Homeಕರ್ನಾಟಕಕರ್ನಾಟಕದಲ್ಲಿ ಅಚ್ಚರಿ ಫಲಿತಾಂಶ; ಅತಿ ಕಡಿಮೆ ಅಂತರದಲ್ಲಿ ಸೋತವರ, ಗೆದ್ದವರ ಪಟ್ಟಿ ಇಲ್ಲಿದೆ..

ಕರ್ನಾಟಕದಲ್ಲಿ ಅಚ್ಚರಿ ಫಲಿತಾಂಶ; ಅತಿ ಕಡಿಮೆ ಅಂತರದಲ್ಲಿ ಸೋತವರ, ಗೆದ್ದವರ ಪಟ್ಟಿ ಇಲ್ಲಿದೆ..

- Advertisement -
- Advertisement -

ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ (ಮೇ 13) ಹೊರಬಿದ್ದಿದ್ದು, ಅಧಿಕಾರದಲ್ಲಿದ್ದ  ಬಿಜೆಪಿಗೆ ಭಾರೀ ಮುಖಭಂಗವಾಗಿದೆ. ಕಾಂಗ್ರೆಸ್‌ ಪಕ್ಷ ರಾಜ್ಯದೆಲ್ಲಡೆ ವಿಜಯಪತಾಕೆ ಹಾರಿಸಿದೆ. 224 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ಪಕ್ಷ 135 ಸ್ಥಾನಗಳಲ್ಲಿ ಗೆಲುವು ಕಂಡಿದೆ. 66 ಕ್ಷೇತ್ರಗಳಲ್ಲಿ ಬಿಜೆಪಿ, 19 ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ 4 ಪಕ್ಷೇತರ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಕೆಲವು ಅಚ್ಚರಿ ಫಲಿತಾಂಶಗಳು ಹೊರಬಿದ್ದಿವೆ. ಕೆಲವರು ನಿರಾಯಾಸವಾಗಿ ಜಯಗಳಿಸಿದರೆ, ಇನ್ನು ಕೆಲವರು ಬಹಳಷ್ಟು ಕಷ್ಟಪಟ್ಟು ಗೆಲುವು ಸಾಧಿಸಿದ್ದಾರೆ. ಅತ್ಯತಂತ ಹೆಚ್ಚು ಮತಗಳ ಅಂತರದಲ್ಲಿ ಜಯ ಗಳಿಸಿದ ಕೀರ್ತಿ ಕನಕಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಶಿವಕುಮಾರ್ ಅವರಿಗೆ ಸಲ್ಲುತ್ತದೆ. ಅವರು 1,22,392 ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಕಂಡಿದ್ದಾರೆ. ಇನ್ನು ಅತಿ ಕಡಿಮೆ ಅಂತರದಲ್ಲಿ ಗೆಲುವು ಕಂಡಿರುವುದು ಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಆಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸೌಮ್ಯಾ ರೆಡ್ಡಿ ಅವರ ವಿರುದ್ದ ಕೇವಲ 16 ಮತಗಳ ಅಂತರದಲ್ಲಿ ಗೆಲುವು ಕಂಡಿದ್ದಾರೆ.

500 ಕ್ಕಿಂತ ಕಡಿಮೆ ಅಂತರದ ಗೆಲುವು-ಸೋಲು

ಜಯನಗರ

ಬಿಜೆಪಿ ಅಭ್ಯರ್ಥಿ ಸಿಕೆ ರಾಮಮೂರ್ತಿ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಸೌಮ್ಯರೆಡ್ಡಿ ಸೋಲು

ಮತಗಳ ಅಂತರ= 16

*****

ಗಾಂಧಿನಗರ 

ಕಾಂಗ್ರೆಸ್ ಅಭ್ಯರ್ಥಿ ದಿನೇಶ್ ಗುಂಡೂರಾವ್ ಗೆಲುವು

ಬಿಜೆಪಿ ಅಭ್ಯರ್ಥಿ ಸಪ್ತಗಿರಿಗೌಡ ಸೋಲು

ಮತಗಳ ಅಂತರ= 105

*****

ಶೃಂಗೇರಿ-

ಕಾಂಗ್ರೆಸ್ ಅಭ್ಯರ್ಥಿ ಟಿಡಿ ರಾಜೇಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಡಿಎನ್ ಜೀವರಾಜ್ ಸೋಲು

