Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

ಈ ವಾರದ ಟಾಪ್‌ 10 ಸುದ್ದಿಗಳು ಇವು; ಮಿಸ್‌ ಮಾಡಿದ್ದರೆ ಈಗ ಓದಿ

- Advertisement -
- Advertisement -

ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಸಮಾಜವಾದಿ ಪಕ್ಷ ಆರೋಪವಿಡಿಯೊ➤ಯುಪಿ-ವಾರಣಾಸಿ ಮತ ಎಣಿಕೆ ಕೇಂದ್ರಗಳಿಂದ ಇವಿಎಂ ಕಳ್ಳತನ: ಎಸ್‌‌ಪಿ ಆರೋಪ | Naanu Gauriಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತಯಂತ್ರಗಳನ್ನು ಇಟ್ಟಿದ್ದ ಕೇಂದ್ರದಿಂದ ಮತಯಂತ್ರಗಳನ್ನು ಕಳವು ಮಾಡಲಾಗಿದೆ ಎಂದು ಸಮಾಜವಾದಿ ಪಕ್ಷ ಮಂಗಳವಾರ ಆರೋಪಿಸಿತ್ತು. ಈ ವಿವಾದಕ್ಕೆ ಸಂಬಂಧಿಸಿದಂತೆ ವಾರಣಾಸಿಯ ಹಿರಿಯ ಆಡಳಿತ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ತರಬೇತಿ ಇವಿಎಂಗಳ ಸಾಗಣೆಯಲ್ಲಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ರಾಯಚೂರು: ದಲಿತರ ಮೇಲೆ ಮಾರಣಾಂತಿಕ ಹಲ್ಲೆ; 36 ಮಂದಿ ಸವರ್ಣೀಯರ ವಿರುದ್ಧ ಎಫ್‌ಐಆರ್‌‌ಕ್ಷುಲ್ಲಕ ಕಾರಣಕ್ಕೆ ದಲಿತರ ಕೇರಿಗೆ ನುಗ್ಗಿದ ಮೇಲ್ವರ್ಗದ ಜನರ ಗುಂಪು ಕಬ್ಬಿಣದ ರಾಡು, ದೊಣ್ಣೆ, ಕಟ್ಟಿಗೆಗಳಿಂದ ದಲಿತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿರುವ ಘಟನೆ ರಾಯಚೂರು ಜಿಲ್ಲೆಯ ಮುದಗಲ್ ಪೋಲಿಸ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರಮಹಿಳಾ ವಿಶ್ವಕಪ್ ಕ್ರಿಕೆಟ್‌ನ ಮೊದಲ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ತಾನವನ್ನು 107 ರನ್‌ಗಳ ಅಂತರದಿಂದ ಸೋಲಿಸಿ ಟೂರ್ನಿಯಲ್ಲಿ ಶುಭಾರಂಭ ಮಾಡಿತು. ಆದರೆ ಭಾರತೀಯ ತಂಡ ಅದಕ್ಕಿಂತಲೂ ಹೆಚ್ಚು ಖುಷಿ ಕೊಡುವ ಪ್ರೀತಿಯನ್ನು ಅಂಗಳದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಫ್ಯಾಕ್ಟ್‌ಚೆಕ್‌: ನಾಟಕೀಯ ವಿಡಿಯೊವನ್ನು ನಿಜ ಘಟನೆ ಎಂದು ಬಿಂಬಿಸಿ ‘ಸುಳ್ಳು ಸುದ್ದಿ’ ಪ್ರಕಟಿಸಿದ ನ್ಯೂಸ್‌‌18 ಕನ್ನಡ!ವರದಕ್ಷಿಣೆ ನೀಡದ ಹೊರತು ಮದುವೆ ಆಗುವುದಿಲ್ಲ ಎಂದು ವರ ಬೆದರಿಕೆ ಹಾಕುತ್ತಿರುವ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ಬಿಹಾರದ ಹಳ್ಳಿಯೊಂದರಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ವರನು ಹಣ ಮತ್ತು ಆಭರಣಗಳಿಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರತಿ ಊರಿನ ಸರ್ಕಾರಿ ಶಾಲೆಯಲ್ಲೂ ಇಂತಹ ಶಿಕ್ಷಕಿ ಇರಬೇಕಲ್ಲವೇ?