Homeಮುಖಪುಟತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ - ವೈದ್ಯರ ಪರದಾಟ

ತೆಲಂಗಾಣ ಎನ್‌ಕೌಂಟರ್‌: ಶವಗಳನ್ನು ರಕ್ಷಿಸಲು ಶೀತಲ ಪೆಟ್ಟಿಗೆಗಳ ಕೊರತೆ – ವೈದ್ಯರ ಪರದಾಟ

- Advertisement -
- Advertisement -

ಹೈದರಾಬಾದ್ ಪಶುವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣದ ಆರೋಪಿಗಳನ್ನು ಪೊಲೀಸರ್ ಎನ್‌ಕೌಂಟರ್ ನಡೆಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ಹೈದರಾಬಾದ್ ನ ಆರ್.ಜಿ.ಐ ಆಸ್ಪತ್ರೆಗೆ ಶನಿವಾರ ಭೇಟಿ ನೀಡಿ ಪರಿಶೀಲಿಸಿದರು.

ಶೆಡ್ ನಗರದ ಹತ್ತಿರ ಇರುವ ಚತನಪಲ್ಲಿಯಲ್ಲಿ ಅತ್ಯಾಚಾರ-ಕೊಲೆ ಆರೋಪಿಗಳನ್ನು ಎನ್ ಕೌಂಟರ್ ಮಾಡಿದ ಸ್ಥಳದಲ್ಲಿ ತನಿಖೆ ನಡೆಸುತ್ತಿದ್ದಾರೆ. ಎನ್ ಕೌಂಟರ್ ಹೇಗೆ ನಡೆಯಿತು ಎಂಬುದನ್ನು ಪರಿಶೀಲಿಸಲಿರುವ ಮಾನವ ಹಕ್ಕುಗಳ ಆಯೋಗದ ಸದಸ್ಯರು ಪ್ರಾಥಮಿಕ ತನಿಖೆ ನಡೆಸುತ್ತಿದ್ದ ಪೊಲೀಸರನ್ನು ಪ್ರಶ್ನಿಸುವ ಸಾಧ್ಯತೆ ಇದೆ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದೆ.

ಎನ್ ಕೌಂಟರ್ ನಡೆದ 500 ಮೀಟರ್ ಸುತ್ತಳತೆಯಲ್ಲಿ ಪೊಲೀಸರು ಸರ್ಪಕಾವಲು ಕಾಯುತ್ತಿದ್ದು, ತೊಂಡಪಲ್ಲಿ ಟೋಲ್ ಪ್ಲಾಜಾ ಹತ್ತಿರ ತೆರಳಿ ಸ್ಥಳ ಪರಿಶೀಲನೆ ಮಾಡಲಿದ್ದಾರೆ ಎಂದು ವರದಿಯಾಗಿದೆ.

ಇದೇ ವೇಳೆ ಮೆಹಬೂಬನಗರ ಜಿಲ್ಲಾಸ್ಪತ್ರೆಯಲ್ಲಿ ಪೊಲೀಸರ ಎನ್ ಕೌಂಟರ್ ನಲ್ಲಿ ಸಾವನ್ನಪ್ಪಿರುವ ನಾಲ್ವರು ಆರೋಪಿಗಳ ಮೃತದೇಹಗಳನ್ನು ಇಡಲಾಗಿದ್ದು ಶೀತಲಪೆಟ್ಟಿಗೆಯಲ್ಲಿ ಇಡಲು ಸಮಸ್ಯೆಯಾಗಿದೆ. ಆಸ್ಪತ್ರೆಯಲ್ಲಿ ಮೂರು ಶೀತಲ ಪೆಟ್ಟಿಗೆಗಳು ಇವೆ. ಇವುಗಳ ಪೈಕಿ ಎರಡು ಕಾರ್ಯ ನಿರ್ವಹಿಸುತ್ತಿವೆ. ಇದರಿಂದ ನಾಲ್ಕು ಶವಗಳನ್ನು ಶೀತಲ ಪೆಟ್ಟಿಗೆಯಲ್ಲಿ ಇಡಲು ಸಾಧ್ಯವಾಗುತ್ತಿಲ್ಲ.

ಒಂದು ಶೀತಲ ಪೆಟ್ಟಿಗೆ ಕೆಟ್ಟು ಹೋಗಿದೆ. ಬೇರೆ ಮೃತದೇಹಗಳು ಬಂದರೆ ಮೆಹಬೂಬನಗರ ಜಿಲ್ಲಾಸ್ಪತ್ರೆಯಲ್ಲಿ ಇಡಲು ಜಾಗದ ಕೊರತೆ ಮತ್ತು ಶೀತಲ ಪೆಟ್ಟಿಗೆಗಳ ಕೊರತೆ ಇದೆ. ಸ್ಥಳೀಯ ಮೃತದೇಹಗಳ ಮರಣೋತ್ತರ ಪರೀಕ್ಷೆಯೂ ಇಲ್ಲೇ ನಡೆಯಬೇಕಾಗಿದೆ ಎಂದು ವರದಿ ತಿಳಿಸಿದೆ.

ಈ ಆಸ್ಪತ್ರೆಯಲ್ಲಿ ಭದ್ರತಾ ಪರಿಸ್ಥಿತಿ ಮತ್ತು ಶೀತಲ ಪೆಟ್ಟಿಗೆಗಳ ಕೊರತೆ ಇದೆ. ಸ್ಥಳೀಯ ಪ್ರಕರಣಗಳನ್ನು ತೆಲಂಗಾಣ ಹೈಕೋರ್ಟ್ ಆದೇಶದ ಮೇರೆಗೆ ಮೆಹಬೂಬನಗರದಿಂದ 15 ಕಿಲೋ ಮೀಟರ್ ದೂರದಲ್ಲಿರುವ  ಜಡ್ ಚೆರ್ಲ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗುತ್ತಿದೆ. ಹೀಗಾಗಿ ಸಿಕಿಂದರಾಬಾದ್ ಆಸ್ಪತ್ರೆಗೆ ಮೃತ ದೇಹಗಳನ್ನು ಸ್ಥಳಾಂತರಿಸಲಾಗುತ್ತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...