Homeಮುಖಪುಟಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

ಈ ವಾರದ ಟಾಪ್‌ 10 ಸುದ್ದಿಗಳು: ಮಿಸ್‌ ಮಾಡದೆ ಓದಿ

- Advertisement -
- Advertisement -

8 ತಿಂಗಳ ಅವಧಿಯ ಬೊಮ್ಮಾಯಿ ಆಡಳಿತದಲ್ಲಿ ಕರ್ನಾಟಕ ಕಂಡ 7 ಕೋಮುದ್ವೇಷ ಪ್ರಕರಣಗಳು ಬಿ.ಎಸ್ ಯಡಿಯೂರಪ್ಪನವರ ರಾಜೀನಾಮೆ ನಂತರ ಜುಲೈ 28, 2021ರಂದು ಬಸವರಾಜ ಬೊಮ್ಮಾಯಿಯವರು ಪ್ರಮಾಣ ವಚನ ಸ್ವೀಕರಿಸಿ ಕರ್ನಾಟಕ ರಾಜ್ಯದ 23ನೇ ಮುಖ್ಯಮಂತ್ರಿಯಾದರು. ಆಗ ಸಮಾಜವಾದಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಕಾಪು ಮಾರಿಗುಡಿ ಜಾತ್ರೆ: ಸಂಘಪರಿವಾರದ ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು!ಕಾಪು ಮಾರಿಗುಡಿ ಜಾತ್ರೆ: ಬೆದರಿಕೆಗೆ ಸೊಪ್ಪು ಹಾಕದೆ ಮುಸ್ಲಿಮರೊಂದಿಗೆ ವ್ಯಾಪಾರ ಮಾಡಿದ ಭಕ್ತಾದಿಗಳು! | Naanu Gauriಪರಂಪರೆಯಂತೆ ಮುಸ್ಲಿಂ ಸಮುದಾಯದ ವ್ಯಕ್ತಿಯಿಂದಲೇ ದೇವಿಯ ‘ವಾಲಗ ಚಾಕರಿ’. ಪರಿಸ್ಥಿತಿಯ ಲಾಭ ಪಡೆದು ಕೆಜಿ.ಗೆ 250 ರೂ. ಇದ್ದ ನಾಟಿ ಕೋಳಿಯನ್ನು ಕೆಜಿ.ಗೆ 400 ರೂ.ಗೆ ಮಾರಾಟ ಮಾಡಿ ಭಕ್ತರನ್ನು ವಂಚಿಸಿದ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಗಲಭೆಗೆ ಪ್ರಚೋದನೆ: ಪಬ್ಲಿಕ್ ಟಿವಿ ರಂಗನಾಥ್‌ ವಿರುದ್ಧ ಜಾಮೀನು ರಹಿತ ಕೇಸ್‌ ದಾಖಲಿಸುವಂತೆ ಕೋರ್ಟ್‌ ಸೂಚನೆಹಿಜಾಬ್‌ ವಿಚಾರದ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿರುವಾಗ ‘ಭಾರತವು ಹಿಂದೂ ಧರ್ಮದ ಆಧಾರಲ್ಲಿ ನಿರ್ಮಾಣವಾಗಿದೆ’ ಎಂದು ಹೇಳಿದ್ದ ಪಬ್ಲಿಕ್ ಟಿವಿಯ ಮುಖ್ಯಸ್ಥ ಎಚ್.ಆರ್. ರಂಗನಾಥ್ ಹಾಗೂ ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಜಾಮೀನು ರಹಿತ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರದೇವಾಲಯದ ಆವರಣ ಮತ್ತು ಸುತ್ತಮುತ್ತ ಹಿಂದೂಯೇತರರು ವ್ಯಾಪಾರ ಮಾಡುವಂತಿಲ್ಲ: ರಾಜ್ಯ ಸರ್ಕಾರ | Naanu Gauriಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ ಕಾಯಿದೆ 2002 ರ ಪ್ರಕಾರ ಹಿಂದೂಯೇತರರು ಹಿಂದೂ ಧಾರ್ಮಿಕ ಸಂಸ್ಥೆಗಳ ಆವರಣದಲ್ಲಿ ಮತ್ತು ಸುತ್ತಮುತ್ತ ವ್ಯಾಪಾರ ಮಾಡುವಂತಿಲ್ಲ ಎಂದು ಕರ್ನಾಟಕ ಸರ್ಕಾರ ಬುಧವಾರ ವಿಧಾನಸಭೆಗೆ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಂಗಾಳ ಹತ್ಯಾಕಾಂಡ: ಟಿಎಂಸಿ ಮುಖಂಡನ ಬಂಧನಕ್ಕೆ ಮಮತಾ ಬ್ಯಾನರ್ಜಿ ಆದೇಶ ಪಶ್ಚಿಮ ಬಂಗಾಳದ ಬಿರ್ಭೂಮ್‌ ಗ್ರಾಮದಲ್ಲಿ 8 ಜನರನ್ನು ಸಜೀವವಾಗಿ ಸುಟ್ಟು ಕೊಂದ ಭೀಭತ್ಸ ಘಟನೆ ನಂತರ ಗ್ರಾಮಕ್ಕೆ ಭೇಟಿ ನೀಡಿರುವ ಸಿಎಂ ಮಮತಾ ಬ್ಯಾನರ್ಜಿ “ಈ ಹತ್ಯಾಕಾಂಡ ಹಿಂದೆ ಬೃಹತ್ ಷಡ್ಯಂತ್ರ ನಡೆದಿದೆ”…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು!