Homeಮುಖಪುಟ11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹನ್ನೊಂದು ಮಂದಿ ವಕೀಲೆಯರು ಸೇರಿದಂತೆ 56 ವಕೀಲರಿಗೆ ಹಿರಿಯ ನ್ಯಾಯವಾದಿಗಳಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಪದೋನ್ನತಿ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ 200ಕ್ಕೂ ಹೆಚ್ಚು ಅರ್ಜಿದಾರರ ಸಂದರ್ಶನ ನಡೆಸಿ ಈ ಪದವಿ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿರಿಯ ನ್ಯಾಯವಾದಿ ಹುದ್ದೆಗೇರಿದವರ ಪಟ್ಟಿ:

1. ಗೌರವ್ ಅಗರ್‌ವಾಲ್‌, ಅಡ್ವೊಕೇಟ್ ಆನ್ ರೆಕಾರ್ಡ್
2. ಶೋಭಾ ಗುಪ್ತಾ, ಅಡ್ವೊಕೇಟ್ ಆನ್ ರೆಕಾರ್ಡ್
3. ಸೈತೇಶ್ ಮುಖರ್ಜಿ, ವಕೀಲ
4. ಅಮಿತ್ ಆನಂದ್ ತಿವಾರಿ, ಅಡ್ವೊಕೇಟ್ ಆನ್ ರೆಕಾರ್ಡ್
5. ಸಾಕೇತ್ ಸಿಂಗ್, ವಕೀಲ
6. ಅಮರ್ ಪ್ರದೀಪ್‌ಭಾಯ್‌ ದವೆ (ಅಮರ್ ಪ್ರದೀಪ್ ದವೆ), ವಕೀಲ
7. ದೇವಶಿಶ್ ಭರೂಕಾ, ಅಡ್ವೊಕೇಟ್ ಆನ್ ರೆಕಾರ್ಡ್
8. ಸ್ವರೂಪಮಾ ಚತುರ್ವೇದಿ, ಅಡ್ವೊಕೇಟ್ ಆನ್ ರೆಕಾರ್ಡ್
9. ಡಾ.ಅಮನ್ ಮೋಹಿತ್ ಹಿಂಗೋರಾನಿ, ಅಡ್ವೊಕೇಟ್-ಆನ್-ರೆಕಾರ್ಡ್
10. ಅಭಿನವ್ ಮುಖರ್ಜಿ, ಅಡ್ವೊಕೇಟ್ ಆನ್ ರೆಕಾರ್ಡ್
11. ಸೌರಭ್ ಮಿಶ್ರಾ, ಅಡ್ವೊಕೇಟ್ ಆನ್ ರೆಕಾರ್ಡ್
12. ನಿಖಿಲ್ ಗೋಯೆಲ್, ಅಡ್ವೊಕೇಟ್-ಆನ್-ರೆಕಾರ್ಡ್
13. ಸುನಿಲ್ ಫರ್ನಾಂಡಿಸ್, ಅಡ್ವೊಕೇಟ್ ಆನ್ ರೆಕಾರ್ಡ್
14. ಸುಜಿತ್ ಕುಮಾರ್ ಘೋಷ್, ವಕೀಲ
15. ಶಿಖಿಲ್ ಶಿವ ಮಧು ಸೂರಿ, ವಕೀಲ
16. ಲಿಜ್ ಮ್ಯಾಥ್ಯೂ (ಆಂಥ್ರಾಪರ್), ಅಡ್ವೊಕೇಟ್-ಆನ್-ರೆಕಾರ್ಡ್
17. ಸಂಜಯ್ ಉಪಾಧ್ಯಾಯ, ವಕೀಲ
18. ಸುಧಾಂಶು ಶಶಿಕುಮಾರ್ ಚೌಧರಿ, ಅಡ್ವೊಕೇಟ್ ಆನ್ ರೆಕಾರ್ಡ್
19. ಕರುಣಾ ನಂದಿ, ವಕೀಲೆ
20. ಪ್ರತಾಪ್ ವೇಣುಗೋಪಾಲ್, ಅಡ್ವೊಕೇಟ್ ಆನ್ ರೆಕಾರ್ಡ್
21. ಗಗನ್ ಗುಪ್ತಾ, ಅಡ್ವೊಕೇಟ್-ಆನ್-ರೆಕಾರ್ಡ್
22. ರಘೇಂತ್ ಬಿ (ರಘೇಂತ್ ಬಸಂತ್), ವಕೀಲ
23. ತಪೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಆನ್ ರೆಕಾರ್ಡ್
24. ನಿಶಾ ಬಾಗ್ಚಿ, ವಕೀಲೆ
25. ರವೂಫ್ ರಹೀಮ್, ಅಡ್ವೊಕೇಟ್ ಆನ್ ರೆಕಾರ್ಡ್
26. ಪಿ ಬಿ ಸುರೇಶ್, ಅಡ್ವೊಕೇಟ್ ಆನ್ ರೆಕಾರ್ಡ್
27. ಉತ್ತರಾ ಬಬ್ಬರ್, ಅಡ್ವೊಕೇಟ್ ಆನ್ ರೆಕಾರ್ಡ್
28. ಡಾ. ಜೋಸೆಫ್ ಅರಿಸ್ಟಾಟಲ್ ಎಸ್, ಅಡ್ವೊಕೇಟ್-ಆನ್-ರೆಕಾರ್ಡ್
29. ಶ್ರೀಧರ್ ಪೋತರಾಜು, ಅಡ್ವೊಕೇಟ್ ಆನ್ ರೆಕಾರ್ಡ್
30. ಹರಿಪ್ರಿಯಾ ಪದ್ಮನಾಭನ್, ವಕೀಲೆ
31. ಡಾ.ಕೆ ಬಿ ಸೌಂದರ್ ರಾಜನ್, ಅಡ್ವೊಕೇಟ್ ಆನ್ ರೆಕಾರ್ಡ್
32. ಜಿ.ಸಾಯಿಕುಮಾರ್, ವಕೀಲ
33. ಆನಂದ್ ಸಂಜಯ್ ಎಂ ನೂಲಿ, ವಕೀಲ
34. ಸೆಂಥಿಲ್ ಜಗದೀಶ್ (ಸೆಂಥಿಲ್ ಜೆ), ಅಡ್ವೊಕೇಟ್ ಆನ್ ರೆಕಾರ್ಡ್
35. ದೀಪೇಂದ್ರ ನಾರಾಯಣ್ ರೇ, ವಕೀಲ
36. ಮೊಹಮ್ಮದ್ ಶೋಯೆಬ್ ಆಲಂ, ಅಡ್ವೊಕೇಟ್ ಆನ್ ರೆಕಾರ್ಡ್
37. ಪಿಜುಶ್ ಕಾಂತಿ ರಾಯ್, ವಕೀಲರು
38. ಅರ್ಚನಾ ಪಾಠಕ್ ದವೆ, ಅಡ್ವೊಕೇಟ್-ಆನ್-ರೆಕಾರ್ಡ್
39. ಎನ್ ಎಸ್ ನಪ್ಪಿನಾಯಿ, ವಕೀಲ
40. ಅನಿಲ್ ಕೌಶಿಕ್, ವಕೀಲ
41. ಎಸ್ ಜನನಿ, ಅಡ್ವೊಕೇಟ್ ಆನ್ ರೆಕಾರ್ಡ್
42. ನರೇಶ್ ಕೌಶಿಕ್, ವಕೀಲ
43. ಆನಂದ ಪದ್ಮನಾಭನ್, ವಕೀಲ
44. ಡಾ. ಜೋಸ್ ಪೊರತೂರ್, ವಕೀಲ
45. ಉದಯ್ ಗುಪ್ತಾ, ವಕೀಲ
46. ಶ್ರೀಧರ್ ಯಶವಂತ್ ಚಿತಾಲೆ, ವಕೀಲ
47. ಅನಂತ್ ವಿಜಯ್ ಪಲ್ಲಿ, ವಕೀಲ
48. ರೂಪೇಶ್ ಕುಮಾರ್, ಅಡ್ವೊಕೇಟ್ ಆನ್ ರೆಕಾರ್ಡ್
49. ಸಂಜಯ್ ವಸಂತರಾವ್ ಖಾರ್ಡೆ, ವಕೀಲ
50. ವಿ ಪ್ರಭಾಕರ್, ವಕೀಲ
51. ಅಭಿಜಿತ್ ಸಿನ್ಹಾ, ವಕೀಲ
52. ಅರವಿಂದ್ ಕುಮಾರ್ ಶರ್ಮಾ, ವಕೀಲ
53. ಶೈಲೇಶ್ ಮಡಿಯಾಳ್, ಅಡ್ವೊಕೇಟ್ ಆನ್ ರೆಕಾರ್ಡ್
54. ಶಿರಿನ್ ಖಜುರಿಯಾ, ಅಡ್ವೊಕೇಟ್-ಆನ್-ರೆಕಾರ್ಡ್
55. ರಾಘವೇಂದ್ರ ಎಸ್ ಶ್ರೀವತ್ಸ, ಅಡ್ವೊಕೇಟ್ ಆನ್ ರೆಕಾರ್ಡ್
56. ಅರ್ಧೇಂದುಮೌಳಿ ಕುಮಾರ್ ಪ್ರಸಾದ್, ಅಡ್ವೊಕೇಟ್ ಆನ್ ರೆಕಾರ್ಡ್

