Homeಮುಖಪುಟ11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

11 ಮಹಿಳೆಯರು ಸೇರಿ, 56 ವಕೀಲರನ್ನು ಹಿರಿಯ ನ್ಯಾಯವಾದಿಗಳಾಗಿ ನೇಮಿಸಿದ ಸುಪ್ರೀಂ ಕೋರ್ಟ್

- Advertisement -
- Advertisement -

ಹನ್ನೊಂದು ಮಂದಿ ವಕೀಲೆಯರು ಸೇರಿದಂತೆ 56 ವಕೀಲರಿಗೆ ಹಿರಿಯ ನ್ಯಾಯವಾದಿಗಳಾಗಿ ಸುಪ್ರೀಂ ಕೋರ್ಟ್‌ ಶುಕ್ರವಾರ ಪದೋನ್ನತಿ ನೀಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಸಮಿತಿ 200ಕ್ಕೂ ಹೆಚ್ಚು ಅರ್ಜಿದಾರರ ಸಂದರ್ಶನ ನಡೆಸಿ ಈ ಪದವಿ ನೀಡಿದೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಹಿರಿಯ ನ್ಯಾಯವಾದಿ ಹುದ್ದೆಗೇರಿದವರ ಪಟ್ಟಿ:

1. ಗೌರವ್ ಅಗರ್‌ವಾಲ್‌, ಅಡ್ವೊಕೇಟ್ ಆನ್ ರೆಕಾರ್ಡ್
2. ಶೋಭಾ ಗುಪ್ತಾ, ಅಡ್ವೊಕೇಟ್ ಆನ್ ರೆಕಾರ್ಡ್
3. ಸೈತೇಶ್ ಮುಖರ್ಜಿ, ವಕೀಲ
4. ಅಮಿತ್ ಆನಂದ್ ತಿವಾರಿ, ಅಡ್ವೊಕೇಟ್ ಆನ್ ರೆಕಾರ್ಡ್
5. ಸಾಕೇತ್ ಸಿಂಗ್, ವಕೀಲ
6. ಅಮರ್ ಪ್ರದೀಪ್‌ಭಾಯ್‌ ದವೆ (ಅಮರ್ ಪ್ರದೀಪ್ ದವೆ), ವಕೀಲ
7. ದೇವಶಿಶ್ ಭರೂಕಾ, ಅಡ್ವೊಕೇಟ್ ಆನ್ ರೆಕಾರ್ಡ್
8. ಸ್ವರೂಪಮಾ ಚತುರ್ವೇದಿ, ಅಡ್ವೊಕೇಟ್ ಆನ್ ರೆಕಾರ್ಡ್
9. ಡಾ.ಅಮನ್ ಮೋಹಿತ್ ಹಿಂಗೋರಾನಿ, ಅಡ್ವೊಕೇಟ್-ಆನ್-ರೆಕಾರ್ಡ್
10. ಅಭಿನವ್ ಮುಖರ್ಜಿ, ಅಡ್ವೊಕೇಟ್ ಆನ್ ರೆಕಾರ್ಡ್
11. ಸೌರಭ್ ಮಿಶ್ರಾ, ಅಡ್ವೊಕೇಟ್ ಆನ್ ರೆಕಾರ್ಡ್
12. ನಿಖಿಲ್ ಗೋಯೆಲ್, ಅಡ್ವೊಕೇಟ್-ಆನ್-ರೆಕಾರ್ಡ್
13. ಸುನಿಲ್ ಫರ್ನಾಂಡಿಸ್, ಅಡ್ವೊಕೇಟ್ ಆನ್ ರೆಕಾರ್ಡ್
14. ಸುಜಿತ್ ಕುಮಾರ್ ಘೋಷ್, ವಕೀಲ
15. ಶಿಖಿಲ್ ಶಿವ ಮಧು ಸೂರಿ, ವಕೀಲ
16. ಲಿಜ್ ಮ್ಯಾಥ್ಯೂ (ಆಂಥ್ರಾಪರ್), ಅಡ್ವೊಕೇಟ್-ಆನ್-ರೆಕಾರ್ಡ್
17. ಸಂಜಯ್ ಉಪಾಧ್ಯಾಯ, ವಕೀಲ
18. ಸುಧಾಂಶು ಶಶಿಕುಮಾರ್ ಚೌಧರಿ, ಅಡ್ವೊಕೇಟ್ ಆನ್ ರೆಕಾರ್ಡ್
19. ಕರುಣಾ ನಂದಿ, ವಕೀಲೆ
20. ಪ್ರತಾಪ್ ವೇಣುಗೋಪಾಲ್, ಅಡ್ವೊಕೇಟ್ ಆನ್ ರೆಕಾರ್ಡ್
