Homeಮುಖಪುಟ11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹನ್ನೊಂದು ಮಂದಿ ವಕೀಲೆಯರು ಸೇರಿದಂತೆ 56 ವಕೀಲರಿಗೆ ಹಿರಿಯ ನ್ಯಾಯವಾದಿಗಳಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಪದೋನ್ನತಿ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ 200ಕ್ಕೂ ಹೆಚ್ಚು ಅರ್ಜಿದಾರರ ಸಂದರ್ಶನ ನಡೆಸಿ ಈ ಪದವಿ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿರಿಯ ನ್ಯಾಯವಾದಿ ಹುದ್ದೆಗೇರಿದವರ ಪಟ್ಟಿ:

1. ಗೌರವ್ ಅಗರ್‌ವಾಲ್‌, ಅಡ್ವೊಕೇಟ್ ಆನ್ ರೆಕಾರ್ಡ್
2. ಶೋಭಾ ಗುಪ್ತಾ, ಅಡ್ವೊಕೇಟ್ ಆನ್ ರೆಕಾರ್ಡ್
3. ಸೈತೇಶ್ ಮುಖರ್ಜಿ, ವಕೀಲ
4. ಅಮಿತ್ ಆನಂದ್ ತಿವಾರಿ, ಅಡ್ವೊಕೇಟ್ ಆನ್ ರೆಕಾರ್ಡ್
5. ಸಾಕೇತ್ ಸಿಂಗ್, ವಕೀಲ
6. ಅಮರ್ ಪ್ರದೀಪ್‌ಭಾಯ್‌ ದವೆ (ಅಮರ್ ಪ್ರದೀಪ್ ದವೆ), ವಕೀಲ
7. ದೇವಶಿಶ್ ಭರೂಕಾ, ಅಡ್ವೊಕೇಟ್ ಆನ್ ರೆಕಾರ್ಡ್
8. ಸ್ವರೂಪಮಾ ಚತುರ್ವೇದಿ, ಅಡ್ವೊಕೇಟ್ ಆನ್ ರೆಕಾರ್ಡ್
9. ಡಾ.ಅಮನ್ ಮೋಹಿತ್ ಹಿಂಗೋರಾನಿ, ಅಡ್ವೊಕೇಟ್-ಆನ್-ರೆಕಾರ್ಡ್
10. ಅಭಿನವ್ ಮುಖರ್ಜಿ, ಅಡ್ವೊಕೇಟ್ ಆನ್ ರೆಕಾರ್ಡ್
11. ಸೌರಭ್ ಮಿಶ್ರಾ, ಅಡ್ವೊಕೇಟ್ ಆನ್ ರೆಕಾರ್ಡ್
12. ನಿಖಿಲ್ ಗೋಯೆಲ್, ಅಡ್ವೊಕೇಟ್-ಆನ್-ರೆಕಾರ್ಡ್
13. ಸುನಿಲ್ ಫರ್ನಾಂಡಿಸ್, ಅಡ್ವೊಕೇಟ್ ಆನ್ ರೆಕಾರ್ಡ್
14. ಸುಜಿತ್ ಕುಮಾರ್ ಘೋಷ್, ವಕೀಲ
15. ಶಿಖಿಲ್ ಶಿವ ಮಧು ಸೂರಿ, ವಕೀಲ
16. ಲಿಜ್ ಮ್ಯಾಥ್ಯೂ (ಆಂಥ್ರಾಪರ್), ಅಡ್ವೊಕೇಟ್-ಆನ್-ರೆಕಾರ್ಡ್
17. ಸಂಜಯ್ ಉಪಾಧ್ಯಾಯ, ವಕೀಲ
18. ಸುಧಾಂಶು ಶಶಿಕುಮಾರ್ ಚೌಧರಿ, ಅಡ್ವೊಕೇಟ್ ಆನ್ ರೆಕಾರ್ಡ್
19. ಕರುಣಾ ನಂದಿ, ವಕೀಲೆ
20. ಪ್ರತಾಪ್ ವೇಣುಗೋಪಾಲ್, ಅಡ್ವೊಕೇಟ್ ಆನ್ ರೆಕಾರ್ಡ್
21. ಗಗನ್ ಗುಪ್ತಾ, ಅಡ್ವೊಕೇಟ್-ಆನ್-ರೆಕಾರ್ಡ್
22. ರಘೇಂತ್ ಬಿ (ರಘೇಂತ್ ಬಸಂತ್), ವಕೀಲ
23. ತಪೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಆನ್ ರೆಕಾರ್ಡ್
24. ನಿಶಾ ಬಾಗ್ಚಿ, ವಕೀಲೆ
25. ರವೂಫ್ ರಹೀಮ್, ಅಡ್ವೊಕೇಟ್ ಆನ್ ರೆಕಾರ್ಡ್
26. ಪಿ ಬಿ ಸುರೇಶ್, ಅಡ್ವೊಕೇಟ್ ಆನ್ ರೆಕಾರ್ಡ್
27. ಉತ್ತರಾ ಬಬ್ಬರ್, ಅಡ್ವೊಕೇಟ್ ಆನ್ ರೆಕಾರ್ಡ್
28. ಡಾ. ಜೋಸೆಫ್ ಅರಿಸ್ಟಾಟಲ್ ಎಸ್, ಅಡ್ವೊಕೇಟ್-ಆನ್-ರೆಕಾರ್ಡ್
29. ಶ್ರೀಧರ್ ಪೋತರಾಜು, ಅಡ್ವೊಕೇಟ್ ಆನ್ ರೆಕಾರ್ಡ್
30. ಹರಿಪ್ರಿಯಾ ಪದ್ಮನಾಭನ್, ವಕೀಲೆ
31. ಡಾ.ಕೆ ಬಿ ಸೌಂದರ್ ರಾಜನ್, ಅಡ್ವೊಕೇಟ್ ಆನ್ ರೆಕಾರ್ಡ್
32. ಜಿ.ಸಾಯಿಕುಮಾರ್, ವಕೀಲ
33. ಆನಂದ್ ಸಂಜಯ್ ಎಂ ನೂಲಿ, ವಕೀಲ
34. ಸೆಂಥಿಲ್ ಜಗದೀಶ್ (ಸೆಂಥಿಲ್ ಜೆ), ಅಡ್ವೊಕೇಟ್ ಆನ್ ರೆಕಾರ್ಡ್
35. ದೀಪೇಂದ್ರ ನಾರಾಯಣ್ ರೇ, ವಕೀಲ
36. ಮೊಹಮ್ಮದ್ ಶೋಯೆಬ್ ಆಲಂ, ಅಡ್ವೊಕೇಟ್ ಆನ್ ರೆಕಾರ್ಡ್
37. ಪಿಜುಶ್ ಕಾಂತಿ ರಾಯ್, ವಕೀಲರು
38. ಅರ್ಚನಾ ಪಾಠಕ್ ದವೆ, ಅಡ್ವೊಕೇಟ್-ಆನ್-ರೆಕಾರ್ಡ್
39. ಎನ್ ಎಸ್ ನಪ್ಪಿನಾಯಿ, ವಕೀಲ
40. ಅನಿಲ್ ಕೌಶಿಕ್, ವಕೀಲ
41. ಎಸ್ ಜನನಿ, ಅಡ್ವೊಕೇಟ್ ಆನ್ ರೆಕಾರ್ಡ್
42. ನರೇಶ್ ಕೌಶಿಕ್, ವಕೀಲ
43. ಆನಂದ ಪದ್ಮನಾಭನ್, ವಕೀಲ
44. ಡಾ. ಜೋಸ್ ಪೊರತೂರ್, ವಕೀಲ
45. ಉದಯ್ ಗುಪ್ತಾ, ವಕೀಲ
46. ಶ್ರೀಧರ್ ಯಶವಂತ್ ಚಿತಾಲೆ, ವಕೀಲ
47. ಅನಂತ್ ವಿಜಯ್ ಪಲ್ಲಿ, ವಕೀಲ
48. ರೂಪೇಶ್ ಕುಮಾರ್, ಅಡ್ವೊಕೇಟ್ ಆನ್ ರೆಕಾರ್ಡ್
49. ಸಂಜಯ್ ವಸಂತರಾವ್ ಖಾರ್ಡೆ, ವಕೀಲ
50. ವಿ ಪ್ರಭಾಕರ್, ವಕೀಲ
51. ಅಭಿಜಿತ್ ಸಿನ್ಹಾ, ವಕೀಲ
52. ಅರವಿಂದ್ ಕುಮಾರ್ ಶರ್ಮಾ, ವಕೀಲ
53. ಶೈಲೇಶ್ ಮಡಿಯಾಳ್, ಅಡ್ವೊಕೇಟ್ ಆನ್ ರೆಕಾರ್ಡ್
54. ಶಿರಿನ್ ಖಜುರಿಯಾ, ಅಡ್ವೊಕೇಟ್-ಆನ್-ರೆಕಾರ್ಡ್
55. ರಾಘವೇಂದ್ರ ಎಸ್ ಶ್ರೀವತ್ಸ, ಅಡ್ವೊಕೇಟ್ ಆನ್ ರೆಕಾರ್ಡ್
56. ಅರ್ಧೇಂದುಮೌಳಿ ಕುಮಾರ್ ಪ್ರಸಾದ್, ಅಡ್ವೊಕೇಟ್ ಆನ್ ರೆಕಾರ್ಡ್

