Homeಮುಖಪುಟತಮಿಳುನಾಡು| ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೃತ ಕಾರ್ಮಿಕರ ಸಂಖ್ಯೆ 6ಕ್ಕೆ ಏರಿಕೆ

ತಮಿಳುನಾಡು| ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ: ಮೃತ ಕಾರ್ಮಿಕರ ಸಂಖ್ಯೆ 6ಕ್ಕೆ ಏರಿಕೆ

- Advertisement -
- Advertisement -

ತಮಿಳುನಾಡಿನ ವಿರುದನಗರ ಸಮೀಪದ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಆರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಟಾಕಿ ತಯಾರಿಕೆ ವೇಳೆ ರಾಸಾಯನಿಕ ಬೆರೆಸುವ ಪ್ರಕ್ರಿಯೆಯಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ ಎಂದು ವರದಿ ಹೇಳಿವೆ. ತಮಿಳುನಾಡು

ಪಟಾಕಿ ಸ್ಪೋಟದ ಪರಿಣಾಮ ಕಾರ್ಖಾನೆಯ ಒಂದು ಕೊಠಡಿ ಧ್ವಂಸವಾಗಿದ್ದು, ಬೆಂಕಿ ಹೊತ್ತಿಕೊಂಡ ಕಾರಣ ಕಾರ್ಮಿಕರು ಸಾವಿಗೀಡಾಗಿದ್ದಾರೆ ಎಂದು ಪ್ರಾಥಮಿಕ ವರದಿಗಳು ಹೇಳಿವೆ. ರಾಸಾಯನಿಕಗಳನ್ನು ಬೆರೆಸುವ ಸಮಯದಲ್ಲಿ ಸ್ಫೋಟ ಸಂಭವಿಸಿದ್ದರಿಂದ ನಾಲ್ಕು ಕೊಠಡಿಗಳನ್ನು ಒಡೆದು ಚೆಲ್ಲಾಪಿಲ್ಲಿಯಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಪೊಲೀಸರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಮಾಹಿತಿ ತಿಳಿದು ಬಂದ ಅಗ್ನಿಶಾಮಕ ಸಿಬ್ಬಂದಿ ಅವಶೇಷಗಳನ್ನು ತೆಗೆದು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು

ವಿರುದುನಗರ ಜಿಲ್ಲೆಯ ಚತುರ್ ಬಳಿಯ ಅಪ್ಪನಾಯಕನಪಟ್ಟಿ ಪಂಚಾಯಿತಿ ವ್ಯಾಪ್ತಿಯ ಪೊಮೈಯಾಪುರಂ ಗ್ರಾಮದ ಸಾಯಿನಾಥ್ ಪಟಾಕಿ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಎಂದಿನಂತೆ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಪಟಾಕಿ ತಯಾರಿಸಲು ಬಳಸುವ ರಾಸಾಯನಿಕಗಳನ್ನು ಮಿಶ್ರಣ ಮಾಡುವಾಗ ರಾಸಾಯನಿಕ ಬದಲಾವಣೆ ಮತ್ತು ಘರ್ಷಣೆ ಭೀಕರ ಸ್ಫೋಟಕ್ಕೆ ಕಾರಣವಾಗಿದೆ ಎಂದು ವರದಿಯಾಗಿದೆ.

ಭೀಕರ ಅಪಘಾತದಲ್ಲಿ ವೇಲ್ಮುರುಗನ್, ನಾಗರಾಜ್, ಕಣ್ಣನ್, ಕಾಮರಾಜ್, ಶಿವಕುಮಾರ್ ಮತ್ತು ಮೀನಾಕ್ಷಿಸುಂದರಂ ಪ್ರಾಣ ಕಳೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಮತ್ತೆ ಇಬ್ಬರನ್ನು 90% ಸುಟ್ಟ ಗಾಯಗಳೊಂದಿಗೆ ರಕ್ಷಿಸಲಾಗಿದ್ದು, ಚಿಕಿತ್ಸೆಗಾಗಿ ವಿರುದುನಗರ ಮತ್ತು ಮಧುರೈ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಇದನ್ನೂಓದಿ:  ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ

ಛತ್ತೀಸ್‌ಗಢ | ಭ್ರಷ್ಟಾಚಾರದ ಕುರಿತು ವರದಿ ಮಾಡಿದ್ದ ಪತ್ರಕರ್ತ ಶವವಾಗಿ ಪತ್ತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...