21. ಗಗನ್ ಗುಪ್ತಾ, ಅಡ್ವೊಕೇಟ್-ಆನ್-ರೆಕಾರ್ಡ್
22. ರಘೇಂತ್ ಬಿ (ರಘೇಂತ್ ಬಸಂತ್), ವಕೀಲ
23. ತಪೇಶ್ ಕುಮಾರ್ ಸಿಂಗ್, ಅಡ್ವೊಕೇಟ್ ಆನ್ ರೆಕಾರ್ಡ್
24. ನಿಶಾ ಬಾಗ್ಚಿ, ವಕೀಲೆ
25. ರವೂಫ್ ರಹೀಮ್, ಅಡ್ವೊಕೇಟ್ ಆನ್ ರೆಕಾರ್ಡ್
26. ಪಿ ಬಿ ಸುರೇಶ್, ಅಡ್ವೊಕೇಟ್ ಆನ್ ರೆಕಾರ್ಡ್
27. ಉತ್ತರಾ ಬಬ್ಬರ್, ಅಡ್ವೊಕೇಟ್ ಆನ್ ರೆಕಾರ್ಡ್
28. ಡಾ. ಜೋಸೆಫ್ ಅರಿಸ್ಟಾಟಲ್ ಎಸ್, ಅಡ್ವೊಕೇಟ್-ಆನ್-ರೆಕಾರ್ಡ್
29. ಶ್ರೀಧರ್ ಪೋತರಾಜು, ಅಡ್ವೊಕೇಟ್ ಆನ್ ರೆಕಾರ್ಡ್
30. ಹರಿಪ್ರಿಯಾ ಪದ್ಮನಾಭನ್, ವಕೀಲೆ
31. ಡಾ.ಕೆ ಬಿ ಸೌಂದರ್ ರಾಜನ್, ಅಡ್ವೊಕೇಟ್ ಆನ್ ರೆಕಾರ್ಡ್
32. ಜಿ.ಸಾಯಿಕುಮಾರ್, ವಕೀಲ
33. ಆನಂದ್ ಸಂಜಯ್ ಎಂ ನೂಲಿ, ವಕೀಲ
34. ಸೆಂಥಿಲ್ ಜಗದೀಶ್ (ಸೆಂಥಿಲ್ ಜೆ), ಅಡ್ವೊಕೇಟ್ ಆನ್ ರೆಕಾರ್ಡ್
35. ದೀಪೇಂದ್ರ ನಾರಾಯಣ್ ರೇ, ವಕೀಲ
36. ಮೊಹಮ್ಮದ್ ಶೋಯೆಬ್ ಆಲಂ, ಅಡ್ವೊಕೇಟ್ ಆನ್ ರೆಕಾರ್ಡ್
37. ಪಿಜುಶ್ ಕಾಂತಿ ರಾಯ್, ವಕೀಲರು
38. ಅರ್ಚನಾ ಪಾಠಕ್ ದವೆ, ಅಡ್ವೊಕೇಟ್-ಆನ್-ರೆಕಾರ್ಡ್
39. ಎನ್ ಎಸ್ ನಪ್ಪಿನಾಯಿ, ವಕೀಲ
40. ಅನಿಲ್ ಕೌಶಿಕ್, ವಕೀಲ
41. ಎಸ್ ಜನನಿ, ಅಡ್ವೊಕೇಟ್ ಆನ್ ರೆಕಾರ್ಡ್
42. ನರೇಶ್ ಕೌಶಿಕ್, ವಕೀಲ
43. ಆನಂದ ಪದ್ಮನಾಭನ್, ವಕೀಲ
44. ಡಾ. ಜೋಸ್ ಪೊರತೂರ್, ವಕೀಲ
45. ಉದಯ್ ಗುಪ್ತಾ, ವಕೀಲ
46. ಶ್ರೀಧರ್ ಯಶವಂತ್ ಚಿತಾಲೆ, ವಕೀಲ
47. ಅನಂತ್ ವಿಜಯ್ ಪಲ್ಲಿ, ವಕೀಲ
48. ರೂಪೇಶ್ ಕುಮಾರ್, ಅಡ್ವೊಕೇಟ್ ಆನ್ ರೆಕಾರ್ಡ್
49. ಸಂಜಯ್ ವಸಂತರಾವ್ ಖಾರ್ಡೆ, ವಕೀಲ
50. ವಿ ಪ್ರಭಾಕರ್, ವಕೀಲ
51. ಅಭಿಜಿತ್ ಸಿನ್ಹಾ, ವಕೀಲ
52. ಅರವಿಂದ್ ಕುಮಾರ್ ಶರ್ಮಾ, ವಕೀಲ
53. ಶೈಲೇಶ್ ಮಡಿಯಾಳ್, ಅಡ್ವೊಕೇಟ್ ಆನ್ ರೆಕಾರ್ಡ್
54. ಶಿರಿನ್ ಖಜುರಿಯಾ, ಅಡ್ವೊಕೇಟ್-ಆನ್-ರೆಕಾರ್ಡ್
55. ರಾಘವೇಂದ್ರ ಎಸ್ ಶ್ರೀವತ್ಸ, ಅಡ್ವೊಕೇಟ್ ಆನ್ ರೆಕಾರ್ಡ್
56. ಅರ್ಧೇಂದುಮೌಳಿ ಕುಮಾರ್ ಪ್ರಸಾದ್, ಅಡ್ವೊಕೇಟ್ ಆನ್ ರೆಕಾರ್ಡ್