ಶಿಕ್ಷಣವು ನಿಮ್ಮನ್ನು ಬಾನೆತ್ತರಕ್ಕೆ ಕೊಂಡೊಯ್ಯುತ್ತದೆ…. ಉತ್ತಮ ಶಿಕ್ಷಣ, ಉತ್ತಮ ಜ್ಞಾನವು ನಮ್ಮ ಪ್ರತಿಭೆಯನ್ನು ಹೆಚ್ಚಿಸುತ್ತದೆ. ಅದೇ ರೀತಿಯಲ್ಲಿ ತಮಿಳುನಾಡಿನ ಸರ್ಕಾರ ಶಾಲೆಯಲ್ಲಿ ಓದುತ್ತಿರುವ ದಿನಗೂಲಿ ಕಾರ್ಮಿಕನ ಚಿಕ್ಕ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲೈಂಗಿಕ ದೌರ್ಜನ್ಯ ಪ್ರಕರಣ: ನನ್ನ ಘನತೆಗಾಗಿ ಹೋರಾಟ ಮುಂದುವರೆಸುತ್ತೇನೆ- ನಟಿ ಭಾವನಾ“ತೀರ್ಪಿನ ಬಗ್ಗೆ ಯೋಚಿಸದೆ ನಾನು, ನನ್ನ ಘನತೆಗಾಗಿ ಗಟ್ಟಿಯಾದ ಹೋರಾಟವನ್ನು ಮುಂದುವರೆಸುತ್ತೇನೆ” ಎಂದು ಐದು ವರ್ಷಗಳ ಹಿಂದಿನ ಕಹಿ ಘಟನೆ ಬಗ್ಗೆ ಸುದೀರ್ಘ ಮೌನ ಮುರಿದಿದ್ದಾರೆ ಬಹುಭಾಷಾ ನಟಿ ಭಾವನಾ ಮೇನನ್‌. ಖಾಸಗಿ ಯೂಟ್ಯೂಬ್…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ರಮ್ಯಾ, ನಟ ಕಿರಣ್ ಶ್ರೀನಿವಾಸ್ ಸೇರಿ ಜೊತೆ ನಿಂತ ಎಲ್ಲರಿಗೂ ಧನ್ಯವಾದಗಳು: ನಟ ಚೇತನ್ಸಿನಿಮಾ ರಂಗದ ಯಾರೂ ಮಾತನಾಡದಿದ್ದಾಗ ಅನ್ಯಾಯದ ವಿರುದ್ಧ ದನಿಯೆತ್ತಿದ ನಟಿ ರಮ್ಯಾ, ವಿಡಿಯೊ ಮಾಡಿದ ನಟ ಕಿರಣ್ ಶ್ರೀನಿವಾಸ್ ಸೇರಿ ನನ್ನ ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು ಎಂದು ನಟ ಚೇತನ್ ತಿಳಿಸಿದ್ದಾರೆ. ಜೈಲಿನಿಂದ….ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಯರ್‌ ಜಗದೀಶ್‌ ಬಿಡುಗಡೆ; ಫೇಸ್‌ಬುಕ್‌ ಲೈವ್‌ ಮೂಲಕ ಜೈಲ್‌ ಡೈರಿ ರಿವೀಲ್‌ಭ್ರಷ್ಟಾಚಾರ ವಿರೋಧಿ ಹೋರಾಟಗಾರ, ಲಾಯರ್‌ ಕೆ.ಎಂ.ಜಗದೀಶ್‌ ಜಾಮೀನಿನ ಮೇಲೆ ಮಂಗಳವಾರ ಸಂಜೆ ಬಿಡುಗಡೆಯಾಗಿದ್ದು, ಫೇಸ್‌ಬುಕ್‌ ಲೈವ್‌ ಮೂಲಕ ತಮ್ಮ ಜೈಲಿನ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಫೇಸ್‌ಬುಕ್ ಖಾತೆ ಲಾಕ್‌ ಆಗಿರುವ ಕಾರಣ ತಮ್ಮ ಸ್ನೇಹಿತೆ ಪ್ರಶಾಂತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ನಿಯಮದಡಿ ಹರ್ಷ ಕುಟುಂಬಕ್ಕೆ ಪರಿಹಾರ ನೀಡಲಾಗಿದೆ?; ಪ್ರಿಯಾಂಕ್‌ ಸರಣಿ ಟ್ವೀಟ್‌ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವಕ ಹರ್ಷನ ಕುಟುಂಬಕ್ಕೆ ಸರ್ಕಾರ 25 ಲಕ್ಷ ಪರಿಹಾರ ನೀಡಿರುವುದರ ಹಿಂದೆ ಯಾವ ಅಜೆಂಡಾ ಅಡಗಿದೆ? ಎಂದು ಕಾಂಗ್ರೆಸ್ ಯುವ ನಾಯಕ, ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ. ಈ ಕುರಿತು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಡಾ. ಸುಧಾಕರ್ ಅವರೇ, ವಿಜ್ಞಾನಿ ಮತ್ತು ಜ್ಯೋತಿಷಿ ಇಬ್ಬರೂ ಸಮರೇ?ವ್ಯವಸ್ಥಿತ ಪಿತೂರಿಯ ರಾಜಕೀಯ ಷಡ್ಯಂತ್ರ: ಸಚಿವ ಕೆ. ಸುಧಾಕರ್“ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...