ಮತಗಳ ಅಂತರ= 201

****

ಮಾಲೂರು-

ಕಾಂಗ್ರೆಸ್ ಅಭ್ಯರ್ಥಿ ಕೆವೈ ನಂಜೇಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಕೆಎಸ್‌ ಮಂಜುನಾಥ್ ಗೌಡ ಸೋಲು

ಮತಗಳ ಅಂತರ= 248

****

2000ಕ್ಕಿಂತ ಕಡಿಮೆ ಅಂತರದ ಗೆಲುವು-ಸೋಲು

ಕುಮಟಾ

ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಗೆಲುವು

ಜೆಡಿಎಸ್ ಅಭ್ಯರ್ಥಿ ಸೂರಜ್ ನಾಯ್ಕ ಸೋನಿ ಸೋಲು

ಮತಗಳ ಅಂತರ= 663

****

ಮೂಡಿಗೆರೆ( ಎಸ್‌ಸಿ)

ಕಾಂಗ್ರೆಸ್ ಅಭ್ಯರ್ಥಿ ನಯನಾ ಮೋಟಮ್ಮ ಗೆಲುವು

ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಸೋಲು

ಮತಗಳ ಅಂತರ= 722

****

ಚಿಂಚೋಳಿ(ಎಸ್‌ಸಿ) ಮೀಸಲು ಮತಕ್ಷೇತ್ರ

ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ ಜಾಧವ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ ಸೋಲು

ಮತಗಳ ಅಂತರ- 858

****

ಜಗಳೂರು(ಎಸ್‌ಟಿ)

ಕಾಂಗ್ರೆಸ್ ಅಭ್ಯರ್ಥಿ ಬಿ. ದೇವೇಂದ್ರಪ್ಪ ಗೆಲುವು

ಬಿಜೆಪಿ ಅಭ್ಯರ್ಥಿ ಎಸ್.ವಿ. ರಾಮಚಂದ್ರ ಸೋಲು

ಮತಗಳ ಅಂತರ= 874

*****

ಬೀದರ್ ದಕ್ಷಿಣ

ಬಿಜೆಪಿ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಖೇಣಿ ಸೋಲು

ಮತಗಳ ಅಂತರ= 1,263

****

ಹೂವಿನಹಡಗಲಿ ( ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಕೃಷ್ನ ನಾಯ್ಕ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಪಿಟಿ ಪರಮೇಶ್ವರ ನಾಯ್ಕ ಸೋಲು

ಮತಗಳ ಅಂತರ= 1,444

*****

ಹುಮನಾಬಾದ್

ಬಿಜೆಪಿ ಅಭ್ಯರ್ಥಿ ಸಿದ್ದು ಪಾಟೀಲ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ರಾಜಶೇಕರ ಪಾಟೀಲ ಸೋಲು

ಮತಗಳ ಅಂತರ= 1,594

*****

ನರಗುಂದ

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಿಆರ್ ಯಾವಗಲ್ ಸೋಲು

ಮತಗಳ ಅಂತರ= 1,791

*****

5000ಕ್ಕಿಂತ ಕಡಿಮೆ ಅಂತರದ ಗೆಲುವು- ಸೋಲು

ಮಂಡ್ಯ

ಕಾಂಗ್ರೆಸ್ ಅಭ್ಯರ್ಥಿ ಗಣಿಗ ಪಿ ರವಿಕುಮಾರ್ ಗೆಲುವು

ಜೆಡಿಎಸ್ ಅಭ್ಯರ್ಥಿ ಬಿಆರ್ ರಾಮಚಂದ್ರ ಸೋಲು

ಮತಗಳ ಅಂತರ= 2,019

***

ಸಕಲೇಶಪುರ (ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಸಿಮೆಂಟ್ ಮಂಜುನಾಥ್ ಗೆಲುವು