ವಿಜಯಪುರ: 12 ವರ್ಷದ ಬಾಲಕನನ್ನು ಬೆತ್ತಲೆಗೊಳಿಸಿ ಚಿತ್ರ ಹಿಂಸೆ; ಇನ್ನೂ ‘ಪೋಕ್ಸೋ’ ದಾಖಲಿಸದ ಪೊಲೀಸರು! ಊರಿನ ಪ್ರಭಾವಿ ಸುಮುದಾಯದ ವ್ಯಕ್ತಿಯೊಬ್ಬರಿಗೆ ಬೈದಿದ್ದಾರೆ ಎಂದು ಆರೋಪಿಸಿ 12 ವರ್ಷದ ಬಾಲಕನನ್ನು ವಿದ್ಯುತ್‌ ಕಂಬಕ್ಕೆ ಕಟ್ಟಿ, ಬೆತ್ತಲೆಗೊಳಿಸಿ, ಗುಪ್ತಾಂಗಕ್ಕೆ ಬಣ್ಣ ಹಾಗೂ ಸುಟ್ಟ ಆಯಿಲ್ ಎರಚಿ, ವಿಕೃತವಾಗಿ ಹಲ್ಲೆ ನಡೆಸಿರುವ ಅಮಾನವೀಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಹಿಜಾಬ್‌ ನಿಷೇಧ ಕುರಿತು ಹಿರೇಮಗಳೂರು ಕಣ್ಣನ್‌ ಆಕ್ಷೇಪಾರ್ಹ ಹೇಳಿಕೆ; ಆಕ್ರೋಶ ವಿವಾದದ ಮೂಲಕವೇ ಆರಂಭವಾಗಿ ವಿವಾದಾತ್ಮಕ ಭಾಷಣಗಳ ಮೂಲಕವೇ ಮೈಸೂರು ರಂಗಾಯಣದ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ತೆರೆಬಿದ್ದಿದೆ. ರಾಜಕೀಯ ಪ್ರೇರಿತ ಮಾತುಗಳೇ ಪ್ರಧಾನವಾಗಿ ರಂಗಭೂಮಿಯ ನೈಜ ಆಶಯಗಳು ಬದಿಗೆ ಸರಿದಿದ್ದು- ಈ ಸಲದ ಬಹುರೂಪಿಯ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಉಡುಪಿ: ಹಿಜಾಬ್‌ ತೀರ್ಪಿನ ಬಳಿಕ 400ಕ್ಕೂ ಹೆಚ್ಚು ಮುಸ್ಲಿಂ ಹೆಣ್ಣುಮಕ್ಕಳು ತರಗತಿಯಿಂದ ಹೊರಕ್ಕೆ!(ಹಿಜಾಬ್‌ ನಿಷೇಧ ಎತ್ತಿ ಹಿಡಿದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದ ಬಳಿಕ ಮುಸ್ಲಿಂ ವಿದ್ಯಾರ್ಥಿನಿಯರು, ಪೋಷಕರು ಎದುರಿಸುತ್ತಿರುವ ಆತಂಕವನ್ನು ‘ದಿ ನ್ಯೂಸ್‌ ಮಿನಿಟ್‌’ ಗ್ರೌಂಡ್ ರಿಪೋರ್ಟ್ ಮಾಡಿದೆ. ಉಡುಪಿ ಜಿಲ್ಲೆಯ ಶೈಕ್ಷಣಿಕ ಪರಿಸ್ಥಿತಿ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ದಲಿತ್‌ ಫೈಲ್ಸ್‌: ತಮಿಳುನಾಡಿನಲ್ಲಿ ಅರ್ಚಕರಾಗಿ ನೇಮಕವಾದ ಅಬ್ರಾಹ್ಮಣರಿಗೆ ಬ್ರಾಹ್ಮಣರಿಂದ ಕಿರುಕುಳಎಂ.ಕೆ.ಸ್ಟಾಲಿನ್‌ ಅವರು ತಮಿಳುನಾಡು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬ್ರಾಹ್ಮಣೇತರರನ್ನೂ ಅರ್ಚಕರನ್ನಾಗಿ ನೇಮಿಸಿ ಕ್ರಾಂತಿಕಾರಕ ಹೆಜ್ಜೆ ಇರಿಸಿದರು. ಆದರೆ ಶ್ರೇಣಿಕೃತ ಜಾತಿ ವ್ಯವಸ್ಥೆ ಈ ಅರ್ಚಕರನ್ನು ನಡೆಸಿಕೊಳ್ಳುತ್ತಿರುವ ರೀತಿಯನ್ನು…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಹಾರ: ಅತ್ಯಾಚಾರ ವಿರೋಧಿಸಿದ್ದ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆವಿವಾಹೇತರ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಮಹಿಳೆಯೊಬ್ಬರನ್ನು ಭೀಕರವಾಗಿ ಥಳಿಸಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದ್ದು, ಬಿಹಾರದ ಮಾಧೇಪುರ ಜಿಲ್ಲೆಯ ಪೊಲೀಸರು ಗುರುವಾರ…ಮುಂದೆ ಓದಲು ಇಲ್ಲಿ ಕ್ಲಿಕ್ ಮಾಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...