Homeಅಂತರಾಷ್ಟ್ರೀಯಮೊದಲ ಕೊರೊನಾ ಸೋಂಕಿತ ಜರ್ಮನ್ ಶೆಫರ್ಡ್ ತಳಿಯ ನಾಯಿ ಸಾವು

ಮೊದಲ ಕೊರೊನಾ ಸೋಂಕಿತ ಜರ್ಮನ್ ಶೆಫರ್ಡ್ ತಳಿಯ ನಾಯಿ ಸಾವು

ಪಶುವೈದ್ಯರು ಮೇ ತಿಂಗಳಲ್ಲಿ ನಾಯಿಯನ್ನು ಪರೀಕ್ಷಿಸಿದ್ದರು. ನಂತರ ಸೊಂಕು ದೃಢಪಟ್ಟಿರುವುದು ಕಂಡು ಬಂದಿತ್ತು

- Advertisement -
- Advertisement -

ಕೊರೊನಾ ಸೋಂಕು ದೃಢಪಟ್ಟಿದ್ದ ಜರ್ಮನ್ ಶೆಫರ್ಡ್ ಎಂಬ ಉನ್ನತ ತಳಿಯ ನಾಯಿ ಅಮೇರಿಕಾದ ನ್ಯೂಯಾರ್ಕ್ನನಲ್ಲಿ ಮೃತಪಟ್ಟಿದೆ.

ಏಪ್ರಿಲ್ ಮಧ್ಯದಲ್ಲಿ ತಮ್ಮ 7 ವರ್ಷದ ಜರ್ಮನ್ ಶೆಫರ್ಡ್ ಉಸಿರಾಟದ ತೊಂದರೆಗಳನ್ನು ಅನುಭವಿಸುತ್ತಿದ್ದ. ನಂತರ ಹಲವಾರು ವಾರಗಳವರೆಗೆ ಕೊರೊನಾ ವೈರಸ್‌ನಿಂದ ಬಳಲುತ್ತಿದ್ದ ಎಂದು ಸ್ಟೇಟನ್ ದ್ವೀಪದ ರಾಬರ್ಟ್ ಮತ್ತು ಆಲಿಸನ್ ಮಹೋನಿ ನ್ಯಾಷನಲ್ ಜಿಯಾಗ್ರಫಿಕ್‌ಗೆ ತಿಳಿಸಿದ್ದರು.

ಪಶುವೈದ್ಯರು ಮೇ ತಿಂಗಳಲ್ಲಿ ನಾಯಿಯನ್ನು ಪರೀಕ್ಷಿಸಿದ್ದರು. ನಂತರ ಸೊಂಕು ದೃಢಪಟ್ಟಿರುವುದು ಕಂಡು ಬಂದಿತ್ತು.

ನ್ಯೂಯಾರ್ಕ್ ನಲ್ಲಿ ಜರ್ಮನ್ ಶೆಫರ್ಡ್ ಕೊರೊನಾ ಸೋಂಕು ದೃಢಪಟ್ಟ ದೇಶದ ಮೊದಲ ನಾಯಿ. ಆದರೆ ಅದರ ಮಾಲೀಕರನ್ನು ಬಹಿರಂಗಗೊಳಿಸುವುದಿಲ್ಲ ಎಂದು ಅಮೇರಿಕಾ ಕೃಷಿ ಇಲಾಖೆ ಜೂನ್‌ನಲ್ಲಿ ವರದಿ ಮಾಡಿದೆ,

ಏಪ್ರಿಲ್‌ನಲ್ಲಿ ಉಸಿರಾಟದ ತೊಂದರೆ ಮತ್ತು ದಟ್ಟವಾದ ಮೂಗಿನ ಲೋಳೆಯ ಬೆಳವಣಿಗೆಯ ನಂತರ ನಾಯಿಯ ಆರೋಗ್ಯವು ಕುಸಿಯಿತು. ಹೆಪ್ಪುಗಟ್ಟಿದ ರಕ್ತವನ್ನು ವಾಂತಿ ಮಾಡಲು ಪ್ರಾರಂಭಿಸಿದ ನಂತರ ಜುಲೈ 11 ರಂದು ಅದನ್ನು ದಯಾಮರಣಗೊಳಿಸಲಾಯಿತು ಎಂದು ಮಹೋನಿ ನ್ಯಾಷನಲ್ ಜಿಯಾಗ್ರಫಿಕ್‌ಗೆ ತಿಳಿಸಿದರು.

ನ್ಯೂಯಾರ್ಕ್ ನಗರದ ಆರೋಗ್ಯ ಇಲಾಖೆಯ ವಕ್ತಾರರು, ನಾಯಿಯ ದೇಹವನ್ನು ನೆಕ್ರೋಪ್ಸಿಗಾಗಿ ತೆಗೆದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ. ದೇಹವನ್ನು ಈಗಾಗಲೇ ದಹನ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಯುಎಸ್‌ಡಿಎ ಡೇಟಾಬೇಸ್‌ನಲ್ಲಿ  ಅಮೇರಿಕಾದಲ್ಲಿ ಇದುವರೆಗೆ ಪ್ರಾಣಿಗಳಲ್ಲಿ ಕೊರೊನಾ ವೈರಸ್ ದೃಢಪಟ್ಟ 12 ನಾಯಿಗಳು, 10 ಬೆಕ್ಕುಗಳು, ಹುಲಿ ಮತ್ತು ಸಿಂಹಗಳು ಸೇರಿವೆ.

ಕೊರೊನಾ ವೈರಸ್ ಹರಡುವಲ್ಲಿ ಪ್ರಾಣಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಸಂಸ್ಥೆ ಹೇಳುತ್ತದೆ. ಆದರೆ ಕೆಲವು ಸಂದರ್ಭಗಳಲ್ಲಿ ವೈರಸ್ ಜನರಿಂದ ಪ್ರಾಣಿಗಳಿಗೆ ಹರಡಬಹುದು ಎಂದು ಊಹಿಸಿದ್ದಾರೆ.


ಇದನ್ನೂ ಓದಿ: ಪ್ರಶಾಂತ್ ಭೂಷಣ್ ಪರ ನಿಂತ 8ಕ್ಕೂ ಹೆಚ್ಚು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಾಧೀಶರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...