ಜೆಡಿಎಸ್ ಅಭ್ಯರ್ಥಿ ಎಚ್‌ಕೆ ಕುಮಾರಸ್ವಾಮಿ ಸೋಲು

ಮತಗಳ ಅಂತರ= 2,056

****

ಕಾರವಾರ

ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಸೈಲ್ ಗೆಲುವು

ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ ಸೋಲು

ಮತಗಳ ಅಂತರ= 2,138

*****

ಹುಣಸೂರು

ಜೆಡಿಎಸ್ ಅಭ್ಯರ್ಥಿ ಜೆಡಿ ಹರೀಶ್‌ಗೌಡ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಚ್‌ಪಿ ಮಂಜುನಾಥ್ ಸೋಲು

ಮತಗಳ ಅಂತರ= 2,412

****

ರಾಯಬಾಗ

ಬಿಜೆಪಿ ಅಭ್ಯರ್ಥಿ ದುಯೋಧನ ಐಹೊಳೆ ಗೆಲುವು

ಪಕ್ಷೇತರ ಅಭ್ಯರ್ಥಿ ಶಂಭು ಕಲ್ಲೋಳಕರ ಸೋಲು

ಮತಗಳ ಅಂತರ= 2,570

****

ಗುರುಮಠಕಲ್

ಜೆಡಿಎಸ್ ಅಭ್ಯರ್ಥಿ ಶರಣಗೌಡ ಕಂದಕೂರ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಾಬುರಾವ ಚಿಂಚನಸೂರ ಸೋಲು

ಮತಗಳ ಅಂತರ= 2,579

*****

ಭದ್ರಾವತಿ

ಕಾಂಗ್ರೆಸ್ ಅಭ್ಯರ್ಥಿ ಬಿಕೆ ಸಂಗಮೇಶ್ ಗೆಲುವು

ಜೆಡಿಎಸ್ ಅಭ್ಯರ್ಥಿ ಶಾರದಾ ಅಪ್ಪಾಜಿಗೌಡ ಸೋಲು

ಮತಗಳ ಅಂತರ= 2,705

*****

ಬೈಲಹೊಂಗಲ

ಕಾಂಗ್ರೆಸ್ ಅಭ್ಯರ್ಥಿ ಮಹಾಂತೇಶ್ ಕೌಜಲಗಿ ಗೆಲುವು

ಬಿಜೆಪಿ ಅಭ್ಯರ್ಥಿ ಜಗದೀಶ ಮೆಟಗುಡ್ಡ ಸೋಲು

ಮತಗಳ ಅಂತರ= 2,778

****

ಲಿಂಗಸುಗೂರು (ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಮಾನಪ್ಪ ವಜ್ಜಲ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಡಿಎಸ್ ಹೂಲಗೇರಿ ಸೋಲು

ಮತಗಳ ಅಂತರ= 2,809

*****

ಚನ್ನಮ್ಮನ ಕಿತ್ತೂರು

ಕಾಂಗ್ರೆಸ್ ಅಭ್ಯರ್ಥಿ ಬಾಬಾಸಾಹೇಬ್ ಪಾಟೀಲ ಗೆಲುವು

ಬಿಜೆಪಿ ಅಭ್ಯರ್ಥಿ ಮಹಾಂತೇಶ್ ದೊಡ್ಡಗೌಡರ ಸೋಲು

ಮತಗಳ ಅಂತರ= 2,993

****

ಹೊಳೆನರಸೀಪುರ

ಜೆಡಿಎಸ್ ಅಭ್ಯರ್ಥಿ ಎಚ್‌ಡಿ ರೇವಣ್ಣ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಶೇಯಸ್ ಪಟೇಲ್ ಸೋಲು

