Homeಮುಖಪುಟಕೊರೋನಾದಿಂದ ನೂರಾರು ಮೈಲಿಗಳು ನಡೆದ ಜನರ ಪಾದಗಳು...

ಕೊರೋನಾದಿಂದ ನೂರಾರು ಮೈಲಿಗಳು ನಡೆದ ಜನರ ಪಾದಗಳು…

ಸರ್ಕಾರಗಳು, ಆಳುವವರು, ಅವರ ಅನುಯಾಯಿಗಳು ವಲಸೆ ಕಾರ್ಮಿಕರಿಗೆ ಕನಿಷ್ಟ ಭರವಸೆಯನ್ನು ನೀಡಿದೇ ಹೋಗಿರುವುದು ದುರಂತ.

- Advertisement -
- Advertisement -

ದಿಕ್ಕು ತೋಚದೇ ಸಾವಿರಾರು ಕಿ.ಮೀ. ಸೈಕಿಲ್ ತುಳಿಯುತ್ತಾ ಮನೆಗೆ ತಲುಪಿದ ಯುವಕ. ಕೆಲಸ ಮಾಡುವ ಜಾಗದಿಂದ ನೂರಾರು ಕಿ.ಮೀ. ನಡೆದ ತುಂಬು ಗರ್ಭಿಣಿ. ಹಸಿವು ತಾಳಲಾರದೆ ಸೂರತ್‌ನಲ್ಲಿ ಅರ್ಧರಾತ್ರಿ ವಿಧ್ವಂಸಕ್ಕೆ ಇಳಿದ ಕಾರ್ಮಿಕರು. ಆದರೆ ದೇಹ, ಆಗದಿದ್ದರೆ ಹೆಣವಾದರು ಊರಿಗೆ ತಲುಪಿಸೋಣ ಎಂದು ಮುಂಬಯಿ ಬಸ್ಟಾಂಡು, ರೈಲ್ವೇಸ್ಟೇಷನ್‌ಗಳ ಹತ್ತಿರ ಮುಗಿಬಿದ್ದ ಕೂಲಿಗಳು. ನಗರದ ಜೈಲುಗಳಲ್ಲಿ, ಕಾರ್ಖಾನೆಗಳಲ್ಲಿ, ಮಿಲ್ಲುಗಳಲ್ಲಿ ಸಾವಿರಾರು ಜನ ಬಿಡುಗಡೆಗಾಗಿ ಆತಂಕದಿಂದ ಎದುರುನೋಡುವ ಕೆಲಸಗಾರರು….

ಇವರ ಒಳಿತುಗಾಗಿ ಒಂದು ದೀಪವನ್ನಾದರು ಹಚ್ಚಿದ್ದಿಯಾ? ಅವರ ಬದುಕು ಹೋರಾಟಕ್ಕೆ ಮದ್ದತ್ತುಗಾಗಿ ಒಮ್ಮೆಯಾದರು ಚಪ್ಪಾಳೆ ತಟ್ಟಿದ್ದೀಯಾ?

ಯಾರು ತಂದ ಕಾಯಿಲೆ? ಯಾರು ಮಾಡಿದ ತಪ್ಪು? ಯಾರು ತೀರಿಸಬೇಕಾದ ಋಣ?

ವಾರ್ತೆಗಳು ಬರೆಯುವವರು ಅವುಗಳನ್ನು ಓದುವವರಿಗಾಗಿಯೇ ಬರೆಯುತ್ತಾರೆ. ಓದುಗರು ವಾರ್ತೆಗಳು ಬರೆಯುವವರು ಬರೆದಿದ್ದನ್ನೇ ಓದುತ್ತಾರೆ? ಮತ್ತೆ ಓದು ಬರಹ ಬರದವರಿಗಾಗಿ ಯಾರು ಮಾತನಾಡಬೇಕು? ಗಣಿಯಲ್ಲಿ, ಕೆಲಸದಲ್ಲಿ, ಕಾರ್ಖಾನಾಗಳಲ್ಲಿ ತಮ್ಮ ಬದುಕನ್ನು ಧಾರೆ ಎರೆದವರಿಗಾಗಿ, ನೀನು ಬಳಸುವ ಪ್ರತಿ ಒಂದು ವಸ್ತುವನ್ನು ತಯಾರಿಸುವವರಿಗಾಗಿ, ಪ್ರತಿ ಒಂದು ಕಾಳುಗಳನ್ನು ಬೆಳೆಯುವವರಿಗಾಗಿ ಯಾರು ದೀಪ ಹಚ್ಚಬೇಕು?
ಯಾರು ಚಪ್ಪಾಳೆ ತಟ್ಟಿ ಶ್ಲಾಘಿಸಬೇಕು?

ನೀನೂ ಒಬ್ಬ ಮನುಷ್ಯನಾ?
ನೀನೂ ಓದಿಕೊಂಡಿದ್ದಿಯಾ?
ನೀನೂ ಬರೆಯುತ್ತಿದ್ದಿಯಾ?
ಯಾವುದಕ್ಕಾಗಿ?

ಬಾ!
ಈ ಹೊಡೆದ
ಪಾದಗಳಿಗೆ ನಿನ್ನ
ಮೆತ್ತನೆಯ ತುಟಿಗಳಿಂದ
ಒಂದು ಮುತ್ತನ್ನು ಒತ್ತು!

@Siddarthi Subhashchandra Bose ವಾಲ್‌ನಿಂದ

(ತೆಲುಗುನಿಂದ ಕನ್ನಡಕ್ಕೆ ಭಾಷ್ಯಾಂತರ ಪದ್ಮಾ ಕೆ ರಾಜ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...