Homeಮುಖಪುಟ18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

18 ಕೋಟಿ ರೂ. ಮೌಲ್ಯದ ಅಪಾರ್ಟ್‌ಮೆಂಟ್ ಖರೀದಿಸಿದ ‘ದಿ ಕಾಶ್ಮೀರ್‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ

ಬಿಜೆಪಿ ಆಡಳಿತದ ಹಲವು ರಾಜ್ಯಗಳು ಅವರ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ್ದವು

- Advertisement -
- Advertisement -

ದ್ವೇಷ ಪೂರಿತ ಸಿನಿಮಾ ‘ದಿ ಕಾಶ್ಮೀರ್‌‌ ಫೈಲ್ಸ್‌’ ನಿರ್ಮಾಪಕ ವಿವೇಕ್ ಅಗ್ನಿಹೋತ್ರಿ ಮತ್ತು ಅವರ ಪತ್ನಿ, ನಟಿ ಪಲ್ಲವಿ ಜೋಶಿ ಮುಂಬೈನ ವಾರ್ಸೋವಾದಲ್ಲಿ 17.92 ಕೋಟಿ ರೂ.ಗಳ ಮೌಲ್ಯದ ಅಪಾರ್ಟ್‌ಮೆಂಟ್‌ ಖರೀದಿಸಿದ್ದಾರೆ ಎಂದು ಹಿಂದೂಸ್ತಾನ್‌ ಎಕ್ಸ್‌‌ಪ್ರೆಸ್‌ ವರದಿ ಮಾಡಿದೆ.

ಮನೆ ಖರೀದಿ ಒಪ್ಪಂದದ ನೋಂದಣಿಗಾಗಿ 1.07 ಕೋಟಿ ರೂ.ಗಳ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ ಎಂದು ವರದಿಯಾಗಿದೆ. ಅವರು ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವು ವರ್ಷದ ಅತಿ ಹೆಚ್ಚು ಗಳಿಕೆ ಮಾಡಿದ ಭಾರತೀಯ ಚಲನಚಿತ್ರಗಳಲ್ಲಿ ಒಂದಾಗಿದೆ. ಜೊತೆಗೆ ಬಿಜೆಪಿ ಆಡಳಿತದ ಹಲವು ರಾಜ್ಯಗಳು ಚಿತ್ರಕ್ಕೆ ತೆರಿಗೆ ವಿನಾಯಿತಿಯನ್ನು ನೀಡಿದ್ದವು. ಅಲ್ಲದೆ, ಬಿಜೆಪಿ ನಾಯಕರು ಚಿತ್ರ ನೋಡುವಂತೆ ಸಿನಿಮಾದ ಪ್ರಚಾರವನ್ನೂ ಮಾಡಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಪಾರ್ಥೆನಾನ್ ಹೆಸರಿನ ಕಟ್ಟಡದಲ್ಲಿರುವ ಪಲ್ಲವಿ ಮತ್ತು ವಿವೇಕ್ ಅಗ್ನಿಹೋತ್ರಿ ಅವರ ಹೊಸ ಅಪಾರ್ಟ್ಮೆಂಟ್ 30 ನೇ ಮಹಡಿಯಲ್ಲಿದೆ ಎಂದು ವರದಿಯು ಹೇಳಿದೆ. ಮನೆಯು 3,258 ಚದರ ಅಡಿ ಹೊಂದಿದ್ದು, ಮೂರು ಕಾರ್ ಪಾರ್ಕಿಂಗ್ ಸ್ಲಾಟ್‌ಗಳೊಂದಿಗೆ ಇದೆ. ದಂಪತಿಗಳು ನೇರವಾಗಿ ಪ್ರಾಜೆಕ್ಟ್ ಡೆವಲಪರ್ ಎಕ್ಸ್ಟಸಿ ರಿಯಾಲ್ಟಿಯಿಂದ ಆಸ್ತಿಯನ್ನು ಖರೀದಿಸಿದ್ದಾರೆ ಎಂದು ವರದಿಯು ಉಲ್ಲೇಖಿಸಿದೆ.

ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಸೆಪ್ಟೆಂಬರ್ 27 ರಂದು ಒಪ್ಪಂದದ ನೋಂದಣಿ ಸಮಯದಲ್ಲಿ ವಿವೇಕ್ ಮತ್ತು ಪಲ್ಲವಿ 1.07 ಕೋಟಿ ರೂ. ಮೌಲ್ಯದ ಸ್ಟ್ಯಾಂಪ್ ಡ್ಯೂಟಿ ಪಾವತಿಸಿದ್ದಾರೆ. ಅಪಾರ್ಟ್ಮೆಂಟ್ ಮೌಲ್ಯವು ಪ್ರತಿ ಚದರ ಅಡಿಗೆ 55,000 ರೂ.ಗಿಂತ ಕ್ಕಿಂತ ಸ್ವಲ್ಪ ಹೆಚ್ಚು ಎಂದು ವರದಿ ಹೇಳಿದೆ.

ಇದನ್ನೂ ಓದಿ: EXCLUSIVE | ‘ಕಾಶ್ಮೀರ್‌ ಫೈಲ್ಸ್‌’ ಫ್ರೀ ತೋರಿಸ್ತಾರಂತೆ, ‘ಜೇಮ್ಸ್‌’ ಷೋ ಕಡಿತಗೊಳಿಸಿ ಅಂದ್ರು, ಆಗಲ್ಲ ಅಂದೆ: ಜೇಮ್ಸ್‌ ನಿರ್ಮಾಪಕ

ವಿವೇಕ್ ಅಗ್ನಿಹೋತ್ರಿ ನಿರ್ದೇಶಿಸಿದ ‘ದಿ ಕಾಶ್ಮೀರ್ ಫೈಲ್ಸ್’ 252 ಕೋಟಿ ರೂ.ಗಳ ನಿವ್ವಳ ಲಾಭವನ್ನು ಭಾರತದಲ್ಲಿ ಬಾಚಿಕೊಂಡಿತ್ತು. ಚಿತ್ರವು ಮಾರ್ಚ್ 11 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರವು ಇಸ್ಲಾಮೋಫೊಬಿಯಾವನ್ನು ಹೊಂದಿದ್ದು, ಸುಳ್ಳು ಮತ್ತು ದ್ವೇಷವನ್ನು ಹೆಚ್ಚಿಸುತ್ತದೆ ಎಂದು ವಿಮರ್ಶಕರು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...