Homeಮುಖಪುಟ11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹನ್ನೊಂದು ಮಂದಿ ವಕೀಲೆಯರು ಸೇರಿದಂತೆ 56 ವಕೀಲರಿಗೆ ಹಿರಿಯ ನ್ಯಾಯವಾದಿಗಳಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಪದೋನ್ನತಿ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ 200ಕ್ಕೂ ಹೆಚ್ಚು ಅರ್ಜಿದಾರರ ಸಂದರ್ಶನ ನಡೆಸಿ ಈ ಪದವಿ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿರಿಯ ನ್ಯಾಯವಾದಿ ಹುದ್ದೆಗೇರಿದವರ ಪಟ್ಟಿ:

1. ಗೌರವ್ ಅಗರ್‌ವಾಲ್‌, ಅಡ್ವೊಕೇಟ್ ಆನ್ ರೆಕಾರ್ಡ್
2. ಶೋಭಾ ಗುಪ್ತಾ, ಅಡ್ವೊಕೇಟ್ ಆನ್ ರೆಕಾರ್ಡ್
3. ಸೈತೇಶ್ ಮುಖರ್ಜಿ, ವಕೀಲ
4. ಅಮಿತ್ ಆನಂದ್ ತಿವಾರಿ, ಅಡ್ವೊಕೇಟ್ ಆನ್ ರೆಕಾರ್ಡ್
5. ಸಾಕೇತ್ ಸಿಂಗ್, ವಕೀಲ
6. ಅಮರ್ ಪ್ರದೀಪ್‌ಭಾಯ್‌ ದವೆ (ಅಮರ್ ಪ್ರದೀಪ್ ದವೆ), ವಕೀಲ
7. ದೇವಶಿಶ್ ಭರೂಕಾ, ಅಡ್ವೊಕೇಟ್ ಆನ್ ರೆಕಾರ್ಡ್
8. ಸ್ವರೂಪಮಾ ಚತುರ್ವೇದಿ, ಅಡ್ವೊಕೇಟ್ ಆನ್ ರೆಕಾರ್ಡ್
9. ಡಾ.ಅಮನ್ ಮೋಹಿತ್ ಹಿಂಗೋರಾನಿ, ಅಡ್ವೊಕೇಟ್-ಆನ್-ರೆಕಾರ್ಡ್
10. ಅಭಿನವ್ ಮುಖರ್ಜಿ, ಅಡ್ವೊಕೇಟ್ ಆನ್ ರೆಕಾರ್ಡ್
11. ಸೌರಭ್ ಮಿಶ್ರಾ, ಅಡ್ವೊಕೇಟ್ ಆನ್ ರೆಕಾರ್ಡ್
12. ನಿಖಿಲ್ ಗೋಯೆಲ್, ಅಡ್ವೊಕೇಟ್-ಆನ್-ರೆಕಾರ್ಡ್
13. ಸುನಿಲ್ ಫರ್ನಾಂಡಿಸ್, ಅಡ್ವೊಕೇಟ್ ಆನ್ ರೆಕಾರ್ಡ್
14. ಸುಜಿತ್ ಕುಮಾರ್ ಘೋಷ್, ವಕೀಲ
15. ಶಿಖಿಲ್ ಶಿವ ಮಧು ಸೂರಿ, ವಕೀಲ
16. ಲಿಜ್ ಮ್ಯಾಥ್ಯೂ (ಆಂಥ್ರಾಪರ್), ಅಡ್ವೊಕೇಟ್-ಆನ್-ರೆಕಾರ್ಡ್
17. ಸಂಜಯ್ ಉಪಾಧ್ಯಾಯ, ವಕೀಲ
18. ಸುಧಾಂಶು ಶಶಿಕುಮಾರ್ ಚೌಧರಿ, ಅಡ್ವೊಕೇಟ್ ಆನ್ ರೆಕಾರ್ಡ್
19. ಕರುಣಾ ನಂದಿ, ವಕೀಲೆ
20. ಪ್ರತಾಪ್ ವೇಣುಗೋಪಾಲ್, ಅಡ್ವೊಕೇಟ್ ಆನ್ ರೆಕಾರ್ಡ್
21. ಗಗನ್ ಗುಪ್ತಾ, ಅಡ್ವೊಕೇಟ್-ಆನ್-ರೆಕಾರ್ಡ್
22. ರಘೇಂತ್ ಬಿ (ರಘೇಂತ್ ಬಸಂತ್), ವಕೀಲ
23. ತಪೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಆನ್ ರೆಕಾರ್ಡ್
24. ನಿಶಾ ಬಾಗ್ಚಿ, ವಕೀಲೆ
25. ರವೂಫ್ ರಹೀಮ್, ಅಡ್ವೊಕೇಟ್ ಆನ್ ರೆಕಾರ್ಡ್
26. ಪಿ ಬಿ ಸುರೇಶ್, ಅಡ್ವೊಕೇಟ್ ಆನ್ ರೆಕಾರ್ಡ್
27. ಉತ್ತರಾ ಬಬ್ಬರ್, ಅಡ್ವೊಕೇಟ್ ಆನ್ ರೆಕಾರ್ಡ್
28. ಡಾ. ಜೋಸೆಫ್ ಅರಿಸ್ಟಾಟಲ್ ಎಸ್, ಅಡ್ವೊಕೇಟ್-ಆನ್-ರೆಕಾರ್ಡ್
29. ಶ್ರೀಧರ್ ಪೋತರಾಜು, ಅಡ್ವೊಕೇಟ್ ಆನ್ ರೆಕಾರ್ಡ್
30. ಹರಿಪ್ರಿಯಾ ಪದ್ಮನಾಭನ್, ವಕೀಲೆ
31. ಡಾ.ಕೆ ಬಿ ಸೌಂದರ್ ರಾಜನ್, ಅಡ್ವೊಕೇಟ್ ಆನ್ ರೆಕಾರ್ಡ್
32. ಜಿ.ಸಾಯಿಕುಮಾರ್, ವಕೀಲ
33. ಆನಂದ್ ಸಂಜಯ್ ಎಂ ನೂಲಿ, ವಕೀಲ
34. ಸೆಂಥಿಲ್ ಜಗದೀಶ್ (ಸೆಂಥಿಲ್ ಜೆ), ಅಡ್ವೊಕೇಟ್ ಆನ್ ರೆಕಾರ್ಡ್
35. ದೀಪೇಂದ್ರ ನಾರಾಯಣ್ ರೇ, ವಕೀಲ
36. ಮೊಹಮ್ಮದ್ ಶೋಯೆಬ್ ಆಲಂ, ಅಡ್ವೊಕೇಟ್ ಆನ್ ರೆಕಾರ್ಡ್
37. ಪಿಜುಶ್ ಕಾಂತಿ ರಾಯ್, ವಕೀಲರು
38. ಅರ್ಚನಾ ಪಾಠಕ್ ದವೆ, ಅಡ್ವೊಕೇಟ್-ಆನ್-ರೆಕಾರ್ಡ್
39. ಎನ್ ಎಸ್ ನಪ್ಪಿನಾಯಿ, ವಕೀಲ
40. ಅನಿಲ್ ಕೌಶಿಕ್, ವಕೀಲ
41. ಎಸ್ ಜನನಿ, ಅಡ್ವೊಕೇಟ್ ಆನ್ ರೆಕಾರ್ಡ್
42. ನರೇಶ್ ಕೌಶಿಕ್, ವಕೀಲ
43. ಆನಂದ ಪದ್ಮನಾಭನ್, ವಕೀಲ
44. ಡಾ. ಜೋಸ್ ಪೊರತೂರ್, ವಕೀಲ
45. ಉದಯ್ ಗುಪ್ತಾ, ವಕೀಲ
46. ಶ್ರೀಧರ್ ಯಶವಂತ್ ಚಿತಾಲೆ, ವಕೀಲ
47. ಅನಂತ್ ವಿಜಯ್ ಪಲ್ಲಿ, ವಕೀಲ
48. ರೂಪೇಶ್ ಕುಮಾರ್, ಅಡ್ವೊಕೇಟ್ ಆನ್ ರೆಕಾರ್ಡ್
49. ಸಂಜಯ್ ವಸಂತರಾವ್ ಖಾರ್ಡೆ, ವಕೀಲ
50. ವಿ ಪ್ರಭಾಕರ್, ವಕೀಲ
51. ಅಭಿಜಿತ್ ಸಿನ್ಹಾ, ವಕೀಲ
52. ಅರವಿಂದ್ ಕುಮಾರ್ ಶರ್ಮಾ, ವಕೀಲ
53. ಶೈಲೇಶ್ ಮಡಿಯಾಳ್, ಅಡ್ವೊಕೇಟ್ ಆನ್ ರೆಕಾರ್ಡ್
54. ಶಿರಿನ್ ಖಜುರಿಯಾ, ಅಡ್ವೊಕೇಟ್-ಆನ್-ರೆಕಾರ್ಡ್
55. ರಾಘವೇಂದ್ರ ಎಸ್ ಶ್ರೀವತ್ಸ, ಅಡ್ವೊಕೇಟ್ ಆನ್ ರೆಕಾರ್ಡ್
56. ಅರ್ಧೇಂದುಮೌಳಿ ಕುಮಾರ್ ಪ್ರಸಾದ್, ಅಡ್ವೊಕೇಟ್ ಆನ್ ರೆಕಾರ್ಡ್