ಹಿರಿಯ ವಕೀಲರ ಪದವಿಗೆ ಆಯ್ಕೆ ಮಾಡುವಾಗ ಉದಾರ ನೀತಿ ಅಳವಡಿಸಿಕೊಳ್ಳುವಂತೆ ಸಿಜೆಐ ಹಾಗೂ ಉಳಿದ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಿಗೆ ಕಳೆದ ಆಗಸ್ಟ್‌ನಲ್ಲಿ ಸರ್ವೋಚ್ಚ ನ್ಯಾಯಾಲಯ ವಕೀಲರ ಸಂಘ ಒತ್ತಾಯಿಸಿತ್ತು. ಕೋವಿಡ್‌ ಕಾರಣಕ್ಕೆ ನ್ಯಾಯಾಂಗ ಎದುರಿಸಿದ ಸವಾಲಿನಿಂದಾಗಿ ಕಳೆದ ಎಂಟು ವರ್ಷಗಳಲ್ಲಿ ಒಮ್ಮೆ ಮಾತ್ರ ಈ ಪದವಿ ನೀಡಲಾಗಿದೆ ಎಂದು ಸಂಘ ಒತ್ತಿ ಹೇಳಿತ್ತು.

ಹದಿನೆಂಟು ವಕೀಲರಿಗೆ 2021ರ ಡಿಸೆಂಬರ್‌ನಲ್ಲಿ ಹಿರಿಯ ನ್ಯಾಯವಾದಿ ಪದವಿ ನೀಡಲಾಗಿತ್ತು. ಮೇ 2022 ಮತ್ತು ಅಕ್ಟೋಬರ್ 2023ರಲ್ಲಿ, ತಲ್ವಂತ್ ಸಿಂಗ್, ಡಾ. ಎಸ್ ಮುರಳೀಧರ್ ಮತ್ತು ಪಿ ಎನ್ ಪ್ರಕಾಶ್ ಸೇರಿದಂತೆ ನಿವೃತ್ತ ಹೈಕೋರ್ಟ್ ನ್ಯಾಯಮೂರ್ತಿಗಳಿಗೆ ಸುಪ್ರೀಂ ಕೋರ್ಟ್ ಈ ಪದವಿ ನೀಡಿತ್ತು.

ಇದನ್ನೂ ಓದಿ: ಅತ್ಯಾಚಾರ ಅಪರಾಧಿ ಗುರ್ಮೀತ್‌ ಸಿಂಗ್‌ಗೆ ಮತ್ತೆ ಪೆರೋಲ್‌: ನಾಲ್ಕು ವರ್ಷಗಳಲ್ಲಿ 9ನೇ ಬಾರಿ ಬಿಡುಗಡೆ ಭಾಗ್ಯ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...