ಮತಗಳ ಅಂತರ= 3,152

****

ತುಮಕೂರು ನಗರ-

ಬಿಜೆಪಿ ಅಭ್ಯರ್ಥಿ ಜೆಬಿ ಜ್ಯೋತಿಗಣೇಶ್ ಗೆಲುವು

ಜೆಡಿಎಸ್ ಅಭ್ಯರ್ಥಿ ಎನ್‌ ಗೋವಿಂದರಾಜು ಸೋಲು

ಮತಗಳ ಅಂತರ= 3,198

*****

ಹಳಿಯಾಳ

ಕಾಂಗ್ರೆಸ್ ಅಭ್ಯರ್ಥಿ ಆರ್‌ವಿ ದೇಶಪಾಂಡೆ ಗೆಲುವು

ಬಿಜೆಪಿ ಅಭ್ಯರ್ಥಿ ಸುನೀಲ್ ಹೆಗಡೆ ಸೋಲು

ಮತಗಳ ಅಂತರ= 3,623

****

ಯಾದಗಿರಿ-

ಕಾಂಗ್ರೆಸ್ ಅಭ್ಯರ್ಥಿ ಚನ್ನಾರೆಡ್ಡಿ ಪಾಟೀಲ ತುನ್ನೂರು ಗೆಲುವು

ಬಿಜೆಪಿ ಅಭ್ಯರ್ಥಿ ವೆಂಕಟರೆಡ್ಡಿ ಮುದ್ನಾಳ ಸೋಲು

ಮತಗಳ ಅಂತರ= 3,676

******

ರಾಯಚೂರ-

ಬಿಜೆಪಿ ಅಭ್ಯರ್ಥಿ ಡಾ. ಶೀವರಾಜ ಪಾಟೀಲ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಮೊಹಮದ್ ಶಾಲಂ ಸೋಲು

ಮತಗಳ ಅಂತರ= 3,732

*****

ಯಲ್ಲಾಪುರ

ಬಿಜೆಪಿ ಅಭ್ಯರ್ಥಿ ಶಿವರಾಮ ಹೆಬ್ಬಾರ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಪಾಟೀಲ ಸೋಲು

ಮತಗಳ ಅಂತರ= 4,004

*****

ಚಾಮರಾಜ

ಕಾಂಗ್ರೆಸ್ ಅಭ್ಯರ್ಥಿ ಕೆ ಹರೀಶ್‌ಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಲ್‌ ನಾಗೇಂದ್ರ ಸೋಲು

ಮತಗಳ ಅಂತರ= 4,094

****

ಪುತ್ತೂರು

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು

ಪಕ್ಷೇತರ ಅಭ್ಯರ್ಥಿ ಅರುಣ್‌ಕುಮಾರ್ ಪುತ್ತಿಲ ಸೋಲು

ಮತಗಳ ಅಂತರ= 4,149

******

ಬೆಳಗಾವಿ ಉತ್ತರ

ಕಾಂಗ್ರೆಸ್ ಅಭ್ಯರ್ಥಿ ಆಸೀಫ್(ರಾಜು) ಸೇಠ್ ಗೆಲುವು

ಬಿಜೆಪಿ ಅಭ್ಯರ್ಥಿ ಡಾ. ರವಿ ಪಾಟೀಲ ಸೋಲು

ಮತಗಳ ಅಂತರ= 4,231

*****

ವಿರಾಜಪೇಟೆ

ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಗೆಲುವು

ಬಿಜೆಪಿ ಅಭ್ಯರ್ಥಿ ಕೆ.ಜಿ ಬೋಪಯ್ಯ ಸೋಲು

ಮತಗಳ ಅಂತರ= 4,291

****

ಹರಿಹರ-

ಬಿಜಪಿ ಅಭ್ಯರ್ಥಿ ಬಿಪಿ ಹರೀಶ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ನಂದಿಹಾಳ ಸೋಲು

ಮತಗಳ ಅಂತರ= 4,304

*****

ಮಡಿಕೇರಿ

ಕಾಂಗ್ರೆಸ್ ಅಭ್ಯರ್ಥಿ ಡಾ.ಮಂತರ್‌ಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಂಪಿ ಅಪ್ಪಚ್ಚುರಂಜನ್ ಸೋಲು

