Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್:ಐಪಿಸಿಯಲ್ಲಿ ಹಿಂದೂ ಧರ್ಮ ನಿಂದಿಸುವವರ ವಿರುದ್ಧ ಸೆಕ್ಷನ್ 295 (1), 502 (2) ಅಡಿಯಲ್ಲಿ ಪ್ರಕರಣ...

ಫ್ಯಾಕ್ಟ್‌ಚೆಕ್:ಐಪಿಸಿಯಲ್ಲಿ ಹಿಂದೂ ಧರ್ಮ ನಿಂದಿಸುವವರ ವಿರುದ್ಧ ಸೆಕ್ಷನ್ 295 (1), 502 (2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗದು. ಏಕೆಂದರೆ ಐಪಿಸಿಯಲ್ಲಿ ಆ ಸೆಕ್ಷನ್‌ಗಳೆ ಇಲ್ಲ!

- Advertisement -
- Advertisement -

ಹಿಂದೂಗಳನ್ನೂ, ಹಿಂದೂ ಧರ್ಮವನ್ನು ನಿಂದಿಸುವವರ ವಿರುದ್ಧ  ಐಪಿಸಿಯ 295 (1) ಮತ್ತು 502 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು ಎಂದು ಹಲವರು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಒಂದು ಶೇರ್‌  ಮಾಡುತ್ತಿದ್ದಾರೆ. ಅದು ನಿಜವೇ ಎಂಬುದನ್ನು ಪರಿಶೀಲಿಸೋಣ.

ಆದರೆ, ಈ 295 (1) ಮತ್ತು 502 (2) ವಿಭಾಗಗಳು ಭಾರತೀಯ ದಂಡ ಸಂಹಿತೆ (IPC) ಯಲ್ಲಿಲ್ಲ.

ಐಪಿಸಿಯ ಸೆಕ್ಷನ್ 295 ಮತ್ತು 295ಎ ಧಾರ್ಮಿಕ ಅಪರಾಧಗಳಿಗೆ ಸಂಬಂಧಿಸಿದೆ. ನಿರ್ದಿಷ್ಟವಾಗಿ ಹಿಂದೂ ಧರ್ಮದ ಬಗ್ಗೆ ಅಲ್ಲದೇ, ಇದು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದೆ.

“ಯಾವುದೇ ಪಂಗಡದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳಗಳನ್ನು ನಾಶಪಡಿಸುವುದು ಅಥವಾ ಅಪವಿತ್ರಗೊಳಿಸುವ ಉದ್ದೇಶವನ್ನು ಹೊಂದಿದ್ದರೆ ” ಸೆಕ್ಷನ್ 295 ಅನ್ವಯಿಸುತ್ತದೆ.

ಇದನ್ನೂ ಓದಿ: Fact Check: ಬಿಪಿನ್ ರಾವತ್‌ರವರ ಹೆಲಿಕಾಪ್ಟರ್ ಪತನ ಎಂದು ಹಳೆಯ ವಿಡಿಯೋ ಹಂಚಿಕೊಳ್ಳಲಾಗುತ್ತಿದೆ

“ಉದ್ದೇಶಪೂರ್ವಕ ಮತ್ತು ದ್ವೇಷಪೂರಿತ ಕಾರ್ಯಗಳಿಂದ ಯಾವುದೇ ಪಂಥದ ಧಾರ್ಮಿಕ ಭಾವನೆ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಉದ್ದೇಶವನ್ನು ಹೊಂದಿರುವಾಗ”  ಸೆಕ್ಷನ್ 295A ಅನ್ವಯಿಸುತ್ತದೆ.

ಐಪಿಸಿ ಸೆಕ್ಷನ್ 502 ಧರ್ಮಕ್ಕೆ ಸಂಬಂಧಿಸಿದ್ದಲ್ಲ, ಮಾನನಷ್ಟಕ್ಕೆ ಸಂಬಂಧಿಸಿದ್ದು. “ಮಾನಹಾನಿಕರ ವಾದದ್ದನ್ನು  ಮುದ್ರಿತ ಅಥವಾ ಕೆತ್ತಿದ ಯಾವುದಾದರೂ ರೂಪದಲ್ಲಿ ಮಾರಾಟ ಮಾಡುವುದಕ್ಕೆ ಸಂಬಂಧಿಸಿದೆ.

ಒಟ್ಟಾರೆ, ಭಾರತೀಯ ದಂಡ ಸಂಹಿತೆಯಲ್ಲಿ ಯಾವುದೇ 295 (1), 502 (2) ವಿಭಾಗಗಳು ಇಲ್ಲ. IPC ಯ 295 ಮತ್ತು 295A ಎಲ್ಲಾ ಧರ್ಮಗಳಿಗೆ ಅನ್ವಯಿಸುತ್ತದೆ. ವಿಶೇಷವಾಗಿ ಹಿಂದೂ ಧರ್ಮಕ್ಕೆ ಮಾತ್ರ ಅನ್ವಯಿಸುವುದಿಲ್ಲ.

ಪ್ರತಿಪಾದನೆ: ಹಿಂದೂ ಧರ್ಮದ ವಿರುದ್ಧ ಧರ್ಮನಿಂದನೆ ಮಾಡುವವರ ವಿರುದ್ಧ ಐಪಿಸಿಯ 295 (1), 502 (2) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಬಹುದು.

ನಿಜಾಂಶ: ಭಾರತೀಯ ದಂಡ ಸಂಹಿತೆ (IPC) ಯಲ್ಲಿ 295 (1), 502 (2) ವಿಭಾಗಗಳು ಅಸ್ತಿತ್ವದಲ್ಲಿಲ್ಲ. ಐಪಿಸಿಯ ಸೆಕ್ಷನ್ 295 ಮತ್ತು 295ಎ ಧಾರ್ಮಿಕ ಅಪರಾಧಗಳಿಗೆ ಸಂಬಂಧಿಸಿದೆ. ನಿರ್ದಿಷ್ಟವಾಗಿ ಹಿಂದೂ ಧರ್ಮ ಮಾತ್ರವಲ್ಲದೆ, ಇದು ಎಲ್ಲಾ ಧರ್ಮಗಳಿಗೆ ಸಂಬಂಧಿಸಿದೆ. ಐಪಿಸಿಯ ಸೆಕ್ಷನ್ 502 ಮಾನನಷ್ಟಕ್ಕೆ ಸಂಬಂಧಿಸಿದ್ದೇ ಹೊರತು ಧರ್ಮದ ಬಗ್ಗೆ ಅಲ್ಲ. ಆದ್ದರಿಂದ, ಪೋಸ್ಟ್ ಮೂಲಕ ಹೇಳಿರುವುದು ತಪ್ಪುದಾರಿಗೆಳೆಯುವಂತಿದೆ.


ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಗುಜರಾತ್‌ನಲ್ಲಿ ಹೈಕೋರ್ಟ್‌ ಮೀಸಲಾತಿ ರದ್ದುಗೊಳಿಸಿದೆ ಎಂಬುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...