು ಖಚಿತವಾದಂತೆ ಮತದಾನ ನಿಲ್ಲಿಸಿ ಎಂದಿದ್ದ ಟ್ರಂಪ್ ಹೇಳಿದ್ದಂತೆ ಬಿಹಾರದಲ್ಲಿಯೂ ಎನ್‌ಡಿಎ ಮುನ್ನಡೆ ಕುಸಿಯುತ್ತಿದ್ದಾರೆ ಹಲವರು ‘ಸ್ಟಾಪ್ ಕೌಟಿಂಗ್’ ಎಂಬ ಟ್ವೀಟ್‌ ಸಾಮಾಜಿಕ ಜಾಲತಾಣಗಳಲ್ಲಿ ಹಲವು ಬಗೆಯ ಮೀಮ್‌ಗಳಿಗೆ ಕಾರಣವಾಗಿದ್ದು, ಸಕತ್ ಟ್ರೋಲ್‌ಗೆ ಒಳಗಾಗಿದೆ.

ಬಿಹಾರ ಚುನಾವಣೆ ಫಲಿತಾಂಶ ಕುತೂಹಲಕಾರಿಘಟ್ಟದಲ್ಲಿದೆ. ಬೆಳಗ್ಗೆಯಿಂದ ಮಹಾಘಟಬಂಧನ್ ಮುನ್ನಡೆ ಸಾಧಿಸಿತ್ತು, ಮಧ್ಯಾಹ್ನದ ಹೊತ್ತಿಗೆ ಎನ್‌ಡಿಎ ಮುನ್ನಡೆಯಲ್ಲಿತ್ತು. ಆದರೆ ಸಂಜೆ ಹೊತ್ತಿಗೆ ನೆಕ್ ಟು ನೆಕ್ ಫೈಟ್ ಶುರುವಾಗಿದೆ.

ಇದರ ಜೊತೆಗೆ ಟ್ವಿಟರ್‌ನಲ್ಲಿ ಹೊಸ ಹೊಸ ಮೀಮ್‌ಗಳು ಪೋಸ್ಟ್ ಆಗುತ್ತಿವೆ. ಕೆಲವರು ಇವಿಎಂ ಬಗ್ಗೆ ಪ್ರಶ್ನೆ ಮಾಡಿದರೇ, ಮತ್ತೆ ಕೆಲವರು ಕಮಲಾ ಹ್ಯಾರಿಸ್ ರೀತಿಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌ ಅವರನ್ನು ಚಿತ್ರಿಸಿ ಕೀಟಲೆ ಮಾಡಿದ್ದಾರೆ. ಇನ್ನೂ ಕೆಲವರು ಎನ್‌ಡಿಎ ಮುನ್ನಡೆ ಕುಸಿಯುತ್ತಿದ್ದಂತೆ ‘ಮತ ಎಣಿಕೆ ನಿಲ್ಲಿಸಿ’ ಎಂಬ ಟ್ರಂಪ್ ಹೇಳಿಕೆಯನ್ನು ತಾವು ಪೋಸ್ಟ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಚಿಲ್ ಡೊನಾಲ್ಡ್ ಚಿಲ್!: ಟ್ರಂಪ್ ಟ್ರೋಲ್ ಮಾಡಿ ಸೇಡು ತೀರಿಸಿಕೊಂಡ ಗ್ರೇಟಾ ಥನ್ಬರ್ಗ್!

ಮುಖ್ಯಮಂತ್ರಿ ನಿತೀಶ್ ಕುಮಾರ್ ಹೆಸರಲ್ಲಿ ನಕಲಿ ಖಾತೆಗಳನ್ನು ತೆಗೆದು ಪೋಸ್ಟ್‌ಗಳನ್ನು ಹಾಕಿದ್ದಾರೆ.

ಮತ್ತೊಬ್ಬ ಟ್ವಿಟರ್‌ ಬಳಕೆದಾರ, ಕಮಲಾ ಹ್ಯಾರಿಸ್ ಚುನಾವಣೆಯಲ್ಲಿ ಗೆಲುವು ಕಂಡ ಬಳಿಕ ಜೋ ಬೈಡನ್‌ಗೆ ಕರೆ ಮಾಡಿ ಮಾತನಾಡಿದ ರೀತಿಯಲ್ಲಿ, ನಿತೀಶ್ ಕುಮಾರ್‌ ಪ್ರಧಾನಿ ಮೋದಿಗೆ ಕರೆ ಮಾಡಿ ಗೆಲುವಿನ ಬಗ್ಗೆ ಸಂತಸ ಹಂಚಿಕೊಂಡ ಬಗ್ಗೆ ಮೀಮ್ ಮಾಡಲಾಗಿದೆ.

ಬಾಬು ರಾವಲ್ ಎಂಬುವವರು ‘ನಾನು ದೊಡ್ಡ ಅಂತರದಿಂದ ಗೆದ್ದಾಗಿದೆ. ಮತ ಎಣಿಕೆ ನಿಲ್ಲಿಸಿ’ ತಮಾಷೆ ಮಾಡಿದ್ದಾರೆ.


ಇದನ್ನೂ ಓದಿ: ಸಿವಿಲ್ ವಾರ್‌ ಸುದ್ದಿ: ಭಾರತೀಯ ಮಾಧ್ಯಮವನ್ನು ಟ್ರೋಲ್ ಮಾಡುತ್ತಿರುವ ಪಾಕಿಸ್ತಾನಿಯರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...