Homeಮುಖಪುಟ11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹನ್ನೊಂದು ಮಂದಿ ವಕೀಲೆಯರು ಸೇರಿದಂತೆ 56 ವಕೀಲರಿಗೆ ಹಿರಿಯ ನ್ಯಾಯವಾದಿಗಳಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಪದೋನ್ನತಿ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ 200ಕ್ಕೂ ಹೆಚ್ಚು ಅರ್ಜಿದಾರರ ಸಂದರ್ಶನ ನಡೆಸಿ ಈ ಪದವಿ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿರಿಯ ನ್ಯಾಯವಾದಿ ಹುದ್ದೆಗೇರಿದವರ ಪಟ್ಟಿ:

1. ಗೌರವ್ ಅಗರ್‌ವಾಲ್‌, ಅಡ್ವೊಕೇಟ್ ಆನ್ ರೆಕಾರ್ಡ್
2. ಶೋಭಾ ಗುಪ್ತಾ, ಅಡ್ವೊಕೇಟ್ ಆನ್ ರೆಕಾರ್ಡ್
3. ಸೈತೇಶ್ ಮುಖರ್ಜಿ, ವಕೀಲ
4. ಅಮಿತ್ ಆನಂದ್ ತಿವಾರಿ, ಅಡ್ವೊಕೇಟ್ ಆನ್ ರೆಕಾರ್ಡ್
5. ಸಾಕೇತ್ ಸಿಂಗ್, ವಕೀಲ
6. ಅಮರ್ ಪ್ರದೀಪ್‌ಭಾಯ್‌ ದವೆ (ಅಮರ್ ಪ್ರದೀಪ್ ದವೆ), ವಕೀಲ
7. ದೇವಶಿಶ್ ಭರೂಕಾ, ಅಡ್ವೊಕೇಟ್ ಆನ್ ರೆಕಾರ್ಡ್
8. ಸ್ವರೂಪಮಾ ಚತುರ್ವೇದಿ, ಅಡ್ವೊಕೇಟ್ ಆನ್ ರೆಕಾರ್ಡ್
9. ಡಾ.ಅಮನ್ ಮೋಹಿತ್ ಹಿಂಗೋರಾನಿ, ಅಡ್ವೊಕೇಟ್-ಆನ್-ರೆಕಾರ್ಡ್
10. ಅಭಿನವ್ ಮುಖರ್ಜಿ, ಅಡ್ವೊಕೇಟ್ ಆನ್ ರೆಕಾರ್ಡ್
11. ಸೌರಭ್ ಮಿಶ್ರಾ, ಅಡ್ವೊಕೇಟ್ ಆನ್ ರೆಕಾರ್ಡ್
12. ನಿಖಿಲ್ ಗೋಯೆಲ್, ಅಡ್ವೊಕೇಟ್-ಆನ್-ರೆಕಾರ್ಡ್
13. ಸುನಿಲ್ ಫರ್ನಾಂಡಿಸ್, ಅಡ್ವೊಕೇಟ್ ಆನ್ ರೆಕಾರ್ಡ್
14. ಸುಜಿತ್ ಕುಮಾರ್ ಘೋಷ್, ವಕೀಲ
15. ಶಿಖಿಲ್ ಶಿವ ಮಧು ಸೂರಿ, ವಕೀಲ
16. ಲಿಜ್ ಮ್ಯಾಥ್ಯೂ (ಆಂಥ್ರಾಪರ್), ಅಡ್ವೊಕೇಟ್-ಆನ್-ರೆಕಾರ್ಡ್
17. ಸಂಜಯ್ ಉಪಾಧ್ಯಾಯ, ವಕೀಲ
18. ಸುಧಾಂಶು ಶಶಿಕುಮಾರ್ ಚೌಧರಿ, ಅಡ್ವೊಕೇಟ್ ಆನ್ ರೆಕಾರ್ಡ್
19. ಕರುಣಾ ನಂದಿ, ವಕೀಲೆ
20. ಪ್ರತಾಪ್ ವೇಣುಗೋಪಾಲ್, ಅಡ್ವೊಕೇಟ್ ಆನ್ ರೆಕಾರ್ಡ್
21. ಗಗನ್ ಗುಪ್ತಾ, ಅಡ್ವೊಕೇಟ್-ಆನ್-ರೆಕಾರ್ಡ್
22. ರಘೇಂತ್ ಬಿ (ರಘೇಂತ್ ಬಸಂತ್), ವಕೀಲ
23. ತಪೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಆನ್ ರೆಕಾರ್ಡ್
24. ನಿಶಾ ಬಾಗ್ಚಿ, ವಕೀಲೆ
25. ರವೂಫ್ ರಹೀಮ್, ಅಡ್ವೊಕೇಟ್ ಆನ್ ರೆಕಾರ್ಡ್
26. ಪಿ ಬಿ ಸುರೇಶ್, ಅಡ್ವೊಕೇಟ್ ಆನ್ ರೆಕಾರ್ಡ್
27. ಉತ್ತರಾ ಬಬ್ಬರ್, ಅಡ್ವೊಕೇಟ್ ಆನ್ ರೆಕಾರ್ಡ್
28. ಡಾ. ಜೋಸೆಫ್ ಅರಿಸ್ಟಾಟಲ್ ಎಸ್, ಅಡ್ವೊಕೇಟ್-ಆನ್-ರೆಕಾರ್ಡ್
29. ಶ್ರೀಧರ್ ಪೋತರಾಜು, ಅಡ್ವೊಕೇಟ್ ಆನ್ ರೆಕಾರ್ಡ್
30. ಹರಿಪ್ರಿಯಾ ಪದ್ಮನಾಭನ್, ವಕೀಲೆ
31. ಡಾ.ಕೆ ಬಿ ಸೌಂದರ್ ರಾಜನ್, ಅಡ್ವೊಕೇಟ್ ಆನ್ ರೆಕಾರ್ಡ್
32. ಜಿ.ಸಾಯಿಕುಮಾರ್, ವಕೀಲ
33. ಆನಂದ್ ಸಂಜಯ್ ಎಂ ನೂಲಿ, ವಕೀಲ
34. ಸೆಂಥಿಲ್ ಜಗದೀಶ್ (ಸೆಂಥಿಲ್ ಜೆ), ಅಡ್ವೊಕೇಟ್ ಆನ್ ರೆಕಾರ್ಡ್
35. ದೀಪೇಂದ್ರ ನಾರಾಯಣ್ ರೇ, ವಕೀಲ
36. ಮೊಹಮ್ಮದ್ ಶೋಯೆಬ್ ಆಲಂ, ಅಡ್ವೊಕೇಟ್ ಆನ್ ರೆಕಾರ್ಡ್
37. ಪಿಜುಶ್ ಕಾಂತಿ ರಾಯ್, ವಕೀಲರು
38. ಅರ್ಚನಾ ಪಾಠಕ್ ದವೆ, ಅಡ್ವೊಕೇಟ್-ಆನ್-ರೆಕಾರ್ಡ್
39. ಎನ್ ಎಸ್ ನಪ್ಪಿನಾಯಿ, ವಕೀಲ
40. ಅನಿಲ್ ಕೌಶಿಕ್, ವಕೀಲ
41. ಎಸ್ ಜನನಿ, ಅಡ್ವೊಕೇಟ್ ಆನ್ ರೆಕಾರ್ಡ್
42. ನರೇಶ್ ಕೌಶಿಕ್, ವಕೀಲ
43. ಆನಂದ ಪದ್ಮನಾಭನ್, ವಕೀಲ
44. ಡಾ. ಜೋಸ್ ಪೊರತೂರ್, ವಕೀಲ
45. ಉದಯ್ ಗುಪ್ತಾ, ವಕೀಲ
46. ಶ್ರೀಧರ್ ಯಶವಂತ್ ಚಿತಾಲೆ, ವಕೀಲ
47. ಅನಂತ್ ವಿಜಯ್ ಪಲ್ಲಿ, ವಕೀಲ
48. ರೂಪೇಶ್ ಕುಮಾರ್, ಅಡ್ವೊಕೇಟ್ ಆನ್ ರೆಕಾರ್ಡ್
49. ಸಂಜಯ್ ವಸಂತರಾವ್ ಖಾರ್ಡೆ, ವಕೀಲ
50. ವಿ ಪ್ರಭಾಕರ್, ವಕೀಲ
51. ಅಭಿಜಿತ್ ಸಿನ್ಹಾ, ವಕೀಲ
52. ಅರವಿಂದ್ ಕುಮಾರ್ ಶರ್ಮಾ, ವಕೀಲ
53. ಶೈಲೇಶ್ ಮಡಿಯಾಳ್, ಅಡ್ವೊಕೇಟ್ ಆನ್ ರೆಕಾರ್ಡ್
54. ಶಿರಿನ್ ಖಜುರಿಯಾ, ಅಡ್ವೊಕೇಟ್-ಆನ್-ರೆಕಾರ್ಡ್
55. ರಾಘವೇಂದ್ರ ಎಸ್ ಶ್ರೀವತ್ಸ, ಅಡ್ವೊಕೇಟ್ ಆನ್ ರೆಕಾರ್ಡ್
56. ಅರ್ಧೇಂದುಮೌಳಿ ಕುಮಾರ್ ಪ್ರಸಾದ್, ಅಡ್ವೊಕೇಟ್ ಆನ್ ರೆಕಾರ್ಡ್

