Homeಮುಖಪುಟಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

ಸ್ವದೇಶಿ ಆಪ್‌ಗಳನ್ನು ತಯಾರಿಸಲು ಐಟಿ ಮಂದಿ ಸವಾಲು ಸ್ವೀಕರಿಸಿ: ಮೋದಿ

- Advertisement -
- Advertisement -

ಚೀನಾ ಸಂಬಂಧಿತ 59 ಮೊಬೈಲ್ ಆ್ಯಪ್‌ಗಳನ್ನು ಭಾರತ ನಿಷೇಧಿಸಿದ ಕೆಲ ದಿನಗಳ ನಂತರ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಭಾರತದ ಐಟಿ ಕಾರ್ಯಪಡೆಗೆ ಸ್ವದೇಶಿ ಆಪ್‌ಗಳನ್ನು ತಯಾರಿಸಲು ಸವಾಲು ಸ್ವೀಕರಿಸುವಂತೆ ಒತ್ತಾಯಿಸಿದ್ದಾರೆ.

ಆತ್ಮನಿರ್ಭರ ಭಾರತಕ್ಕಾಗಿ ಕೋಡ್ ರಚಿಸಿ ಎಂದು ಕರೆಕೊಟ್ಟಿರುವ ಅವರು, ಆ ರೀತಿ ಆಪ್‌ಗಳನ್ನು ರಚಿಸಲು ನಿಮಗೆ ಮುನ್ನೋಟ ಮತ್ತು ಪರಿಣಿತಿ ಇದ್ದರೆ ಈ ಸವಾಲನ್ನು ಸ್ವೀಕರಿಸಿ ಎಂದು ಲಿಂಕ್ಡ್‌ಇನ್ ಪೋಸ್ಟ್‌ನಲ್ಲಿ ಲೆಟ್ ಲೆಸ್ ಕೋಡ್ ಫಾರ್ ಎ ಆಟ್ಮನಿರ್ಭಾರ ಭಾರತ್! ಎಂದು ಬರೆದಿದ್ದಾರೆ.

ನಮ್ಮ ಮಾರುಕಟ್ಟೆಯ ದೊಡ್ಡ ಸಾಮರ್ಥ್ಯವನ್ನು ನಾವೆಲ್ಲರೂ ತಿಳಿದಿದ್ದೇವೆ ಮತ್ತು ಮಾರುಕಟ್ಟೆಯ ಬೇಡಿಕೆಗಳನ್ನು ಪೂರೈಸಲು ದೊಡ್ಡ ಪ್ರಮಾಣದ ಉತ್ಪನ್ನಗಳನ್ನು ತಯಾರಿಸಲು ಮಹತ್ವದನ್ನು ಸಾಧಿಸಬಹುದು. ಇತ್ತೀಚಿನ ದಿನಗಳಲ್ಲಿ, ಸ್ವದೇಶಿ ಅಪ್ಲಿಕೇಶನ್‌ಗಳನ್ನು ನವೀನಗೊಳಿಸಲು, ಅಭಿವೃದ್ಧಿಪಡಿಸಲು ಮತ್ತು ಉತ್ತೇಜಿಸಲು ಸ್ಟಾರ್ಟ್ ಅಪ್ ಮತ್ತು ಟೆಕ್ ಪರಿಸರ ವ್ಯವಸ್ಥೆಯಲ್ಲಿ ನಾವು ಹೆಚ್ಚಿನ ಆಸಕ್ತಿ ಮತ್ತು ಉತ್ಸಾಹವನ್ನು ನೋಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇಂದು, ಇಡೀ ರಾಷ್ಟ್ರವು ಆತ್ಮನಿರ್ಭರ ಭಾರತ್ ರಚಿಸುವತ್ತ ಕೆಲಸ ಮಾಡುತ್ತಿರುವಾಗ, ಅವರ ಕಠಿಣ ಪರಿಶ್ರಮಕ್ಕೆ ವೇಗ ನೀಡಲು ಮತ್ತು ಅವರ ಪ್ರಯತ್ನಗಳಿಗೆ ನಿರ್ದೇಶನ ನೀಡಲು ಭಾರತವು ಮುಂದಾಗಬೇಕು. ನಮ್ಮ ಮಾರುಕಟ್ಟೆಯನ್ನು ತೃಪ್ತಿಪಡಿಸುವ ಮತ್ತು ಪ್ರಪಂಚದೊಂದಿಗೆ ಸ್ಪರ್ಧಿಸುವಂತಹ ಅಪ್ಲಿಕೇಶನ್‌ಗಳನ್ನು ವಿಕಸಿಸಲು ಅವರ ಪ್ರತಿಭೆಗೆ ಮಾರ್ಗದರ್ಶನ ನೀಡಲು ಇದು ಒಂದು ಉತ್ತಮ ಅವಕಾಶವಾಗಿದೆ ಎಂದು ಮೋದಿ ಹೇಳಿದ್ದಾರೆ.

“ಇ-ಲರ್ನಿಂಗ್, ವರ್ಕ್-ಫ್ರಮ್ ಹೋಮ್, ಗೇಮಿಂಗ್, ಬ್ಯುಸಿನೆಸ್, ಎಂಟರ್‌ಟೈನ್‌ಮೆಂಟ್, ಆಫೀಸ್ ಯುಟಿಲಿಟಿಸ್, ಮತ್ತು ಸೋಷಿಯಲ್ ನೆಟ್‌ವರ್ಕಿಂಗ್ ವಿಭಾಗಗಳಲ್ಲಿ ಅಸ್ತಿತ್ವದಲ್ಲಿರುವ ಅಪ್ಲಿಕೇಶನ್‌ಗಳು ಮತ್ತು ಪ್ಲ್ಯಾಟ್‌ಫಾರ್ಮ್‌ಗಳ ಪ್ರಚಾರಕ್ಕಾಗಿ, ಸರ್ಕಾರವು ಮಾರ್ಗದರ್ಶನ ಮತ್ತು ಬೆಂಬಲವನ್ನು ಒದಗಿಸುತ್ತದೆ ಎಂದಿದ್ದಾರೆ.


ಪವನ್ ಖೇರಾ: ಟಿವಿಯಲ್ಲಿ ಮಿಂಚುತ್ತಿರುವ ಹೊಸ ಶೈಲಿಯ ಆಕ್ರಮಣಶೀಲ ಕಾಂಗ್ರೆಸಿಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....