ಹಿರಿಯ ವಕೀಲರ ಪದವಿಗೆ ಆಯ್ಕೆ ಮಾಡುವಾಗ ಉದಾರ ನೀತಿ ಅಳವಡಿಸಿಕೊಳ್ಳುವಂತೆ ಸಿಜೆಐ ಹಾಗೂ ಉಳಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ ಒತ್ತಾಯಿಸಿತ್ತು. ಕೋವಿಡ್‌ ಕಾರಣಕ್ಕೆ ನ್ಯಾಯಾಂಗ ಎದುರಿಸಿದ ಸವಾಲಿನಿಂದಾಗಿ ಕಳೆದ ಎಂಟು ವರ್ಷಗಳಲ್ಲಿ ಒಮ್ಮೆ ಮಾತ್ರ ಈ ಪದವಿ ನೀಡಲಾಗಿದೆ ಎಂದು ಸಂಘ ಒತ್ತಿ ಹೇಳಿತ್ತು.

ಹದಿನೆಂಟು ವಕೀಲರಿಗೆ 2021ರ ಡಿಸೆಂಬರ್‌ನಲ್ಲಿ ಹಿರಿಯ ನ್ಯಾಯವಾದಿ ಪದವಿ ನೀಡಲಾಗಿತ್ತು. ಮೇ 2022 ಮತ್ತು ಅಕ್ಟೋಬರ್ 2023ರಲ್ಲಿ, ತಲ್ವಂತ್ ಸಿಂಗ್, ಡಾ. ಎಸ್ ಮುರಳೀಧರ್ ಮತ್ತು ಪಿ ಎನ್ ಪ್ರಕಾಶ್ ಸೇರಿದಂತೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ಈ ಪದವಿ ನೀಡಿತ್ತು.

ಇದನ್ನೂ ಓದಿ: ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...

ಸರ್ವಪಕ್ಷ ಸಭೆ: TMC ಬಂಡಾಯ ಸಂಸದರಿಗೆ ಸ್ಪೆಷಲ್ ಸೀಟು, INDIA ಮೈತ್ರಿಕೂಟದ ಸಂಸದರು ವಾಕೌಟ್

ಸಂಸತ್ತಿನ ಮುಂಗಾರು ಅಧಿವೇಶನ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ರವಿವಾರ ನಡೆದ ಸರ್ವಪಕ್ಷಗಳ ಸಭೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ತೃಣಮೂಲ ಕಾಂಗ್ರೆಸ್ (TMC) ಪಕ್ಷದಿಂದ ಬಂಡಾಯವೆದ್ದ ಸಂಸದರಿಗೆ ಕೇಂದ್ರ ಸರ್ಕಾರವು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಹಾದಿ ತಪ್ಪಿಸಲು BJP ಪಿತೂರಿ: ಸಿಜೆಪಿ ಗಂಭೀರ ಆರೋಪ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪರೀಕ್ಷಾ ಹಗರಣದ ವಿರುದ್ಧ ಜಂತರ್ ಮಂತರ್‌ನಲ್ಲಿ ಸೋನಮ್ ವಾಂಗ್ಚುಕ್ ಹಾಗೂ ಕಾಕ್ರೋಚ್ ಜನತಾ ಪಾರ್ಟಿ (CJP) ಯುವಜನರು ನಡೆಸುತ್ತಿರುವ ಹೋರಾಟದ ಮೈದಾನದಿಂದ ಆತಂಕಕಾರಿ ವರದಿಗಳು...