Homeಮುಖಪುಟಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

ಮಹಾರಾಷ್ಟ್ರ ಚುನಾವಣೆ: ಬಿಜೆಪಿ, ಶಿವಸೇನೆ ಮೈತ್ರಿ ನಡುವೆ ಬಿರುಕು..

- Advertisement -
- Advertisement -

ಮಹಾರಾಷ್ಟ್ರದ ಆಡಳಿತಾರೂಡ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯ ಮೈತ್ರಿಯಲ್ಲಿ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತು ಶರದ್ ಪವಾರ್ ಅವರ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್.ಸಿ.ಪಿ) ಸುಮಾರು 30 ನಾಯಕರು ಬಿಜೆಪಿ ಸೇರಿದ್ದಾರೆ. ಇದರಿಂದಾಗಿ ಮುಂಬರುವ ಚುನಾವಣೆಯಲ್ಲಿ ಬಿಜೆಪಿ ಮತ್ತು ಶಿವಸೇನೆ ಪಕ್ಷಗಳು ಮೈತ್ರಿಕೂಟವಾಗಿ ಸ್ಪರ್ಧಿಸುತ್ತವೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಅವರು ಹಾಗೆ ಮಾಡಿದರೆ, ಈಗ ಬಿಜೆಪಿ ಸೇರಿರುವ ನಾಯಕರಿಗೆ ಟಿಕೆಟ್ ಕೊಡುವುದು ವಾಗುತ್ತದೆ.

ಜೊತೆಗೆ ಮುಖ್ಯಮಂತ್ರಿ ಹುದ್ದೆಯ ಮೇಲೆ ಉಭಯ ಪಕ್ಷಗಳು ಕಣ್ಣಿಟ್ಟಿವೆ. ಟಿಕೆಟ್ ಹಂಚಿಕೆ ಮತ್ತು ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿಯಿಂದಾಗಿ ಕೊನೆಗೆ ಈ ಚುನಾವಣೆಯು ಬಿಜೆಪಿ ಮತ್ತು ಶಿವಸೇನೆ ನಡುವಿನ ಯುದ್ಧವಾಗಿ ಕೊನೆಗೊಳ್ಳಬಹುದು ಎಂಬ ಉಹಾಪೋಹಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ. ಮೈತ್ರಿ ಮುರಿದುಕೊಳ್ಳಲು ಶಿವಸೇನಾ ಉತ್ಸುಕನಾಗಿಲ್ಲ. ಆದರೆ ಅಂತಿಮವಾಗಿ ಅಂತಹ ಪರಿಸ್ಥಿತಿ ಬಂದರೆ ಹೇಗೆ ಎದುರಿಸಬೇಕು ಎಂಬುದರ ಕುರಿತಾಗಿ ಈಗಾಗಲೇ ಸಿದ್ಧತೆ ನಡೆಸುತ್ತಿದೆ.

ಬಿಜೆಪಿ ಈಗ “ದೊಡ್ಡಣ್ಣನಂತೆ” ವರ್ತಿಸುತ್ತಿದೆ. ಜೊತೆಗೆ ರಾಜ್ಯದ 288 ಸ್ಥಾನಗಳಲ್ಲಿ 120 ಕ್ಕಿಂತ ಹೆಚ್ಚಿನದನ್ನು ಶಿವಸೇನೆಗೆ ನೀಡಬಾರದು ಎಂದು ಬಿಜೆಪಿ ಭಾವಿಸಿದೆ. ಬೃಹತ್ ಸಂಪನ್ಮೂಲಗಳನ್ನು ಹೊಂದಿರುವ ಇದು ತನ್ನದೇ ಸ್ವಂತ ಬಲದಲ್ಲಿ ಬಹುಮತವನ್ನು ಗಳಿಸಬಹುದು ಮತ್ತು ತನ್ನ ಉದ್ರಿಕ್ತ ಮಿತ್ರನನ್ನು ಸೋಲಿಸಬಹುದೆಂದು ಭಾವಿಸುತ್ತಿದೆ. ಆದರೆ ಇದು ಈಗಲೂ ಆರೆ ಕಾಲೋನಿಯಲ್ಲಿ ಮರಗಳನ್ನು ಕಡಿಯುವುದರ ವಿರುದ್ಧ ಮತ್ತು ಆರ್ಥಿಕತೆಯ ಬಗ್ಗೆ ಸರ್ಕಾರ ಮಾಜಿ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ರವರ ಮಾತನ್ನು ಕೇಳಬೇಕು ಮುಂತಾದ ವಿಷಯಗಳ ಬಗ್ಗೆ ಟೀಕೆಯನ್ನು ಎದುರಿಸುತ್ತಿದೆ.

ಮೈತ್ರಿಕೂಟವನ್ನು ಮುರಿಯಲು ಶಿವಸೇನೆ ಉತ್ಸುಕನಾಗಿಲ್ಲ. ಆದರೆ ಅದು ಏಕಾಂಗಿಯಾಗಿ ಹೋಗುವ ಸಾಧ್ಯತೆಗಾಗಿ ತಯಾರಿ ನಡೆಸುತ್ತಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಮೈತ್ರಿಯನ್ನು ಮುಂದುವರಿಸಲು ಉತ್ಸುಕರಾಗಿದ್ದಾರೆ. “ಮೈತ್ರಿಕೂಟದಲ್ಲಿ ಹೋರಾಡಬೇಕಾದರೆ ನಾವು ಕೆಲವನ್ನು ಪಡೆಯುತ್ತೇವೆ ಮತ್ತು ಕೆಲವನ್ನು ಪಡೆಯುವುದಿಲ್ಲ. ಅದರ ಬಗ್ಗೆ ನಮಗೆ ಚಿಂತೆ ಇಲ್ಲ” ಎಂದು ಹೇಳಿದ್ದಾರೆ. ಆದರೆ ರಾಜ್ಯ ಬಿಜೆಪಿ 50-50 ಸ್ಥಾನಗಳ ಹಂಚಿಕೆ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂದು ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಆಪ್ತ ಸಹಾಯಕರಿಗೆ ತಿಳಿಸಿದ್ದಾರೆ.

ಸೀಟು ಹಂಚಿಕೆ ಬಗ್ಗೆ ಕೇಳಿದಾಗ, ಉದ್ಧವ್ ಠಾಕ್ರೆ “ನಮ್ಮ ನಡುವಿನ ಎಲ್ಲವನ್ನೂ ಈಗಾಗಲೇ ನಿರ್ಧರಿಸಲಾಗಿದೆ”. “ಮುಖ್ಯಮಂತ್ರಿಯವರು ಶಿವಸೇನೆ ಅಭ್ಯರ್ಥಿಗಳ ಪಟ್ಟಿಯನ್ನು ಮತ್ತು ಸ್ಪರ್ಧಿಸಬಹುದಾದ ಸ್ಥಾನಗಳನ್ನು ಸಿದ್ಧಪಡಿಸುವವರೆಗೆ ನಾನು ಕಾಯುತ್ತೇನೆ. ನಂತರ ನಾನು ಆ ಪಟ್ಟಿಯನ್ನು ನಮ್ಮ ಪಕ್ಷದ ಮುಂದೆ ಇಡುತ್ತೇನೆ ಮತ್ತು ನಾವು ನಿರ್ಧರಿಸುತ್ತೇವೆ” ಎಂದು ಹೇಳಿದ್ದಾರೆ.

ಪಕ್ಷದ ಮುಖವಾಣಿ ಸಾಮ್ನಾದಲ್ಲಿ, ಕೈಗಾರಿಕಾ ಮತ್ತು ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರ ಐನ್ಸ್ ಸ್ಟೀನ್ ಗುರುತ್ವಾಕರ್ಷಣೆಯನ್ನು ಕಂಡುಹಿಡಿದಿದ್ದಾರೆ ಮತ್ತು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ವಾಹನ ಮಾರಾಟದಲ್ಲಿನ ಕುಸಿತಕ್ಕೆ ಮಿಲೇನಿಯಮ್ಸ್ ಕಾರಣವಾಗಿದ್ದಾರೆ ಎಂಬ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಲಾಗಿದೆ.

“ಲೋಕಸಭಾ ಚುನಾವಣೆಗೆ ಮೈತ್ರಿ ಘೋಷಿಸುವ ಮೊದಲು ಶಿವಸೇನೆಯವರು ಪ್ರಧಾನಿ ಮೋದಿಯವರ ಮೇಲೆ ಹೇಗೆ ದಾಳಿ ನಡೆಸಿದರು ಎಂಬುದನ್ನು ನಾವು ಮರೆತಿಲ್ಲ” ಎಂದು ಬಿಜೆಪಿಯ ಉನ್ನತ ನಾಯಕರೊಬ್ಬರು ಹೇಳಿಕೆ ನೀಡಿದ್ದಾರೆ. ಈ ನಡೆಗಳು ಇವರ ನಡುವೆ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರಿಸುತ್ತಿದ್ದು ಇದು ಯಾವಾಗ ಬೇಕಾದರೂ ಸ್ಫೋಟಗೊಳ್ಳಬಹದು ಅಥವಾ ಇದುವರೆಗೂ ಆಗಿರುವಂತೆ ಸ್ಪೋಟಗೊಳ್ಳದೆ ಇರಬಹದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...