Homeಕರ್ನಾಟಕಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

ಪ್ರವಾದಿ ನಿಂದನೆ ಮಾಡಿದವನಿಂದ ಪಠ್ಯಪರಿಷ್ಕರಣೆ; ರೋಹಿತ್‌ ಚಕ್ರತೀರ್ಥರ ಹಳೆಯ ಪೋಸ್ಟ್‌ಗಳು ವೈರಲ್‌

- Advertisement -
- Advertisement -

ಪ್ರವಾದಿ ಮುಹಮ್ಮದ್ ಅವರನ್ನು ನಿಂದಿಸಿದ ಬಿಜೆಪಿ ವಕ್ತಾರರಾದ ನೂಪುರ್‌ ಶರ್ಮಾ ಹಾಗೂ ನವೀನ್ ಜಿಂದಾಲ್‌ ಅವರನ್ನು ಪಕ್ಷವು ಉಚ್ಚಾಟನೆ ಮಾಡಿದ ಬೆನ್ನಲ್ಲೇ ‘ಫ್ರಿಂಜ್‌ ಎಲಿಮೆಂಟ್‌’ (ಕೊನೆಯ ಎಳಸುಗಳು) ಕುರಿತು ಚರ್ಚೆಯಾಗುತ್ತಿದೆ.

ಯಾರ್‍ಯಾರು ಈ ಹಿಂದೆ ಪ್ರವಾದಿಯವರ ಕುರಿತು ಕ್ಷುಲ್ಲಕವಾಗಿ ಮಾತನಾಡಿದ್ದಾರೋ ಅವರೆಲ್ಲರ ವಿರುದ್ಧ ಸರ್ಕಾರ ಕ್ರಮ ಜರುಗಿಸುತ್ತದೆಯೇ ಎಂಬ ಪ್ರಶ್ನೆಗಳು ಮೂಡಿದ್ದು, ಅದಕ್ಕೆ ಸಂಬಂಧಿಸಿದ ಹಲವಾರು ವ್ಯಂಗ್ಯಚಿತ್ರಗಳು ರಚಿತವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪ್ರವಾದಿ ನಿಂದಿಸಿದವರ ವಿರುದ್ಧ ಬಿಜೆಪಿ ಕಠಿಣ ಕ್ರಮ ಜರುಗಿಸಿರುವುದರಿಂದ, ರೋಹಿತ್‌ ಚಕ್ರತೀರ್ಥ ಅವರ ವಿರುದ್ಧವೂ ಇಂಥಹದ್ದೇ ಕ್ರಮ ಜರುಗಿಸಿ, ಹೊಸ ಪಠ್ಯಪುಸ್ತಕಗಳನ್ನು ವಾಪಸ್ ಪಡೆಯಬೇಕೆಂಬ ಆಗ್ರಹ ಮಾಡಲಾಗುತ್ತಿದೆ. ರೋಹಿತ್ ಚಕ್ರತೀರ್ಥ ಅವರು ಫೇಸ್‌ಬುಕ್‌ನಲ್ಲಿ ಪ್ರವಾದಿಯವರನ್ನು ನಿಂದಿಸಿ ಬರೆದಿರುವ ಹಳೆಯ ಪೋಸ್ಟ್‌ಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿವೆ.

ವಿವಾದಿತ ಪೋಸ್ಟ್‌ಗಳು

“#ಜೈಪೈಗಂಬರ್‌ #ಜೈಮೋದಿ” ಹ್ಯಾಷ್‌ಟ್ಯಾಗ್‌ನಲ್ಲಿ ಬರೆದಿರುವ ರೋಹಿತ್‌ ಚಕ್ರತೀರ್ಥ ಅವರು ಪ್ರಧಾನಿ ಮೋದಿಯವರನ್ನು ಪ್ರವಾದಿ ಮುಹಮ್ಮದ್ ಪೈಗಂಬರ್‌ ಅವರಿಗೆ ಹೋಲಿಸಿ ಬರೆದಿದ್ದಾರೆ.

ಇನ್ನೊಂದು ಪೋಸ್ಟ್‌ನಲ್ಲಿ ‘ಧರ್ಮ ಮತ್ತು ರಿಲಿಜಿಯನ್‌’ (ಇದೇ ಧೋರಣೆಯನ್ನು ಹೊಸ ಪಠ್ಯಪುಸ್ತಕಗಳಲ್ಲೂ ಕಾಣಬಹುದು) ನಡುವೆ ವ್ಯತ್ಯಾಸಗಳಿವೆ ಎಂದು ಪ್ರತಿಪಾದಿಸುತ್ತಾ ‘ಪ್ರವಾದಿ’ಯ ಕುರಿತು ನಿಂದನಾತ್ಮಕವಾಗಿ ರೋಹಿತ್‌ ಬರೆದಿದ್ದಾರೆ.

ಮತ್ತೊಂದು ಪೋಸ್ಟ್‌ನಲ್ಲಿ ರಾಮ ಮತ್ತು ಪ್ರವಾದಿಗಳ ಕುರಿತು ರೋಹಿತ್ ಬರೆದಿದ್ದಾರೆ. ಅದರಲ್ಲಿ ಪ್ರವಾದಿಯವರ ತಂದೆ, ತಾಯಿಯ ಕುರಿತು ಹಗುರವಾಗಿ ಮಾತನಾಡಿರುವುದು ದಾಖಲಾಗಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹಿಂದೂ ದೇವತೆಗಳನ್ನ ಅಪಹಾಸ್ಯ ಮಾಡಿದ್ದ ಕಮ್ಯೂನಿಸ್ಟ್ ರು ಪಠ್ಯಾ ಪುಸ್ತಕ ಪರಿಷ್ಕರಣೆ ಯಲ್ಲಿ ಇದ್ದಾಗ ನಿಮ್ಮ ಕಚಡ ಡೋಂಗಿಗಳು ಸತ್ತುಹೋಗಿದ್ದರೆ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...