Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

- Advertisement -
- Advertisement -

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪವಿಡಿಯೊ➤ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಎಸ್‌‌ಪಿ ಆರೋಪ | Naanu Gauriಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತರಬೇತಿ ಇವಿಎಂಗಳ ಸಾಗಣೆಯಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌‌ಕ್ಷುಲ್ಲಕ ಕಾರಣಕ್ಕೆ ದಲಿತರ ಕೇರಿಗೆ ನುಗ್ಗಿದ ಮೇಲ್ವರ್ಗದ ಜನರ ಗುಂಪು ಕಬ್ಬಿಣದ ರಾಡು, ದೊಣ್ಣೆ, ಕಟ್ಟಿಗೆಗಳಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪೋಲಿಸ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 107 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಆದರೆ ಭಾರತೀಯ ತಂಡ ಅದಕ್ಕಿಂತಲೂ ಹೆಚ್ಚು ಖುಷಿ ಕೊಡುವ ಪ್ರೀತಿಯನ್ನು ಅಂಗಳದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌. ಖಾಸಗಿ ಯೂಟ್ಯೂಬ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ. ಜೈಲಿನಿಂದ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?ವ್ಯವಸ್ಥಿತ ಪಿತೂರಿಯ ರಾಜಕೀಯ ಷಡ್ಯಂತ್ರ: ಸಚಿವ ಕೆ. ಸುಧಾಕರ್“ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...