ಗುರುದ್ವಾರ ಪ್ರವೇಶಕ್ಕೆ ನಿರಾಕರಣೆ; ಕ್ರಿಶ್ಚಿಯನ್ ಸೇನಾಧಿಕಾರಿ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
ಗುರುದ್ವಾರ ಪ್ರವೇಶಿಸಲು ನಿರಾಕರಿಸಿದ ಕ್ರಿಶ್ಚಿಯನ್ ಸೇನಾ ಅಧಿಕಾರಿಯ ವಜಾಗೊಳಿಸುವಿಕೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಎತ್ತಿಹಿಡಿದಿದೆ. ಸೈನ್ಯವು ಒಂದು ಸಂಸ್ಥೆಯಾಗಿ ಜಾತ್ಯತೀತವಾಗಿದೆ ಮತ್ತು ಅದರ ಶಿಸ್ತಿನಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದೆ. ಗುರುದ್ವಾರ ಪ್ರವೇಶಿಸಲು ಒತ್ತಾಯಿಸುವುದು ಅವರ ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತದೆ ಎಂಬ ವಾದವನ್ನು ಮುಂದಿಟ್ಟುಕೊಂಡು ಅಧಿಕಾರಿ ಅಮಾನತು ಕ್ರಮವನ್ನು ಸುಪ್ರೀಂಕೋರ್ಟ್ ನಲ್ಲಿ ಪ್ರಶ್ನಿಸಿದ್ದರು. ಆದರೆ ನ್ಯಾಯಾಲಯವು ಅವರ ನಡವಳಿಕೆಯು ಕಾನೂನುಬದ್ಧ ಆದೇಶದ ಅವಿಧೇಯತೆಗೆ ಸಮನಾಗಿರುತ್ತದೆ ಎಂದು ತೀರ್ಪು ನೀಡಿದೆ. ಅವರು ಯಾವ ರೀತಿಯ ಸಂದೇಶವನ್ನು ರವಾನಿಸುತ್ತಿದ್ದಾರೆ? … Continue reading ಗುರುದ್ವಾರ ಪ್ರವೇಶಕ್ಕೆ ನಿರಾಕರಣೆ; ಕ್ರಿಶ್ಚಿಯನ್ ಸೇನಾಧಿಕಾರಿ ವಜಾ ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್
Copy and paste this URL into your WordPress site to embed
Copy and paste this code into your site to embed