ಮತಗಳ ಅಂತರ= 4,402

*****

ನಾಗಮಂಗಲ

ಕಾಂಗ್ರೆಸ್ ಅಭ್ಯರ್ಥಿ ಎನ್‌ ಚಲುವರಾಯಸ್ವಾಮಿ ಗೆಲುವು

ಜೆಡಿಎಸ್ ಅಭ್ಯರ್ಥಿ ಸುರೇಶ್‌ಗೌಡ ಸೋಲು

ಮತಗಳ ಅಂತರ= 4,414

****

ತುಮಕೂರು ಗ್ರಾಮಾಂತರ

ಬಿಜೆಪಿ ಅಭ್ಯರ್ಥಿ ಬಿ ಸುರೇಶ್‌ಗೌಡ ಗೆಲುವು

ಜೆಡಿಎಸ್ ಅಭ್ಯರ್ಥಿ ಡಿಸಿ ಗೌರಿಶಂಕರ್ ಸೋಲು

ಮತಗಳ ಅಂತರ= 4,594

*****

ಅಫಜಲಪುರ

ಕಾಂಗ್ರೆಸ್ ಅಭ್ಯರ್ಥಿ ಎಂವೈ ಪಾಟೀಲ್ ಗೆಲುವು

ಸ್ವತಂತ್ರ ಅಭ್ಯರ್ಥಿ ನಿತಿನ್ ಗುತ್ತೇದಾರ ಸೋಲು

ಮತಗಳ ಅಂತರ-4,594

*****

ಕಾರ್ಕಳ-

ಬಿಜೆಪಿ ಅಭ್ಯರ್ಥಿ ವಿ ಸುನಿಲ್ ಕುಮಾರ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಉದಯ ಶೆಟ್ಟಿ ಸೋಲು

ಮತಗಳ ಅಂತರ= 4,602

****

ದೇವನಹಳ್ಳಿ

ಕಾಂಗ್ರೆಸ್ ಅಭ್ಯರ್ಥಿ ಕೆಎಚ್‌ ಮುನಿಯಪ್ಪ ಗೆಲುವು

ಜೆಡಿಎಸ್ ಅಭ್ಯರ್ಥಿವ ನಿಸರ್ಗ ನಾರಾಯಣಸ್ವಾಮಿ ಸೋಲು

ಮತಗಳ ಅಂತರ= 4,631

****

ಬಂಗಾರಪೇಟೆ

ಕಾಂಗ್ರೆಸ್ ಅಭ್ಯರ್ಥಿ ಎಸ್‌ಎಸ್‌ ನಾರಾಯಣಸ್ವಾಮಿ ಗೆಲುವು

ಜೆಡಿಎಸ್ ಅಭ್ಯರ್ಥಿ ಎಂ ಮಲ್ಲೇಶಬಾಬು ಸೋಲು

ಮತಗಳ ಅಂತರ= 4,711

****

ಜಮಖಂಡಿ

ಬಿಜೆಪಿ ಅಭ್ಯರ್ಥಿ ಜಗದೀಶ ಗುಡಗುಂಟಿ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಆನಂದ ನ್ಯಾಮಗೌಡ ಸೋಲು

ಮತಗಳ ಅಂತರ= 4,716

****

ಹೊಸಕೋಟೆ

ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಸೋಲು

ಮತಗಳ ಅಂತರ= 5,075

****

ಹೊಳಲ್ಕೆರೆ (ಎಸ್‌ಸಿ)

ಬಿಜೆಪಿ ಅಭ್ಯರ್ಥಿ ಎಂ ಚಂದ್ರಪ್ಪ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಚ್‌ ಆಂಜನೇಯ ಸೋಲು

ಮತಗಳ ಅಂತರ= 5,682

****

ಬಾಗಲಕೋಟೆ

ಕಾಂಗ್ರೆಸ್ ಅಭ್ಯರ್ಥಿ ಎಚ್‌ವೈ ಮೇಟಿ ಗೆಲುವು

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು

ಮತಗಳ ಅಂತರ= 5,878

****

ಶ್ರವಣಬೆಳಗೋಳ

ಜೆಡಿಎಸ್ ಅಭ್ಯರ್ಥಿ ಸಿಎನ್‌ ಬಾಲಕೃಷ್ಣ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಂಎ ಗೋಪಾಲಸ್ವಾಮಿ ಸೋಲು

