Homeಮುಖಪುಟ‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

‘ಹಿಂದೂ ರಾಷ್ಟ್ರೀಯತೆ’ ಕುರಿತ ಯುಎಸ್‌ ಸಮ್ಮೇಳನದಲ್ಲಿ ಭಾಗವಹಿಸಿದರೆ ಕೊಲ್ಲುವ ಬೆದರಿಕೆ

"ಹಿಂದೂ ರಾಷ್ಟ್ರೀಯತೆ" ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದರೆ ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

- Advertisement -
- Advertisement -

“ಹಿಂದೂ ರಾಷ್ಟ್ರೀಯತೆ” ಕುರಿತು ಹಮ್ಮಿಕೊಳ್ಳಲಾಗಿರುವ ಅಮೆರಿಕದ ವಿಚಾರಸಂಕಿರಣದಲ್ಲಿ ಭಾಗವಹಿಸಿದವರನ್ನು ಕೊಲ್ಲುವುದಾಗಿ ಉಗ್ರ ಹಿಂದುತ್ವವಾದಿ ಗುಂಪುಗಳು ಬೆದರಿಕೆಯೊಡ್ಡಿರುವ ಕುರಿತು ದಿ ಗಾರ್ಡಿಯನ್ ವರದಿ ಮಾಡಿದೆ.

ಸೆ.9 ರಂದು ಗಾರ್ಡಿಯನ್ ವರದಿ ಪ್ರಕಟಿಸಿದ್ದು, ಹಲವು ವಿದ್ವಾಂಸರನ್ನು ಹಿಂದೂ ವಿರೋಧಿಗಳೆಂದು ದೂಷಿಸಿ, ಅವರು ವಿಚಾರ ವಿಚಾರಸಂಕಿರಣದಿಂದ ಹಿಂದೆ ಸರಿಯುವಂತೆ ಹಿಂದುತ್ವವಾದಿ ಉಗ್ರರು ಬೆದರಿಕೆಯೊಡ್ಡಿದ್ದಾರೆ ಎನ್ನಲಾಗಿದೆ.

ಸಮ್ಮೇಳನವು “ಜಾಗತಿಕ ಹಿಂದುತ್ವದ ನಿರ್ನಾಮ” ಎಂಬ ಹೆಸರಿನಲ್ಲಿದೆ. ಹಾರ್ವಾಡ್, ಸ್ಟಾಂಡ್‌ಫಾರ್ಡ್, ಪ್ರಿನ್ಸ್‌ಟನ್‌, ಕೊಲಂಬಿಯ, ಬರ್ಕ್ಲಿ, ಚಿಕಾಗೋ, ಪೆನ್ಸಿಲ್‌ವೇನಿಯ, ರುಟ್‌ಗರ್ಸ್ ಸೇರಿದಂತೆ 53ಕ್ಕೂ ಹೆಚ್ಚು ವಿವಿಗಳು ಈ ಸಮ್ಮೇಳನದ ಸಹ ಪ್ರಯೋಜಕತ್ವ ಹೊಂದಿವೆ.

ಸಮ್ಮೇಳನ ಉದ್ದೇಶವನ್ನು ಚರ್ಚಿಯಲು ಸೆ.10ರಂದು ಆಯೋಜಿಸಲಾಗಿತ್ತು. ಹಿಂದುತ್ವ ಗುಂಪುಗಳು, ಜಾತ್ಯತೀತ ರಾಷ್ಟ್ರವನ್ನು ನಿರ್ನಾಮ ಮಾಡಿ, ಹಿಂದೂರಾಷ್ಟ್ರ ಕಟ್ಟುವ ಸಂಬಂಧ ಮಾಡುತ್ತಿರುವ ಪ್ರಯತ್ನಗಳ ಕುರಿತು ವಿದ್ವಾಂಸರು ಚರ್ಚಿಸಲಿದ್ದರು ಎಂದು ವರದಿ ಉಲ್ಲೇಖಿಸಿದೆ.