ಹಿರಿಯ ವಕೀಲರ ಪದವಿಗೆ ಆಯ್ಕೆ ಮಾಡುವಾಗ ಉದಾರ ನೀತಿ ಅಳವಡಿಸಿಕೊಳ್ಳುವಂತೆ ಸಿಜೆಐ ಹಾಗೂ ಉಳಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ ಒತ್ತಾಯಿಸಿತ್ತು. ಕೋವಿಡ್‌ ಕಾರಣಕ್ಕೆ ನ್ಯಾಯಾಂಗ ಎದುರಿಸಿದ ಸವಾಲಿನಿಂದಾಗಿ ಕಳೆದ ಎಂಟು ವರ್ಷಗಳಲ್ಲಿ ಒಮ್ಮೆ ಮಾತ್ರ ಈ ಪದವಿ ನೀಡಲಾಗಿದೆ ಎಂದು ಸಂಘ ಒತ್ತಿ ಹೇಳಿತ್ತು.

ಹದಿನೆಂಟು ವಕೀಲರಿಗೆ 2021ರ ಡಿಸೆಂಬರ್‌ನಲ್ಲಿ ಹಿರಿಯ ನ್ಯಾಯವಾದಿ ಪದವಿ ನೀಡಲಾಗಿತ್ತು. ಮೇ 2022 ಮತ್ತು ಅಕ್ಟೋಬರ್ 2023ರಲ್ಲಿ, ತಲ್ವಂತ್ ಸಿಂಗ್, ಡಾ. ಎಸ್ ಮುರಳೀಧರ್ ಮತ್ತು ಪಿ ಎನ್ ಪ್ರಕಾಶ್ ಸೇರಿದಂತೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ಈ ಪದವಿ ನೀಡಿತ್ತು.

ಇದನ್ನೂ ಓದಿ: ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...