ಮತಗಳ ಅಂತರ= 6,645

****

ನಿಪ್ಪಣಿ

ಬಿಜೆಪಿ ಅಭ್ಯರ್ಥಿ ಶಶಿಕಲಾ ಜೊಲ್ಲೆ ಗೆಲುವು

ಎನ್‌ಸಿಪಿ ಅಭ್ಯರ್ಥಿ ಉತ್ತಮ ಪಾಟೀಲ ಸೋಲು

ಮತಗಳ ಅಂತರ= 7,202

****

ಶಾಂತಿನಗರ

ಕಾಂಗ್ರೆಸ್ ಅಭ್ಯರ್ಥಿ ಎನ್‌ಎ ಹ್ಯಾರಿಸ್ ಗೆಲುವು

ಬಿಜೆಪಿ ಅಭ್ಯರ್ಥಿ ಕೆ ಶಿವಕುಮಾರ್ ಸೋಲು

ಮತಗಳ ಅಂತರ= 7,125

*****

ಕೃಷ್ಣರಾಜ

ಬಿಜೆಪಿ ಅಭ್ಯರ್ಥಿ ಟಿಎಸ್ ಶ್ರೀವತ್ಸ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಎಂಕೆ ಸೋಮಶೇಖರ್ ಸೋಲು

ಮತಗಳ ಅಂತರ= 7,213

*****

ವಿಜಯನಗರ

ಕಾಂಗ್ರೆಸ್ ಅಭ್ಯರ್ಥಿ ಎಂ ಕೃಷ್ಣಪ್ಪ ಗೆಲುವು

ಬಿಜೆಪಿ ಅಭ್ಯರ್ಥಿ ಎಚ್ ರವೀಂದ್ರ ಸೋಲು

ಮತಗಳ ಅಂತರ= 7,324

*****

ಚಾಮರಾಜನಗರ

ಕಾಂಗ್ರೆಸ್ ಅಭ್ಯರ್ಥಿ ಸಿ ಪುಟ್ಟರಂಗಶೆಟ್ಟಿ ಗೆಲುವು

ಬಿಜೆಪಿ ಅಭ್ಯರ್ಥಿ ವಿ ಸೋಮಣ್ಣ ಸೋಲು

ಮತಗಳ ಅಂತರ= 7,533

****

ಮುದ್ದೇಬಿಹಾಳ

ಕಾಂಗ್ರೆಸ್ ಅಭ್ಯರ್ಥಿ ಸಿಎಸ್ ನಾಡಗೌಡ ಗೆಲುವು

ಬಿಜೆಪಿ ಅಭ್ಯರ್ಥಿ ಎಎಸ್ ಪಾಟೀಲ ನಡಹಳ್ಳಿ ಸೋಲು

ಮತಗಳ ಅಂತರ= 7,637

****

ಮಾನ್ವಿ (ಎಸ್‌ಟಿ)-

ಕಾಂಗ್ರೆಸ್ ಅಭ್ಯರ್ಥಿ ಹಂಪಯ್ಯ ನಾಯಕ ಗೆಲುವು

ಬಿಜೆಪಿ ಅಭ್ಯರ್ಥಿ ಬಿವಿ ನಾಯಕ ಸೋಲು

ಮತಗಳ ಅಂತರ = 7,719

*****

ಬೇಲೂರು

ಬಿಜೆಪಿ ಅಭ್ಯರ್ಥಿ ಎಚ್‌ಕೆ ಸುರೇಶ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಿ. ಶಿವರಾಂ ಸೋಲು

ಮತಗಳ ಅಂತರ= 7,736

****

ಸಿಂದಗಿ

ಕಾಂಗ್ರೆಸ್ ಅಭ್ಯರ್ಥಿ ಅಶೋಖ ಮನಗೂಳಿ ಗೆಲುವು

ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಸೋಲು

ಮತಗಳ ಅಂತರ= 7,808

****

ಹಾಸನ

ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಗೆಲುವು

ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಸೋಲು

ಮತಗಳ ಅಂತರ= 7,854

****

ರಾಜಾಜಿನಗರ

ಬಿಜೆಪಿ ಅಭ್ಯರ್ಥಿ ಎಸ್‌ ಸುರೇಶ್ ಕುಮಾರ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಸೋಲು

ಮತಗಳ ಅಂತರ= 8,060

*****

ಶಿರಸಿ

ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ ಗೆಲುವು

ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಲು

ಮತಗಳ ಅಂತರ= 8,172

***

ವಿಜಯಪುರ ನಗರ

ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ ಯತ್ನಾಳ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಮುಶ್ರೀಫ್ ಸೋಲು

