Homeಅಂತರಾಷ್ಟ್ರೀಯಲಕ್ಷಾಂತರ ಜೇಡಗಳು ಸೇರಿ ಹೆಣೆದ ಅತಿದೊಡ್ಡ ಬಲೆ ಗೊಸಮೇರ್

ಲಕ್ಷಾಂತರ ಜೇಡಗಳು ಸೇರಿ ಹೆಣೆದ ಅತಿದೊಡ್ಡ ಬಲೆ ಗೊಸಮೇರ್

- Advertisement -
- Advertisement -

ಇತ್ತೀಚೆಗೆ ಆಸ್ಟ್ರೇಲಿಯಾದಲ್ಲಿ ಒಂದು ವಿಸ್ಮಯಕಾರಿ ಘಟನೆ ನಡೆಯಿತು. ಮಳೆಗೆ ಅಡ್ಡಲಾಗಿ ಭೂಮಿಯ ಮೇಲೊಂದು ಬೃಹತ್ ಬಲೆ ನಿರ್ಮಾಣವಾಗಿತ್ತು. ಏನಿದು ಮಾನವ ನಿರ್ಮಿತ ಮಳೆ ತಡೆಗೋಡೆ ಎಂದುಕೊಂಡರೆ ನೀವು ಮೋಸ ಹೋಗುವುದು ಖಂಡಿತ. ಇದು ಜೇಡಗಳು ಅಕಾಲಿಕ ಮಳೆಯ ಸಂದರ್ಭದಲ್ಲಿ ನಿರ್ಮಿಸಿದ ಬಲೆಗಳು. ಇದು ಕೇವಲ ಒಂದು ಜೇಡ ಹೆಣೆದ ಬಲೆಯಲ್ಲ. ಬದಲಾಗಿ ಲಕ್ಷಾಂತರ ಜೇಡಗಳು ಹೆಣೆದ ಬಲೆಗಳು.

ಗೊಸಮೇರ್ ವೆಬ್ ಎಂದು ಕರೆಯಲ್ಪಡುವ ಈ ಬಲೆಯು ಕಿಲೋಮೀಟರ್‌ಗಳಷ್ಟು ದೂರಕ್ಕೆ ವಿಸ್ತರಿಸಿಕೊಂಡಿರುತ್ತದೆ. ವಿಚಿತ್ರ ಎಂದರೆ ಈ ಜೇಡಗಳು ತಮ್ಮನ್ನು ರಕ್ಷಿಸಿಕೊಳ್ಳಲು ಇಂತಹ ಬಲೆಯನ್ನು ಹೆಣೆದುಕೊಳ್ಳುತ್ತವೆ. ನೆಲದ ಮೇಲೆ ವಾಸಿಸುವ ಈ ಜೇಡಗಳು ಅಲೆಮಾರಿ ಜೀವಿಗಳಾಗಿವೆ. ಒಂದು ಪ್ರದೇಶದಲ್ಲಿ ನೆಲೆ ನಿಲ್ಲುವುದಿಲ್ಲ. ವಸಂತ ಕಾಲಕ್ಕೆ ಮುಂಚೆ ಇವು ಹೆಚ್ಚಾಗಿ ಆಗ್ನೇಯ ಆಸ್ಟ್ರೇಲಿಯಾ ಭಾಗದಲ್ಲಿ ಕಾಣಿಸಿಕೊಳ್ಳುತ್ತವೆ. ವಿಷಕಾರಿ ಜೇಡಗಳ ಜಾತಿಗೆ ಸೇರಿರುವ ಗೊಸಮೇರ್ ಜೇಡಗಳು ಏಕಾಂಗಿಯಾಗಿ ವಾಸಿಸುವುದಿಲ್ಲ. ಲಕ್ಷಾಂತರ ಸಂಖ್ಯೆಯ ಗುಂಪಿನಲ್ಲಿ ಕಾಣಿಸಿಕೊಳ್ಳುತ್ತವೆ. ಕಾಣಲಿಕ್ಕೆ ಅತ್ಯಂತ ಚಿಕ್ಕವಾಗಿರುವ ಈ ಜೇಡಗಳು ತಮ್ಮನ್ನು ರಕ್ಷಿಸಿಕೊಳ್ಳಲು ರಚಿಸುವ ಈ ಬೃಹತ್ ಬಲೂನುಗಳು ಪ್ರಕೃತಿಯ ವಿಸ್ಮಯವೇ ಸರಿ.

ಮಳೆಯ ಪ್ರವಾಹದಿಂದ ಕೊಚ್ಚಿ ಹೋಗುವ ಅಪಾಯವನ್ನು ಹೊಂದಿರುವ ಇವು ಮಳೆ ಸುರಿಯುವಾಗ ನೆಲ ಮಟ್ಟದಿಂದ ಎತ್ತರದಲ್ಲಿ ತಾವೇ ಹೆಣೆದ ಬಲೆಗೆ ಗಟ್ಟಿಯಾಗಿ ಅಂಟಿಕೊಡು ಕೂತಿರುತ್ತವೆ. ಆ ಮೂಲಕ ಪ್ರವಾಹಗಳಿಂದ ರಕ್ಷಣೆ ಪಡೆಯುತ್ತವೆ.

ಹೆಚ್ಚಾಗಿ ಹುಲ್ಲುಗಾವಲಿನಲ್ಲಿ ವಾಸಿಸುವ ಗೊಸಮೇರ್ ಜೇಡಗಳು ಹುಲ್ಲಿನ ಕೀಟ, ಚಿಟ್ಟೆಗಳನ್ನು ಬೇಟೆಯಾಡಿ ತಿನ್ನುತ್ತವೆ. ಬೃಹತ್ ಬಲೆಯನ್ನು ಜೇಡಗಳು ತಮ್ಮ ಬೇಟೆಯ ಆಯುಧಗಳನ್ನಾಗಿ ಕೂಡ ಬಳಸಿಕೊಳ್ಳುತ್ತವೆ.


ಇದನ್ನೂ ಓದಿ : ಕೊರೊನಾ ನಿರ್ವಹಣೆ ಲೋಪ ಮುಚ್ಚಿಕೊಳ್ಳಲು ಜಾಹೀರಾತುಗಳಿಗೆ ಹಣ ಸುರಿಯುತ್ತಿರುವ ಕರ್ನಾಟಕ ಮತ್ತು ಉತ್ತರ ಪ್ರದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರಕೃತಿಯಲ್ಲಿ ಇನ್ನೂ ಏನೇನು ವಿಸ್ಮಯಗಳು ಅಡಗಿವೆಯೋ ಬಲ್ಲವರಾರು!?

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...