Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು ಬಿ.ಎಸ್ ಯಡಿಯೂರಪ್ಪನವರ ರಾಜೀನಾಮೆ ನಂತರ ಜುಲೈ 28, 2021ರಂದು ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ರಾಜ್ಯದ 23ನೇ ಮುಖ್ಯಮಂತ್ರಿಯಾದರು. ಆಗ ಸಮಾಜವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!ಕಾಪು ಮಾರಿಗುಡಿ ಜಾತ್ರೆ: ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು! | Naanu Gauriಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’. ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ | Naanu Gauriಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಕಾಯಿದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ ಪಶ್ಚಿಮ ಬಂಗಾಳದ ಬಿರ್ಭೂಮ್‌ ಗ್ರಾಮದಲ್ಲಿ 8 ಜನರನ್ನು ಸಜೀವವಾಗಿ ಸುಟ್ಟು ಕೊಂದ ಭೀಭತ್ಸ ಘಟನೆ ನಂತರ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ “ಈ ಹತ್ಯಾಕಾಂಡ ಹಿಂದೆ ಬೃಹತ್ ಷಡ್ಯಂತ್ರ ನಡೆದಿದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು! ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ ವಿವಾದದ ಮೂಲಕವೇ ಆರಂಭವಾಗಿ ವಿವಾದಾತ್ಮಕ ಭಾಷಣಗಳ ಮೂಲಕವೇ ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ತೆರೆಬಿದ್ದಿದೆ. ರಾಜಕೀಯ ಪ್ರೇರಿತ ಮಾತುಗಳೇ ಪ್ರಧಾನವಾಗಿ ರಂಗಭೂಮಿಯ ನೈಜ ಆಶಯಗಳು ಬದಿಗೆ ಸರಿದಿದ್ದು- ಈ ಸಲದ ಬಹುರೂಪಿಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!(ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳಎಂ.ಕೆ.ಸ್ಟಾಲಿನ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬ್ರಾಹ್ಮಣೇತರರನ್ನೂ ಅರ್ಚಕರನ್ನಾಗಿ ನೇಮಿಸಿ ಕ್ರಾಂತಿಕಾರಕ ಹೆಜ್ಜೆ ಇರಿಸಿದರು. ಆದರೆ ಶ್ರೇಣಿಕೃತ ಜಾತಿ ವ್ಯವಸ್ಥೆ ಈ ಅರ್ಚಕರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...