ಮತಗಳ ಅಂತರ= 8,223

****

ಗಂಗಾವತಿ-

ಕೆಆರ್‌ಪಿಪಿ ಅಭ್ಯರ್ಥಿ ಗಾಲಿ ಜನಾರ್ದನ ರೆಡ್ಡಿ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಇಕ್ಬಾಲ್ ಅನ್ಸಾರಿ ಸೋಲು

ಮತಗಳ ಅಂತರ= 8,266

*****

ಬಂಟ್ವಾಳ-

ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಯು ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ ರೈ ಸೋಲು

ಮತಗಳ ಅಂತರ= 8,282

*****

ಗುಬ್ಬಿ

ಕಾಂಗ್ರೆಸ್ ಅಭ್ಯರ್ಥಿ ಎಸ್‌ಆರ್ ಶ್ರೀನಿವಾಸ್ ಗೆಲುವು

ಬಿಜೆಪಿ ಅಭ್ಯರ್ಥಿ ಎಸ್‌ಡಿ ದಿಲೀಪ್ ಕುಮಾರ್ ಸೋಲು

ಮತಗಳ ಅಂತರ= 8,541

****

ಕಾಗವಾಡ

ಕಾಂಗ್ರೆಸ್ ಅಭ್ಯರ್ಥಿ ರಾಜು ಕಾಗೆ ಗೆಲುವು

ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಸೋಲು

ಮತಗಳ ಅಂತರ= 8,827

****

ಬಿಟಿಎಂ ಲೇಔಟ್

ಕಾಂಗ್ರೆಸ್ ಅಭ್ಯರ್ಥಿ ರಾಮಲಿಂಗಾರೆಡ್ಡಿ ಗೆಲುವು

ಬಿಜೆಪಿ ಅಭ್ಯರ್ಥಿ ಕೆಆರ್‌ ಶ್ರೀಧರ್ ಸೋಲು

ಮತಗಳ ಅಂತರ= 9,222

****

ದಾಸರಹಳ್ಳಿ

ಬಿಜೆಪಿ ಅಭ್ಯರ್ಥಿ ಎಸ್‌ ಮುನಿರಾಜು ಗೆಲುವು

ಜೆಡಿಎಸ್ ಅಭ್ಯರ್ಥಿ ಆರ್ ಮಂಜುನಾಥ್ ಸೋಲು

ಮತಗಳ ಅಂತರ= 9,235

****

ಔರಾದ್(ಎಸ್‌ಸಿ)-

ಬಿಜೆಪಿ ಅಭ್ಯರ್ಥಿ ಪ್ರಭು ಚವಾಣ್ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಭೀಮಸೇನರಾವ್ ಸಿಂಧೆ ಸೋಲು

ಮತಗಳ ಅಂತರ= 9,569

****

ಕುಷ್ಟಗಿ-

ಬಿಜೆಪಿ ಅಭ್ಯರ್ಥಿ ದೊಡ್ಡನಗೌಡ ಪಾಟೀಲ ಗೆಲುವು

ಕಾಂಗ್ರೆಸ್ ಅಭ್ಯರ್ಥಿ ಅಮರೇಗೌಡ ಬಯ್ಯಾಪುರ ಸೋಲು

ಮತಗಳ ಅಂತರ= 9,646

*****

ಬಾದಾಮಿ

ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಗೆಲುವು

ಬಿಜೆಪಿ ಅಭ್ಯರ್ಥಿ ಶಾಂತಗೌಡ ಪಾಟೀಲ ಸೋಲು

ಮತಗಳ ಅಂತರ= 9,725

****

ರಾಣಿಬೆನ್ನೂರು

ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ್ ಕೋಳಿವಾಡ ಗೆಲುವು

ಬಿಜೆಪಿ ಅಭ್ಯರ್ಥಿ ಅರುಣಕುಮಾರ್ ಗೊತ್ತೂರು ಸೋಲು

ಮತಗಳ ಅಂತರ= 9,800

****

ತುರುವೆಕೆರೆ-

ಜೆಡಿಎಸ್ ಅಭ್ಯರ್ಥಿ ಎಂಟಿ ಕೃಷ್ಣಪ್ಪ ಗೆಲುವು

ಬಿಜೆಪಿ ಅಭ್ಯರ್ಥಿ ಜಯರಾಂ ಎಎಸ್ ಸೋಲು

ಮತಗಳ ಅಂತರ= 9,923

****

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...