ಹಿರಿಯ ವಕೀಲರ ಪದವಿಗೆ ಆಯ್ಕೆ ಮಾಡುವಾಗ ಉದಾರ ನೀತಿ ಅಳವಡಿಸಿಕೊಳ್ಳುವಂತೆ ಸಿಜೆಐ ಹಾಗೂ ಉಳಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ ಒತ್ತಾಯಿಸಿತ್ತು. ಕೋವಿಡ್‌ ಕಾರಣಕ್ಕೆ ನ್ಯಾಯಾಂಗ ಎದುರಿಸಿದ ಸವಾಲಿನಿಂದಾಗಿ ಕಳೆದ ಎಂಟು ವರ್ಷಗಳಲ್ಲಿ ಒಮ್ಮೆ ಮಾತ್ರ ಈ ಪದವಿ ನೀಡಲಾಗಿದೆ ಎಂದು ಸಂಘ ಒತ್ತಿ ಹೇಳಿತ್ತು.

ಹದಿನೆಂಟು ವಕೀಲರಿಗೆ 2021ರ ಡಿಸೆಂಬರ್‌ನಲ್ಲಿ ಹಿರಿಯ ನ್ಯಾಯವಾದಿ ಪದವಿ ನೀಡಲಾಗಿತ್ತು. ಮೇ 2022 ಮತ್ತು ಅಕ್ಟೋಬರ್ 2023ರಲ್ಲಿ, ತಲ್ವಂತ್ ಸಿಂಗ್, ಡಾ. ಎಸ್ ಮುರಳೀಧರ್ ಮತ್ತು ಪಿ ಎನ್ ಪ್ರಕಾಶ್ ಸೇರಿದಂತೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ಈ ಪದವಿ ನೀಡಿತ್ತು.

ಇದನ್ನೂ ಓದಿ: ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...