ಹಿರಿಯ ವಕೀಲರ ಪದವಿಗೆ ಆಯ್ಕೆ ಮಾಡುವಾಗ ಉದಾರ ನೀತಿ ಅಳವಡಿಸಿಕೊಳ್ಳುವಂತೆ ಸಿಜೆಐ ಹಾಗೂ ಉಳಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ ಒತ್ತಾಯಿಸಿತ್ತು. ಕೋವಿಡ್‌ ಕಾರಣಕ್ಕೆ ನ್ಯಾಯಾಂಗ ಎದುರಿಸಿದ ಸವಾಲಿನಿಂದಾಗಿ ಕಳೆದ ಎಂಟು ವರ್ಷಗಳಲ್ಲಿ ಒಮ್ಮೆ ಮಾತ್ರ ಈ ಪದವಿ ನೀಡಲಾಗಿದೆ ಎಂದು ಸಂಘ ಒತ್ತಿ ಹೇಳಿತ್ತು.

ಹದಿನೆಂಟು ವಕೀಲರಿಗೆ 2021ರ ಡಿಸೆಂಬರ್‌ನಲ್ಲಿ ಹಿರಿಯ ನ್ಯಾಯವಾದಿ ಪದವಿ ನೀಡಲಾಗಿತ್ತು. ಮೇ 2022 ಮತ್ತು ಅಕ್ಟೋಬರ್ 2023ರಲ್ಲಿ, ತಲ್ವಂತ್ ಸಿಂಗ್, ಡಾ. ಎಸ್ ಮುರಳೀಧರ್ ಮತ್ತು ಪಿ ಎನ್ ಪ್ರಕಾಶ್ ಸೇರಿದಂತೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ಈ ಪದವಿ ನೀಡಿತ್ತು.

ಇದನ್ನೂ ಓದಿ: ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...