ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು

ತೇಜ್ ಬಹದ್ದೂರ್ ಯಾದವ್ ನಾಮಪತ್ರ ತಿರಸ್ಕೃತ: ಮೋದಿ ವಿರುದ್ಧ ಟ್ರೋಲ್‍ಗಳ ಆರಂಭ ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಿ ರಾಷ್ಟ್ರದ ಗಮನ ಸೆಳೆದಿದ್ದ ವಾರಣಾಸಿ ಲೋಕಸಭಾ ಕ್ಷೇತ್ರದ ಎಸ್ಪಿ ಬಿಎಸ್ಪಿ ಮೈತ್ರಿ ಅಭ್ಯರ್ಥಿ ತೇಜ್ ಬಹದ್ದೂರ್ ಯಾದವ್‍ರವರ ನಾಮಪತ್ರವನ್ನು ಚುನಾವನಾ ಆಯೋಗ ತಿರಸ್ಕರಿಸಿದೆ. ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ನೋಟಿಸ್ ನೀಡಿದ್ದ ಚುನಾವಣಾ ಆಯೋಗ ಇಂದು ನಾಮಪತ್ರ ತಿರಸ್ಕರಿಸುವ ಮೂಲಕ ದೊಡ್ಡ ಅಚ್ಚರಿ ನೀಡಿದೆ. ಇದರಿಂದ ಕುಪಿತನಾಗಿರುವ ಮಾಜಿ ಯೋಧ ತೇಜ್ ಬಹದ್ದೂರ್ ಸುಪ್ರೀಂ ಮೆಟ್ಟಿಲೇರಲು ಸಿದ್ಧತೆ ನಡೆಸಿದ್ದಾರೆ. ಕೇಂದ್ರ … Continue reading ಯೋಧನ ನಾಮಪತ್ರ ತಿರಸ್ಕೃತ: ಸೋಲಿನ ಭಯದಿಂದ ಮೋದಿಯ ದುಷ್ಕೃತ್ಯವೆಂದ ಟ್ರೋಲಿಗರು