ನರೇಂದ್ರ ಮೋದಿ ನೇತೃತ್ವದ ಆಡಳಿತ ಪಕ್ಷ ಬಿಜೆಪಿಯು ಹಿಂದೂ ರಾಷ್ಟ್ರೀಯ ಅಜೆಂಡಾವನ್ನು ಮುನ್ನಲೆಗೆ ತಂದಿದೆ. ಸುಮಾರು 20 ಕೋಟಿ ಮುಸ್ಲಿಮರು ತಾರತಮ್ಯವನ್ನು ಅನುಭವಿಸುತ್ತಿದ್ದಾರೆ ಎಂಬುದನ್ನು ಗಾರ್ಡಿಯನ್ ಉಲ್ಲೇಖಿಸಿದೆ.

ಸಮ್ಮೇಳನದಲ್ಲಿ ಪಾಲ್ಗೊಳ್ಳುವವರ ಮೇಲೆ ದಾಳಿ ಮಾಡಲು ಹಿಂದುತ್ವವಾದಿ ಗುಂಪುಗಳು ಸಜ್ಜಾಗಿವೆ. ವಿವಿಗಳು ಹಿಂದೆ ಸರಿಯುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಸಮ್ಮೇಳನದ ಆಯೋಜಕರು ಆತಂಕ ವ್ಯಕ್ತಪಡಿಸಿದ್ದಾರೆ.

ಭಾರತದಲ್ಲಿನ ತಮ್ಮ ಕುಟುಂಬಕ್ಕೆ ಮರಳುವುದನ್ನು ನಿಷೇಧಿಸುವ ಭಯದಿಂದ ಅಥವಾ ಭಾರತಕ್ಕೆ ಮರಳಿದಾಗ ಬಂಧಿಸುವ ಭಯದಿಂದ ಅನೇಕರು ಸಮ್ಮೇಳನದಿಂದ ಹಿಂದೆ ಸರಿದಿದ್ದಾರೆ. ಹತ್ತಾರು ಭಾಷಣಕಾರರು ಹಾಗೂ ಸಂಘಟನಾಕಾರರ ಕುಟುಂಬದವರಿಗೆ ಬೆದರಿಕೆ ಒಡ್ಡಲಾಗಿದೆ. ಹಲವರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದುತ್ವದಿಂದ ಬಂಧುತ್ವದ ಕಡೆಗೆ’ – ಸಂಘಪರಿವಾರದಿಂದ ಹೊರಬಂದ ನಾಯಕರೊಂದಿಗೆ ಮಾತುಕತೆ

ಸಮ್ಮೇಳನದ ಅಧ್ಯಕ್ಷರಿಗೆ, ವಿಶ್ವವಿದ್ಯಾನಿಲಯಗಳಿಗೆ 10 ಲಕ್ಷಕ್ಕೂ ಹೆಚ್ಚು ಇಮೇಲ್‌ ಮಾಡಲಾಗಿದ್ದು, ಸಮ್ಮೇಳನದಿಂದ ಹಿಂದೆ ಸರಿಯುವಂತೆ ಎಚ್ಚರಿಸಲಾಗಿದೆ. ನ್ಯೂಜೆರ್ಸಿಯ ಡ್ರೂ ವಿವಿಯು ಕೆಲವೇ ನಿಮಿಷಗಳಲ್ಲಿ 30,000 ಇಮೇಲ್‌ಗಳನ್ನು ಸ್ವೀಕರಿಸಿದೆ ಮತ್ತು ವಿವಿಯ ಸರ್ವರ್‌ ಹಾನಿಯಾಗಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...

‘ಅತೃಪ್ತ ಆತ್ಮಗಳ ಹತಾಶ ಹೇಳಿಕೆ’ : ವಿಪಕ್ಷ ನಾಯಕರ ಫೋನ್ ಕದ್ದಾಲಿಕೆ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೇಲೆ ಕಣ್ಣಿಡಲು ಪೋನ್ ಕದ್ದಾಲಿಕೆ ನಡೆಯುತ್ತಿದೆ ಎಂಬ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಮತ್ತು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿಯವರ ಆರೋಪಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ....