Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು ಬಿ.ಎಸ್ ಯಡಿಯೂರಪ್ಪನವರ ರಾಜೀನಾಮೆ ನಂತರ ಜುಲೈ 28, 2021ರಂದು ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ರಾಜ್ಯದ 23ನೇ ಮುಖ್ಯಮಂತ್ರಿಯಾದರು. ಆಗ ಸಮಾಜವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!ಕಾಪು ಮಾರಿಗುಡಿ ಜಾತ್ರೆ: ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು! | Naanu Gauriಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’. ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ | Naanu Gauriಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಕಾಯಿದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ ಪಶ್ಚಿಮ ಬಂಗಾಳದ ಬಿರ್ಭೂಮ್‌ ಗ್ರಾಮದಲ್ಲಿ 8 ಜನರನ್ನು ಸಜೀವವಾಗಿ ಸುಟ್ಟು ಕೊಂದ ಭೀಭತ್ಸ ಘಟನೆ ನಂತರ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ “ಈ ಹತ್ಯಾಕಾಂಡ ಹಿಂದೆ ಬೃಹತ್ ಷಡ್ಯಂತ್ರ ನಡೆದಿದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು! ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ ವಿವಾದದ ಮೂಲಕವೇ ಆರಂಭವಾಗಿ ವಿವಾದಾತ್ಮಕ ಭಾಷಣಗಳ ಮೂಲಕವೇ ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ತೆರೆಬಿದ್ದಿದೆ. ರಾಜಕೀಯ ಪ್ರೇರಿತ ಮಾತುಗಳೇ ಪ್ರಧಾನವಾಗಿ ರಂಗಭೂಮಿಯ ನೈಜ ಆಶಯಗಳು ಬದಿಗೆ ಸರಿದಿದ್ದು- ಈ ಸಲದ ಬಹುರೂಪಿಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!(ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳಎಂ.ಕೆ.ಸ್ಟಾಲಿನ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬ್ರಾಹ್ಮಣೇತರರನ್ನೂ ಅರ್ಚಕರನ್ನಾಗಿ ನೇಮಿಸಿ ಕ್ರಾಂತಿಕಾರಕ ಹೆಜ್ಜೆ ಇರಿಸಿದರು. ಆದರೆ ಶ್ರೇಣಿಕೃತ ಜಾತಿ ವ್ಯವಸ್ಥೆ ಈ ಅರ್ಚಕರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...