Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

- Advertisement -
- Advertisement -

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪವಿಡಿಯೊ➤ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಎಸ್‌‌ಪಿ ಆರೋಪ | Naanu Gauriಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತರಬೇತಿ ಇವಿಎಂಗಳ ಸಾಗಣೆಯಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌‌ಕ್ಷುಲ್ಲಕ ಕಾರಣಕ್ಕೆ ದಲಿತರ ಕೇರಿಗೆ ನುಗ್ಗಿದ ಮೇಲ್ವರ್ಗದ ಜನರ ಗುಂಪು ಕಬ್ಬಿಣದ ರಾಡು, ದೊಣ್ಣೆ, ಕಟ್ಟಿಗೆಗಳಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪೋಲಿಸ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 107 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಆದರೆ ಭಾರತೀಯ ತಂಡ ಅದಕ್ಕಿಂತಲೂ ಹೆಚ್ಚು ಖುಷಿ ಕೊಡುವ ಪ್ರೀತಿಯನ್ನು ಅಂಗಳದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌. ಖಾಸಗಿ ಯೂಟ್ಯೂಬ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ. ಜೈಲಿನಿಂದ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?ವ್ಯವಸ್ಥಿತ ಪಿತೂರಿಯ ರಾಜಕೀಯ ಷಡ್ಯಂತ್ರ: ಸಚಿವ ಕೆ. ಸುಧಾಕರ್“ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....