Homeನಿಜವೋ ಸುಳ್ಳೋಮನುಷ್ಯನಂತೆ ನರಳುವ, ಅರಚುವ ಆಮೆ! ನೋ, ಇದು ಟಿಕ್ ಟಾಕ್ ಕೈಚಳಕ!

ಮನುಷ್ಯನಂತೆ ನರಳುವ, ಅರಚುವ ಆಮೆ! ನೋ, ಇದು ಟಿಕ್ ಟಾಕ್ ಕೈಚಳಕ!

- Advertisement -
- Advertisement -

ಮಿಥ್ಯ: ‘ಈ ಜೀವಿಯ ಹೆಸರು ‘ಬಿಜ್ಜು’. ಇದು ಬಿಲಗಳಲ್ಲಿ ವಾಸಿಸುತ್ತೆ, ಮೃತ ಮನಷ್ಯರಂತೆ ಅರಚುತ್ತದೆ, ನರಳುತ್ತದೆ. ಕುರುಡ ನಂಬಿಕೆಯ ಕಾರಣದಿಂದ ಜನರು ಮೃತ ವ್ಯಕ್ತಿ ಚೀರುತ್ತಿದ್ದಾನೆ ಎಂದು ಭ್ರಮಿಸುತ್ತಾರೆ. ಆದರೆ ಬಿಲಗಳಿಂದ ಈ ಜೀವಿ ಇಂತಹ ಧ್ವನಿ ಹೊರಡಿಸುತ್ತೆ… ಬಿಲ, ಗುಂಡಿಗಳಲ್ಲಿ ವಾಸಿಸುವ ಇದು ಮನಷ್ಯನ ಮೃತ ದೇಹ ತಿಂದು ಬದುಕುತ್ತದೆ… ಇಲ್ಲಿರುವ ವಿಡಿಯೋ ನೋಡಿ…’

Nikki animal voice

यह है बिज्जू नाम का जीव अधिकांश कब्रिस्तान में पाया जाता है और इसकी आवाज ऐसी लगती है जैसे कोई मुर्दा चिल्ला रहा हो इस अंधविश्वास के कारण अधिकांश लोग यह समझते हैं कि दफनाया गया मुर्दा चिल्ला रहा है यह उम्र भर उस कब्र में रहकर उस मुर्दे का मांस खाता है और अपनीआवाज चिलाने वाली निकालता है सुन लीजिए

Posted by OneWorld on Sunday, June 30, 2019

ಇದು ಸೋಷಿಯಲ್ ಮೀಡಿಯಾದಲ್ಲಿ ಓಡುತ್ತಿರುವ ವಿಡಿಯೊ ಒಂದಕ್ಕೆ ಹಾಕಿರುವ ಒಕ್ಕಣೆ. ಹಿಂದೆಯೂ ಇದೇ ವಿಡಿಯೋ ಪ್ರಸಾರವಾಗಿತ್ತು. ಆಗ ಅರೇಬಿಯನ್ ಪೆನಿನ್ಸುಲಾಗಳಲ್ಲಿ ಕಾಣುವ ಒಂದು ವಿಧದ ಆಮೆ ಎಂದು ಹೇಳಲಾಗಿತ್ತು.

ಸತ್ಯ: ವಿಡಿಯೋದಲ್ಲಿರುವುದು ಒಂದು ವಿಧದ ಆಮೆ… Alligator snapping turtle. ಉತ್ತರ ಅಮೆರಿಕಾದಲ್ಲಿ ಕಾಣಸಿಗುವ ಇದು ಜಗತ್ತಿನಲ್ಲಿ ಅತಿ ದೊಡ್ಡದಾದ ಆಮೆಯ ಪ್ರಭೇದವಾಗಿದ್ದು, 220 ಪೌಂಡ್‍ಗಳಷ್ಟು ತೂಕ ಹೊಂದಿರುತ್ತದೆ. ಜೀವಿತಾವಧಿ: 50ರಿಂದ 100 ವರ್ಷ. ಉಭಯಚರ ಆಗಿರುವ ಇದು ಭೂಮಿ ಮತ್ತು ನೀರಿನಲ್ಲಿ ಜೀವಿಸುತ್ತದೆ.

ಆದರೆ ಈ ಆಮೆ ಮನುಷ್ಯರಂತೇನೂ ಅರಚುವುದಿಲ್ಲ, ನರಳುವುದಿಲ್ಲ. ಇಲ್ಲಿರುವ ವಿಡಿಯೋ ಟಿಕ್ ಟಾಕ್ ಆ್ಯಪ್ ಬಳಸಿ ಸೃಷ್ಟಿಸಿದ್ದು ಅಷ್ಟೇ. ಇಲ್ಲಿ ಆಮೆ ಅರಚುವುದು ರೋಚಕ ಅನಿಸುವ ಕಾರಣದಿಂದ ಈ ವಿಡಿಯೋ ತುಂಬ ಶೇರ್ ಆಗುತ್ತಿದೆ ಅಷ್ಟೇ. ಇಂಥದ್ದೇ ಇನ್ನೊಂದು ವಿಡಿಯೋದಲ್ಲಿ ಈ ಆಮೆ ಮತ್ತು ಸಾಮಾನ್ಯ ಆಮೆ ಎರಡೂ ಮನುಷ್ಯರಂತೆ ಕಿರುಚುವ ಧ್ವನಿ ಸೇರಿಸಿ ಎಡಿಟ್ ಮಾಡಲಾಗಿದೆ.

ಒಟ್ಟಿನಲ್ಲಿ, ಯಾವ ಜೀವಿಯೂ ಮನುಷ್ಯನಂತೆ ಅರಚಲಾರದು, ಕಿರುಚಲಾರದು, ನರಳಲಾರದು….
(ಆಧಾರ: ಅಲ್ಟ್ ನ್ಯೂಸ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...