Homeಚಳವಳಿಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ಸಂಘರ್ಷ ನಡೆಸುವುದು ನಮ್ಮ ಹಕ್ಕು: ರಮಾಬಾಯಿ ಅಂಬೇಡ್ಕರ್

ಸಂವಿಧಾನವನ್ನು ಇಂಚಿಂಚೆ ಕಸಿಯಲಾಗುಗತ್ತಿದೆ. ಸವಲತ್ತುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂಬುದನ್ನು ನಾವು ತಿಳಿಯಬೇಕು. ಅದರ ವಿರುದ್ಧ ಐಕ್ಯ ಹೋರಾಟ ನಡೆಸಬೇಕು.

- Advertisement -
- Advertisement -

ಈ ದೇಶದಲ್ಲಿ ಅಂಬೇಡ್ಕರ್ ಕೊಟ್ಟ ಸಂವಿಧಾನವನ್ನು ಬಳಸಿಕೊಂಡು ಅನ್ಯಾಯದ ವಿರುದ್ಧ ಸಂಘರ್ಷ ಮಾಡುವುದು ನಮ್ಮ ಹಕ್ಕಾಗಿದೆ ಎಂದು ಹೋರಾಟಗಾರ್ತಿ ರಮಾಬಾಯಿ ಅಂಬೇಡ್ಕರ್ ಅಭಿಪ್ರಾಯಪಟ್ಟರು.

ನ್ಯಾಷನಲ್ ಕಾಲೇಜು ಮೈದಾನದಲ್ಲಿ ದಲಿತರ ಸಾಂಸ್ಕೃತಿಕ ಪ್ರತಿರೋಧ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, “ಇಂದು ಅಂಬೇಡ್ಕರರ ಪರಿನಿರ್ವಾಣದ ದಿನ. ಅವರು ಎಲ್ಲರಿಗೂ ಮತದಾನದ ಹಕ್ಕು ನೀಡಿದ್ದಾರೆ. ಬಡವರಿಗೆ, ಬಲ್ಲಿದರಿಗೆಲ್ಲರಿಗೂ ಒಂದು ಮತದಾನದ ಹಕ್ಕು ನೀಡಿದ್ದಾರೆ. ಅದನ್ನು ಸಮರ್ಪಕವಾಗಿ ಬಳಸುವುದು ನಮ್ಮ ಜವಾಬ್ದಾರಿ” ಎಂದರು.

ಮಹಿಳಾ ಶಿಕ್ಷಣದ ಬಾಬಾ ಸಾಹೇಬರು ಹೇಳಿದ್ದಾರೆ. ಮಹಿಳಾ ಶಿಕ್ಷಣದಿಂದ ಇಡೀ ಸಮಾಜದ ಧೀಶಕ್ತಿಯಾಗುತ್ತಾಳೆ ಎಂದರು. ಒಂದು ಸಮಾಜದ ಅಭಿವೃದ್ದಿ ಅಲ್ಲಿನ ಮಹಿಳೆಯರ ಶಿಕ್ಷಣದಿಂದ ಅಳೆಯಬೇಕು ಎಂದರು. ನಾವು ಬಾಬಾ ಸಾಹೇಬರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸುವುದೆಂದರೆ ಶಿಕ್ಷಣಕ್ಕಾಗಿ ಹೋರಾಡುವುದಾಗಿದೆ ಎಂದರು.

ನೀವು ಬಾಬಾ ಸಾಹೇಬರು ಹೇಳಿದಂತೆ ನಿಮ್ಮ ನಾಯಕರನ್ನು ಆಯ್ಕೆ ಮಾಡಿಕೊಂಡು ಸಂಘಟನೆ ಕಟ್ಟಿ, ಸಂಘರ್ಷ ಮಾಡಬೇಕು. ಇಂದು ಕೇಂದ್ರ ಸರ್ಕಾರ ದಲಿತ ದಮನಿತರ ವಿದ್ಯಾರ್ಥಿ ವೇತನ ಕಿತ್ತುಕೊಳ್ಳುತ್ತಿದ್ದಾರೆ. ಶಿಕ್ಷಣ ಕಿತ್ತುಕೊಳ್ಳುತ್ತಿದ್ದಾರೆ. ಹಾಗಾಗಿ ಬಾಬಾ ಸಾಹೇಬರು ಹೇಳಿದಂತೆ ಹೋರಾಟವೇ ಮುಖ್ಯವಾಗಿದೆ ಎಂದರು.

ಸಂವಿಧಾನವನ್ನು ಇಂಚಿಂಚೆ ಕಸಿಯಲಾಗುಗತ್ತಿದೆ. ಸವಲತ್ತುಗಳನ್ನು ಕಿತ್ತುಕೊಳ್ಳುತ್ತಿದ್ದಾರೆ ಎಂಬುದನ್ನು ನಾವು ತಿಳಿಯಬೇಕು. ಅದರ ವಿರುದ್ಧ ಐಕ್ಯ ಹೋರಾಟ ನಡೆಸಬೇಕು. ದಲಿತ ಸಂಘಟನೆಗಳು ಒಂದಾಗುತ್ತಿರುವುದು ಭರವಸೆ ಮೂಡಿಸಿದೆ ಎಂದರು.

ಇಷ್ಟು ದೊಡ್ಡ ಜನರು ಸೇರಿರುವುದನ್ನು ನೋಡಿ ಸಂತೋಷವಾಗಿದೆ. ನಾವು ಸಂಘರ್ಷದ ಹಾದಿ ತುಳಿಯಬೇಕಿದೆ. ಡಾ. ಆನಂದ್ ತೇಲ್ತುಂಬ್ದೆಯವರು ಜೈಲಿನಲ್ಲಿದ್ದಾಗ ನೀವೆಲ್ಲ ಹೋರಾಟ ಮಾಡಿ ನಮ್ಮ ಜೊತೆಯಲ್ಲಿದ್ದೀರಿ. ಅದಕ್ಕಾಗಿ ಧನ್ಯವಾದಗಳು. ನನ್ನನ್ನು ಇಲ್ಲಿ ಕರೆಸಿ ಗೌರವ ಕೊಟ್ಟಿದ್ದೀರಿ. ಅದಕ್ಕೆ ಧನ್ಯವಾದಗಳು ಎಂದರು.

ಇದನ್ನೂ ಓದಿ; DSS ಬೀದಿಯಲ್ಲಿ ಕೂಗಿದ ಘೋ‍‍‍‍‍ಷಣೆಗಳು ಇಂದು ಸರ್ಕಾರದ ಕಾರ್ಯಕ್ರಮವಾಗಿವೆ: ಇಂದೂಧರ ಹೊನ್ನಾಪುರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...